• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚುನಾವಣೆಯಲ್ಲಿ ಶೇ.42 ಒಬಿಸಿ ಮೀಸಲು : ತೆಲಂಗಾಣ ಹೈ ತಡೆ

Oct 10 2025, 01:00 AM IST
ರಾಜ್ಯದ ಸ್ಥಳೀಯ ಚುನಾವಣೆಗಳಲ್ಲಿ ಇತರೆ ಹಿಂದುಳಿದ ವರ್ಗಕ್ಕೆ ಶೇ.42ರಷ್ಟು ಮೀಸಲಾತಿ ನೀಡುವ ತೆಲಂಗಾಣ ಸರ್ಕಾರದ ಆದೇಶಕ್ಕೆ ತೆಲಂಗಾಣ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದ್ದು, ಮುಂದಿನ ಆದೇಶದ ವರೆಗೆ ಅದರ ಜಾರಿಯನ್ನು ವಜಾಗೊಳಿಸಿದೆ.

ಅಮೆರಿಕದಲ್ಲಿ ಗುಂಡಿಕ್ಕಿ ತೆಲಂಗಾಣ ವಿದ್ಯಾರ್ಥಿ ದಾರುಣ ಹತ್ಯೆ

Oct 05 2025, 01:02 AM IST
ಅಮೆರಿಕದಲ್ಲಿ ವ್ಯಾಸಂಗ ಮಾಡುತ್ತಿದ್ದ ಹೈದರಾಬಾದ್ ಮೂಲದ ಚಂದ್ರಶೇಖರ ಪೋಳ್‌ ಎಂಬ ವಿದ್ಯಾರ್ಥಿಯನ್ನು ಅಮೆರಿಕದ ಡಲ್ಲಾಸ್‌ನಲ್ಲಿ ಅನಾಮಿಕರು ಗುಂಡಿನ ದಾಳಿ ನಡೆಸಿ ಕೊಲೆ ಮಾಡಿದ್ದಾರೆ.

ಸರ್ಕಾರದ ಬೊಕ್ಕಸ ಪೂರ್ಣ ಖಾಲಿ : ತೆಲಂಗಾಣ ಸಿಎಂ

Aug 26 2025, 01:03 AM IST
ಕರ್ನಾಟಕದ ರೀತಿ ಗ್ಯಾರಂಟಿಗಳನ್ನು ನೀಡಿ ತೆಲಂಗಾಣದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌, ಇದೀಗ ಬೊಕ್ಕಸ ಬರಿದು ಮಾಡಿಕೊಂಡು ಪರದಾಡುತ್ತಿರುವುದನ್ನು ಸ್ವತಃ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಮತ್ತೊಮ್ಮೆ ಬಹಿರಂಗಪಡಿಸಿದ್ದಾರೆ.

ವಿದೇಶಿ ಮದ್ಯ ಸೇವನೆ: ತೆಲಂಗಾಣ ಗ್ರಾಮಸ್ಥರು ನಂ.1!

Aug 20 2025, 01:30 AM IST
ವಿದೇಶಿ ಮದ್ಯ ಮತ್ತು ಬಿಯರ್‌ಗಾಗಿ ವಾರ್ಷಿಕವಾಗಿ ಸರಾಸರಿ ತಲಾ 3,061 ರು.ಗಳನ್ನು ಖರ್ಚು ಮಾಡುವ ಮೂಲಕ ತೆಲಂಗಾಣದ ಗ್ರಾಮೀಣ ಪ್ರದೇಶದ ಜನರು ಅತಿ ಹೆಚ್ಚು ವೆಚ್ದದಲ್ಲಿ ದೇಶದಲ್ಲೇ ಮೊದಲ ಸ್ಥಾನ ಪಡೆದಿದ್ದಾರೆ.

ಹಿಂದುಳಿದ ವರ್ಗಗಳ ಮೀಸಲು ಶೇ.42ಕ್ಕೆ ಹೆಚ್ಚಳ: ತೆಲಂಗಾಣ

Jul 18 2025, 07:47 AM IST

ಪ್ರಸ್ತುತ ರಾಜ್ಯದಲ್ಲಿ ಸರ್ಕಾರಿ ಉದ್ಯೋಗ, ಶಿಕ್ಷಣ ಸಂಸ್ಥೆಗಳು ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಹಿಂದುಳಿದ ವರ್ಗ (ಬಿ.ಸಿ.)ಗಳಿಗೆ ನೀಡಲಾಗುತ್ತಿರುವ ಮೀಸಲಾತಿಯನ್ನು ಶೇ.23ರಿಂದ ಶೇ.42ಕ್ಕೆ ಏರಿಸಲಾಗುವುದು ಎಂದು ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ ರೆಡ್ಡಿ ಘೋಷಿಸಿದ್ದಾರೆ.

ದಿನಕ್ಕೆ 10 ತಾಸು ಕೆಲಸ ಅವಧಿಗೆ ತೆಲಂಗಾಣ ಸರ್ಕಾರದ ಸಮ್ಮತಿ

Jul 07 2025, 12:34 AM IST
ವಾಣಿಜ್ಯ ಸಂಸ್ಥೆಗಳಲ್ಲಿ ಉದ್ಯೋಗಿಗಳ ಕೆಲಸದ ಅವಧಿಯನ್ನು 10 ಗಂಟೆಗೆ ನಿಗದಿ ಪಡಿಸುವ ಕಾನೂನಿಗೆ ತೆಲಂಗಾಣ ಸರ್ಕಾರ ಅನುಮೋದನೆ ನೀಡಿದೆ. ಆದರೆ ಉದ್ಯೋಗಿಗಳ ಕೆಸಲದ ಅವಧಿ ವಾರಕ್ಕೆ 48 ಗಂಟೆ ಮೀರಬಾರದು ಎಂದು ಸೂಚಿಸಿದೆ. ರಾಜ್ಯದಲ್ಲಿ ಉದ್ಯಮ ಸ್ನೇಹಿ ನೀತಿ ಜಾರಿ ನಿಟ್ಟಿನಲ್ಲಿ ಈ ಅನುಮತಿ ನೀಡಲಾಗಿದೆ.

ತೆಲಂಗಾಣ ಔಷಧ ಕಾರ್ಖಾನೆ ಸ್ಫೋಟ: ಸಾವಿನ ಸಂಖ್ಯೆ 36ಕ್ಕೆ

Jul 02 2025, 12:25 AM IST
ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಪಾಶಮೈಲಾರಂನಲ್ಲಿರುವ ಸಿಗಾಚಿ ಇಂಡಸ್ಟ್ರೀಸ್‌ ಔಷಧ ಕಾರ್ಖಾನೆಯಲ್ಲಿ ಸೋಮವಾರ ಸಂಭವಿಸಿದ ಸ್ಫೋಟದಲ್ಲಿ ಮೃತರಾದ ಕಾರ್ಮಿಕರ ಸಂಖ್ಯೆ 36ಕ್ಕೇರಿದೆ.

ತೆಲಂಗಾಣ ಸೇರಿ 5 ರಾಜ್ಯಗಳ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ

Jul 02 2025, 12:20 AM IST
ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರ, ಅಂಡಮಾನ್‌-ನಿಕೋಬಾರ್‌ ಹಾಗೂ ಉತ್ತರಾಖಂಡ ರಾಜ್ಯ ಬಿಜೆಪಿ ನೂತನ ಅಧ್ಯಕ್ಷರನ್ನು ಮಂಗಳವಾರ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ರಾಜ್ಯದ ಪೇದೆಗಳಿಗೆ ಹೊಸ ಟೋಪಿ - ತೆಲಂಗಾಣ ಮಾದರಿ ತೆಳು ಕ್ಯಾಪ್‌ ಬಳಕೆಗೆ ಸಿಎಂ ಅನುಮತಿ

Jun 28 2025, 08:56 AM IST

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಾನ್‌ಸ್ಟೇಬಲ್‌ ಹಾಗೂ ಹೆಡ್ ಕಾನ್‌ಸ್ಟೇಬಲ್‌ಗಳಿಗೆ ‘ಸ್ಲೋಚ್ ಕ್ಯಾಪ್’ಗೆ ಪರ್ಯಾಯವಾಗಿ ತೆಲಂಗಾಣ ಪೊಲೀಸರ ಮಾದರಿಯ ತೆಳುವಾದ ಟೋಪಿಯನ್ನು ಆಯ್ಕೆ ಮಾಡಲಾಗಿದೆ.

ನಮ್ಮ ಸರ್ಕಾರಕ್ಕೆ ಬಸವೇಶ್ವರರು ಸ್ಫೂರ್ತಿ: ತೆಲಂಗಾಣ ಸಿಎಂ

May 24 2025, 01:54 AM IST
‘ಸಮಾಜ ಸುಧಾರಕ ತತ್ವಜ್ಞಾನಿ ಬಸವೇಶ್ವರರಿಂದ ಸ್ಫೂರ್ತಿ ಪಡೆದು, ನಮ್ಮ ಸರ್ಕಾರ ಕಲ್ಯಾಣ ಯೋಜನೆಗಳನ್ನು ಜಾರಿಗೆ ತರುತ್ತದೆ ಮತ್ತು ಸಾಮಾಜಿಕ ನ್ಯಾಯವನ್ನು ಉತ್ತೇಜಿಸುತ್ತದೆ’ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಶುಕ್ರವಾರ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
717.50 ಕೋಟಿ ಗಳಿಕೆ ಮಾಡಿದ ಕಾಂತಾರ ಚಾಪ್ಟರ್‌ 1 ಎರಡೇ ವಾರದಲ್ಲಿ ದಾಖಲೆಯ ಕಲೆಕ್ಷನ್‌
ನಿತಿನ್‌ ಶಿವಾಂಶ್‌ ಜೊತೆ ಗಾಯಕಿ ಸುಹಾನಾ ಸಯ್ಯದ್‌ ಮಂತ್ರ ಮಾಂಗಲ್ಯ
ತರಬೇತಿ ನೀಡಿದಾಕ್ಷಣ ಯುವನಿಧಿ ನಿಲ್ಲಲ್ಲ : ಸಿಎಂ
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿಯಲ್ಲಿ ಲಂಚ ರಹಸ್ಯ
ಛತ್ತೀಸ್‌ಗಢದಲ್ಲಿ ಒಂದೇ ದಿನ 210 ನಕ್ಸಲರು ಶರಣು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved