• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದೇಶಿ ಮದ್ಯ ಸೇವನೆ: ತೆಲಂಗಾಣ ಗ್ರಾಮಸ್ಥರು ನಂ.1!

Aug 20 2025, 01:30 AM IST
ವಿದೇಶಿ ಮದ್ಯ ಮತ್ತು ಬಿಯರ್‌ಗಾಗಿ ವಾರ್ಷಿಕವಾಗಿ ಸರಾಸರಿ ತಲಾ 3,061 ರು.ಗಳನ್ನು ಖರ್ಚು ಮಾಡುವ ಮೂಲಕ ತೆಲಂಗಾಣದ ಗ್ರಾಮೀಣ ಪ್ರದೇಶದ ಜನರು ಅತಿ ಹೆಚ್ಚು ವೆಚ್ದದಲ್ಲಿ ದೇಶದಲ್ಲೇ ಮೊದಲ ಸ್ಥಾನ ಪಡೆದಿದ್ದಾರೆ.

ಹಿಂದುಳಿದ ವರ್ಗಗಳ ಮೀಸಲು ಶೇ.42ಕ್ಕೆ ಹೆಚ್ಚಳ: ತೆಲಂಗಾಣ

Jul 18 2025, 07:47 AM IST

ಪ್ರಸ್ತುತ ರಾಜ್ಯದಲ್ಲಿ ಸರ್ಕಾರಿ ಉದ್ಯೋಗ, ಶಿಕ್ಷಣ ಸಂಸ್ಥೆಗಳು ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಹಿಂದುಳಿದ ವರ್ಗ (ಬಿ.ಸಿ.)ಗಳಿಗೆ ನೀಡಲಾಗುತ್ತಿರುವ ಮೀಸಲಾತಿಯನ್ನು ಶೇ.23ರಿಂದ ಶೇ.42ಕ್ಕೆ ಏರಿಸಲಾಗುವುದು ಎಂದು ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ ರೆಡ್ಡಿ ಘೋಷಿಸಿದ್ದಾರೆ.

ದಿನಕ್ಕೆ 10 ತಾಸು ಕೆಲಸ ಅವಧಿಗೆ ತೆಲಂಗಾಣ ಸರ್ಕಾರದ ಸಮ್ಮತಿ

Jul 07 2025, 12:34 AM IST
ವಾಣಿಜ್ಯ ಸಂಸ್ಥೆಗಳಲ್ಲಿ ಉದ್ಯೋಗಿಗಳ ಕೆಲಸದ ಅವಧಿಯನ್ನು 10 ಗಂಟೆಗೆ ನಿಗದಿ ಪಡಿಸುವ ಕಾನೂನಿಗೆ ತೆಲಂಗಾಣ ಸರ್ಕಾರ ಅನುಮೋದನೆ ನೀಡಿದೆ. ಆದರೆ ಉದ್ಯೋಗಿಗಳ ಕೆಸಲದ ಅವಧಿ ವಾರಕ್ಕೆ 48 ಗಂಟೆ ಮೀರಬಾರದು ಎಂದು ಸೂಚಿಸಿದೆ. ರಾಜ್ಯದಲ್ಲಿ ಉದ್ಯಮ ಸ್ನೇಹಿ ನೀತಿ ಜಾರಿ ನಿಟ್ಟಿನಲ್ಲಿ ಈ ಅನುಮತಿ ನೀಡಲಾಗಿದೆ.

ತೆಲಂಗಾಣ ಔಷಧ ಕಾರ್ಖಾನೆ ಸ್ಫೋಟ: ಸಾವಿನ ಸಂಖ್ಯೆ 36ಕ್ಕೆ

Jul 02 2025, 12:25 AM IST
ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಪಾಶಮೈಲಾರಂನಲ್ಲಿರುವ ಸಿಗಾಚಿ ಇಂಡಸ್ಟ್ರೀಸ್‌ ಔಷಧ ಕಾರ್ಖಾನೆಯಲ್ಲಿ ಸೋಮವಾರ ಸಂಭವಿಸಿದ ಸ್ಫೋಟದಲ್ಲಿ ಮೃತರಾದ ಕಾರ್ಮಿಕರ ಸಂಖ್ಯೆ 36ಕ್ಕೇರಿದೆ.

ತೆಲಂಗಾಣ ಸೇರಿ 5 ರಾಜ್ಯಗಳ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ

Jul 02 2025, 12:20 AM IST
ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರ, ಅಂಡಮಾನ್‌-ನಿಕೋಬಾರ್‌ ಹಾಗೂ ಉತ್ತರಾಖಂಡ ರಾಜ್ಯ ಬಿಜೆಪಿ ನೂತನ ಅಧ್ಯಕ್ಷರನ್ನು ಮಂಗಳವಾರ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ರಾಜ್ಯದ ಪೇದೆಗಳಿಗೆ ಹೊಸ ಟೋಪಿ - ತೆಲಂಗಾಣ ಮಾದರಿ ತೆಳು ಕ್ಯಾಪ್‌ ಬಳಕೆಗೆ ಸಿಎಂ ಅನುಮತಿ

Jun 28 2025, 08:56 AM IST

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಾನ್‌ಸ್ಟೇಬಲ್‌ ಹಾಗೂ ಹೆಡ್ ಕಾನ್‌ಸ್ಟೇಬಲ್‌ಗಳಿಗೆ ‘ಸ್ಲೋಚ್ ಕ್ಯಾಪ್’ಗೆ ಪರ್ಯಾಯವಾಗಿ ತೆಲಂಗಾಣ ಪೊಲೀಸರ ಮಾದರಿಯ ತೆಳುವಾದ ಟೋಪಿಯನ್ನು ಆಯ್ಕೆ ಮಾಡಲಾಗಿದೆ.

ನಮ್ಮ ಸರ್ಕಾರಕ್ಕೆ ಬಸವೇಶ್ವರರು ಸ್ಫೂರ್ತಿ: ತೆಲಂಗಾಣ ಸಿಎಂ

May 24 2025, 01:54 AM IST
‘ಸಮಾಜ ಸುಧಾರಕ ತತ್ವಜ್ಞಾನಿ ಬಸವೇಶ್ವರರಿಂದ ಸ್ಫೂರ್ತಿ ಪಡೆದು, ನಮ್ಮ ಸರ್ಕಾರ ಕಲ್ಯಾಣ ಯೋಜನೆಗಳನ್ನು ಜಾರಿಗೆ ತರುತ್ತದೆ ಮತ್ತು ಸಾಮಾಜಿಕ ನ್ಯಾಯವನ್ನು ಉತ್ತೇಜಿಸುತ್ತದೆ’ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಶುಕ್ರವಾರ ಹೇಳಿದ್ದಾರೆ.

ನಮ್ಮ ಸರ್ಕಾರಕ್ಕೆ ಬಸವೇಶ್ವರರು ಸ್ಫೂರ್ತಿ : ತೆಲಂಗಾಣ ಸಿಎಂ

May 24 2025, 01:54 AM IST
‘ಸಮಾಜ ಸುಧಾರಕ ತತ್ವಜ್ಞಾನಿ ಬಸವೇಶ್ವರರಿಂದ ಸ್ಫೂರ್ತಿ ಪಡೆದು, ನಮ್ಮ ಸರ್ಕಾರ ಕಲ್ಯಾಣ ಯೋಜನೆಗಳನ್ನು ಜಾರಿಗೆ ತರುತ್ತದೆ ಮತ್ತು ಸಾಮಾಜಿಕ ನ್ಯಾಯವನ್ನು ಉತ್ತೇಜಿಸುತ್ತದೆ’ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಶುಕ್ರವಾರ ಹೇಳಿದ್ದಾರೆ.

ತೆಲಂಗಾಣ ಸಿಎಂರನ್ನು ಗಲ್ಲಿಗೇರಿಸಿ: ರಾಷ್ಟ್ರಪತಿಗೆ ಮನವಿ

Apr 16 2025, 12:40 AM IST
ತೆಲಂಗಾಣದಲ್ಲಿ 400 ಎಕರೆಗೂ ಹೆಚ್ಚು ಅರಣ್ಯ ಭೂಮಿ ನಾಶಪಡಿಸಲು ಕಾರಣರಾದ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಅರಣ್ಯ ಸಚಿವೆ ಕೊಂಡ ಸುರೇಖಾ ಹಾಗೂ ಅರಣ್ಯ ಅಧಿಕಾರಿಗಳನ್ನು ಗಲ್ಲಿಗೇರಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಲಾಯಿತು.

ನಮ್ಮ ಸ್ಪರ್ಧೆ ಬೆಂಗಳೂರು ಜತೆ ಅಲ್ಲ, ನ್ಯೂಯಾರ್ಕ್‌ ಜತೆ : ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ!

Mar 07 2025, 11:46 PM IST
ನಮ್ಮ ಸ್ಪರ್ಧೆ ಭಾರತದ ನಗರಗಳಾದ ಬೆಂಗಳೂರು, ಮುಂಬೈ, ಅಹಮದಾಬಾದ್‌ ಜತೆಗಲ್ಲ. ನಮ್ಮದೇನಿದ್ದರೂ ಜಾಗತಿಕ ಖ್ಯಾತಿಯ ನಗರಗಳಾದ ಅಮೆರಿಕದ ನ್ಯೂಯಾರ್ಕ್‌, ದಕ್ಷಿಣ ಕೊರಿಯಾದ ಸೋಲ್‌ ಅಥವಾ ಜಪಾನ್‌ನ ಟೋಕಿಯಾ ನಗರಗಳೊಂದಿಗೆ ಎಂದು ತೆಲಂಗಾಣದ ಮುಖ್ಯಮಂತ್ರಿ ರೇವಂತ್‌ ರೆಡ್ಡಿ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved