• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸವಾಲಾಗಿ ಪರಿಣಮಿಸಿದ ಇ ತ್ಯಾಜ್ಯ ವಿಲೇವಾರಿ

Nov 05 2025, 02:45 AM IST
ರಾಜ್ಯ ಸರ್ಕಾರ ಶಕ್ತಿ ಯೋಜನೆಯಿಂದ ವಾಯ ಮಾಲಿನ್ಯ ಅಲ್ಪಮಟ್ಟಿಗೆ ನಿಯಂತ್ರಣಕ್ಕೆ ಬಂದಿದೆ. ಕೈಗಾರಿಕೆಗಳಿಂದಲೂ ಉಂಟಾಗುತ್ತಿರುವ ವಾಯು ಮಾಲಿನ್ಯದ ಬಗ್ಗೆ ಮಂಡಳಿ ಚಾಟಿ ಬೀಸಿದೆ. ಮಂಡಳಿಯು ನಿತ್ಯ ವಾಯು ಗುಣಮಟ್ಟ ಮಾಪನ ಮಾಡುತ್ತಿದೆ.

ಕುಂದಾಪುರ: ವಿಲೇವಾರಿಯಾಗದ ಪಟಾಕಿ ತ್ಯಾಜ್ಯ, ಆಕ್ರೋಶ

Nov 04 2025, 03:15 AM IST
ದೀಪಾವಳಿ ಹಾಗೂ ತುಳಸಿ ಹಬ್ಬದ ಸಂಭ್ರಮಕ್ಕಾಗಿ ಇಲ್ಲಿನ ನೆಹರೂ ಮೈದಾನದಲ್ಲಿ ಹಾಕಿರುವ ಪಟಾಕಿ ಅಂಗಡಿಗಳಿಂದ ರಾಶಿ ಬಿದ್ದಿರುವ ತ್ಯಾಜ್ಯಗಳು ವಿಲೇವಾರಿ ಆಗದಿರುವ ಕುರಿತು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಸ ಸುರಿಯುವ ಹಬ್ಬದಿಂದ ಜನರಲ್ಲಿ ಜಾಗೃತಿ - ಕಂಡಲ್ಲಿ ಕಸ ಹಾಕುವವರ ಮನೆ ಮುಂದೆ ತ್ಯಾಜ್ಯ

Oct 31 2025, 09:54 AM IST

ನಗರದ ರಸ್ತೆ, ಖಾಲಿ ಜಾಗ ಮುಂತಾದ ಕಡೆ ಕಸ ಸುರಿಯುವುದನ್ನು ತಡೆಯಲು ಕಸ ಬಿಸಾಡಿದ ಮನೆ ಮುಂದೆ ಕಸ ಸುರಿಯುವ ‘ಕಸ ಸುರಿಯುವ ಹಬ್ಬ’ ಮೂಲಕ ಗುರುವಾರ 218 ಮನೆಗಳ ಮುಂದೆ ಕಸ ಸುರಿದು 2.80 ಲಕ್ಷ ರು. ದಂಡ ವಸೂಲಿ ಮಾಡಲಾಗಿದೆ.

ಪಾಲಿಕೆ ಸಿಬ್ಬಂದಿಯಿಂದಲೇ ರಸ್ತೆ ಬದಿ ತ್ಯಾಜ್ಯ ವಿಲೇವಾರಿ!

Oct 27 2025, 12:15 AM IST
ಅತ್ತ ಮಕ್ಕಳು ಓಣಿ ಓಣಿ ಅಲೆದಾಡಿ ಕಸ ಸ್ವಚ್ಛಗೊಳಿಸುವ ಕೆಲಸ ಮಾಡುತ್ತಿದ್ದರೆ, ಇತ್ತ ಪಾಲಿಕೆ ಸಿಬ್ಬಂದಿಯೇ ರಸ್ತೆಗೆ ತ್ಯಾಜ್ಯ ವಿಲೇವಾರಿ ಮಾಡುತ್ತಿದ್ದಾರೆ.

ಕಾಳಿ ನದಿಗೆ ತ್ಯಾಜ್ಯ-ನೀರು ಶುದ್ಧೀಕರಣ ಬದಲು ಪರ್ಯಾಯ ಮಾರ್ಗ

Oct 26 2025, 02:00 AM IST
ಕಾಳಿ ನದಿಗೆ ಸೇರುವ ತ್ಯಾಜ್ಯ, ಕೊಳಚೆ ನೀರಿನ ಸ್ಥಳಗಳನ್ನು ಗುರುತಿಸಿ, ನೀರನ್ನು ಶುದ್ಧೀಕರಿಸಲು ಘಟಕ ಸ್ಥಾಪನೆಯ ಬದಲಿಗೆ ₹4.50 ಕೋಟಿ ವೆಚ್ಚದಲ್ಲಿ ಪರ್ಯಾಯ ಮಾರ್ಗ ಕಂಡುಕೊಳ್ಳುವ ನಿರ್ಧಾರವನ್ನ ದಾಂಡೇಲಿ ನಗರಸಭೆ ಸಾಮಾನ್ಯ ಸಭೆಯಲ್ಲಿ ಮಾಡಲಾಯಿತು.

ಇ-ತ್ಯಾಜ್ಯ, ಮೈಕ್ರೋ ಪ್ಲಾಸ್ಟಿಕ್ ಬಗ್ಗೆ ಎಚ್ಚರ: ನರೇಂದ್ರಸ್ವಾಮಿ

Oct 14 2025, 01:00 AM IST

ಈ ಭೂಮಿ ಮೇಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಇ-ತ್ಯಾಜ್ಯ ಮತ್ತು ಮೈಕ್ರೋ ಪ್ಲಾಸ್ಟಿಕ್ ಬಗ್ಗೆ ಗಂಭೀರವಾದ ಚಿಂತನೆ ನಡೆಸಿ ಇವುಗಳ ಬಳಕೆಯನ್ನು ಕಮ್ಮಿ ಮಾಡುವ ಪರಿಹಾರೋಪಾಯಗಳನ್ನು ಕಂಡುಕೊಳ್ಳಲು ಮುಂದಾಗಬೇಕು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ಸಲಹೆ  

ಹೆದ್ದಾರಿ ಬದಿಯಲ್ಲಿ ತ್ಯಾಜ್ಯ ವಸ್ತುಗಳ ರಾಶಿ

Oct 14 2025, 01:00 AM IST
ಅರೆಹಳ್ಳಿ ಪಟ್ಟಣದ ಹೊರವಲಯ ಸ್ಮಶಾನದ ಹತ್ತಿರ ಹಾಗೂ ಇನ್ನಿತರ ವಿವಿಧ ರಸ್ತೆ ಬದಿಗಳಲ್ಲಿ ತ್ಯಾಜ್ಯವನ್ನು ಬಿಸಾಡುತ್ತಿದ್ದು ಸುತ್ತಮುತ್ತಲಿನ ವಾತಾವರಣ ಗಬ್ಬೆದ್ದು ನಾರುತ್ತಿದೆ. ದಾರಿಹೋಕರು ಮೂಗು ಮುಚ್ಚಿ ಓಡಾಡುತ್ತಾ ಸಂಬಂಧಪಟ್ಟ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಕೆಲವರು ತಮ್ಮ ವಾಹನಗಳಲ್ಲಿ ಕಸ ತಂದು ಪಟ್ಟಣದ ಹೊರವಲಯ ಲಿಂಗಾಪುರ ಗ್ರಾಮ ವ್ಯಾಪ್ತಿಯ ಸ್ಮಶಾನದ ಹತ್ತಿರ ಸೇರಿದಂತೆ ಇನ್ನಿತರ ವಿವಿಧ ರಸ್ತೆಯ ಬದಿಗಳಲ್ಲಿ ತ್ಯಾಜ್ಯವನ್ನು ಬಿಸಾಡುತ್ತ ರಾಶಿ ಹಾಕುತ್ತಿರುವುದನ್ನು ಕಂಡು ಸಾರ್ವಜನಿಕರು ಅವರ ವಿರುದ್ಧ ಅಸಮಾಧಾನವನ್ನು ಹೊರಹಾಕಿದ್ದಾರೆ.

ಉಡುಪಿ ನಗರಸಭೆಯ ಕರ್ವಾಲು ತ್ಯಾಜ್ಯ ಘಟಕ ಬೆಂಕಿಗಾಹುತಿ

Oct 06 2025, 01:01 AM IST
ಆಕಸ್ಮಿಕವಾಗಿ ತ್ಯಾಜ್ಯ ಸಂಸ್ಕರಣಾ ಕಟ್ಟಡಕ್ಕೆ ಬೆಂಕಿ ತಗುಲಿದ್ದು, ನೋಡು ನೋಡುತ್ತಿದ್ದಂತೆ ಇಡೀ ಕಟ್ಟಡವನ್ನು ಅಗ್ನಿಯ ಕೆನ್ನಾಲಿಗೆ ಆವರಿಸಿಕೊಂಡಿದೆ. ಘಟಕದೊಳಗಿದ್ದ ಅಪಾರ ಪ್ರಮಾಣದ ಯಂತ್ರ ಮತ್ತು ಇತರ ಸೊತ್ತುಗಳು ಬೆಂಕಿಗಾಹುತಿಯಾಗಿದೆ. ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿದ ಸಾರ್ವಜನಿಕರ ಸಹಕಾರದೊಂದಿಗೆ ಬೆಂಕಿ ನಂದಿಸಿದರು.

ಹರಂದೂರು: ಮಲ ತ್ಯಾಜ್ಯ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ

Oct 01 2025, 01:00 AM IST
ಕೊಪ್ಪ, ತಾಲೂಕು ಹರಂದೂರು ಗ್ರಾಮ ಪಂಚಾಯತಿ ಸರ್ವೆ ನಂ. ೪೬/೩ ರಲ್ಲಿ ಕೊಪ್ಪ ಪಟ್ಟಣಕ್ಕೆ ಮಂಜೂರಾದ ಮಲ ತ್ಯಾಜ್ಯ ನಿರ್ವಹಣಾ ಘಟಕ ನಿರ್ಮಾಣ ಕೈಬಿಡುವಂತೆ ಕೋರಿ ಗ್ರಾಮಸ್ಥರು ಸೋಮವಾರ ಕೊಪ್ಪ ಪಪಂ ಮುಖ್ಯಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಪ್ಲಾಸ್ಟಿಕ್ ತ್ಯಾಜ್ಯ ಎಸೆಯುವುದು ಅಪಾಯಕಾರಿ: ನ್ಯಾ. ಶಿವಣ್ಣ ಎಚ್.ಆರ್.

Sep 26 2025, 01:02 AM IST
ಗಾಂಧೀ ಜಯಂತಿ ದಿನಾಚರಣೆಯ ಅಂಗವಾಗಿ ಆರ್ಯಾಪು ಗ್ರಾ.ಪಂನಲ್ಲಿ ಸ್ವಚ್ಚತಾ-ಹಿ-ಸೇವಾ ಕಾರ್ಯಕ್ರಮ ನೆರವೇರಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 20
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved