ಜೀವನದಿ ನೇತ್ರಾವತಿಯನ್ನು ಸೇರುತ್ತಿದೆ ತ್ಯಾಜ್ಯ: ಅಧಿಕಾರಿಗಳೇ, ಜನಪ್ರತಿನಿಧಿಗಳೇ ಇನ್ನಾದರೂ ಎಚ್ಚೆತ್ತುಕೊಳ್ಳಿ...
Apr 02 2025, 01:00 AM ISTಬಂಟ್ವಾಳ ಪುರಸಭಾ ವ್ಯಾಪ್ತಿಯ ಸುಮಾರು 12 ಕಡೆಗಳಲ್ಲಿ ಕಣ್ಣಿಗೆ ರಾಚುವಂತೆ ಕೊಳಕು ನೀರು ನೇರವಾಗಿ ಜೀವನದಿ ನೇತ್ರಾವತಿಯ ಒಡಲಿಗೆ ಸೇರುತ್ತಿದ್ದು, ಸಾಂಕ್ರಾಮಿಕ ರೋಗ ಹರಡುವ ಆತಂಕಕ್ಕೆ ಕಾರಣವಾಗಿದೆ. ಆದರೆ ಈ ಕುರಿತಾಗಿ ಬಂಟ್ವಾಳ ಪುರಸಭೆ, ಜಿಲ್ಲಾಡಳಿತ, ಮಂಗಳೂರು ಮಹಾನಗರ ಪಾಲಿಕೆಯ ಆಡಳಿತ ವರ್ಗ ಯಾಕೆ ಮೌನ ವಹಿಸಿದೆ ಎನ್ನುವುದೇ ಯಕ್ಷ ಪ್ರಶ್ನೆ.