• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಂಡವಾಡಿಯಲ್ಲಿ ಬಿಡಾಡಿ ದನ ಸಾಕಲು ಕ್ರಮ ವಹಿಸಿ

May 30 2025, 12:25 AM IST
ಲಕ್ಷಾಂತರ ರುಪಾಯಿ ವ್ಯಯಿಸಿ ಕೊಂಡವಾಡಿ ನಿರ್ಮಿಸಲಾಗಿದೆ. ಅದು ನಿರ್ವಹಣೆಯಿಲ್ಲದೇ ಹಾಳುಬಿದ್ದಿದೆ.

ಗೋಕರ್ಣದಲ್ಲಿ ಕಾಣೆಯಾಗುತ್ತಿವೆ ಬಿಡಾಡಿ ದನ

Mar 21 2025, 12:32 AM IST
ಕಳೆದ ಹಲವು ದಿನಗಳಿಂದ ಬಿಡಾಡಿ ದನಗಳು ನಾಪತ್ತೆಯಾಗುತ್ತಿದ್ದು, ದನಕಳ್ಳರ ಚಟುವಟಿಕೆ ನಡೆಯುತ್ತಿದೆಯೇ ಎಂದು ಸಾರ್ವಜನಿಕರು ಸಂದೇಹ ವ್ಯಕ್ತಪಡಿಸುತ್ತಿದ್ದಾರೆ.

ದನ ಕದಿಯುತ್ತಿದ್ದವರನ್ನು ಕಂಬಕ್ಕೆ ಕಟ್ಟಿದ ಗ್ರಾಮಸ್ಥರು

Jan 29 2025, 01:33 AM IST
ಕೆ.ಆರ್‌.ನಗರ ತಾಲೂಕಿನ ಭೇರ್ಯ ಗ್ರಾಮದ ಮಹಮ್ಮದ್ ಶಫಿ, ಜಬಿವುಲ್ಲಾ ಮತ್ತು ಪುನೀತ್ ಎಂಬ ಆರೋಪಿಗಳು ಟಾಟಾ ಎಸಿ ವಾಹನದಲ್ಲಿ ಹಳ್ಳಿಮೈಸೂರು ಹೋಬಳಿಯ ನಗರನಹಳ್ಳಿ ಗ್ರಾಮದ ರಾಮು ಎಂಬುವವರ ಮನೆಯ ಎಮ್ಮೆ ಕದ್ದ ನಂತರ ಮೂಡಲಮಾಯಿಗೌಡನಹಳ್ಳಿ ಗ್ರಾಮದಲ್ಲಿ ಕೈಚಳಕ ತೋರಲು ಮುಂದಾಗಿದ್ದ ಸಂದರ್ಭದಲ್ಲಿ ಸಿಕ್ಕಿಬಿದ್ದಿದ್ದಾರೆ. ಗ್ರಾಮಸ್ಥರು ಹಿಡಿದು ವಿಚಾರಿಸಿದಾಗ ಜಾನುವಾರು ಕದಿಯಲು ಬಂದಿದ್ದೆಂದು ಗೊತ್ತಾಗಿ ಮೂವರನ್ನು ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ದನ ಕಳವು ಪ್ರಕರಣ: ಶಿವಮೊಗ್ಗದ ಇಬ್ಬರ ಬಂಧನ

Nov 09 2024, 01:20 AM IST
ಪಟ್ಟಣ ವ್ಯಾಪ್ತಿಯ ಶಿವಪ್ಪನಾಯಕ ನಗರದ ಆಶ್ರಮ ಶಾಲೆ ಹಿಂಭಾಗದಲ್ಲಿ ಮೇ 27ರಂದು ದನ ಕಳ್ಳತನ ಮಾಡಿದ ಬಗ್ಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ನಗರದ ಇಬ್ಬರು ಆರೋಪಿಗಳನ್ನು ಬಂಧಿಸಿ, 10 ಲಕ್ಷ ಮೌಲ್ಯದ ಫಾರ್ಚೂನರ್ ಕಾರನ್ನು ಪೇಟೆ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜತೆಗೆ ಇವರ ಸಹಚರ ಮಂಗಳೂರು ಮೂಲದ ವ್ಯಕ್ತಿ ತಲೆ ಮರೆಸಿಕೊಂಡಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ದನ ಬೆದರಿಸುವ ಸ್ಪರ್ಧೆಯಲ್ಲಿ ಹೋರಿ ತಿವಿದು ಯುವಕ ಸಾವು

Nov 04 2024, 12:20 AM IST
ಯುವಕನ ಮೇಲೆ ಏಕಾಏಕಿ ದಾಳಿ ನಡೆಸಿದ ಹೋರಿಯೊಂದು ಎದೆಯ ಭಾಗಕ್ಕೆ ತೀವ್ರವಾಗಿ ತಿವಿದು ಗಾಯಗೊಳಿಸಿತು. ಗಾಯಾಳು ಯುವಕನನ್ನು ಮುಂಡಗೋಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಬಿಡಾಡಿ ದನ ತೆರವು, ಕೆಎಸ್‌ಆರ್‌ಟಿಸಿ ಬಸ್‌ ಮಾರ್ಗ ಬದಲಿಸಲು ಆಗ್ರಹ

Oct 21 2024, 12:35 AM IST
ಲಾರಿ-ಆಟೋ ಅಪಘಾತಕ್ಕೆ ಸಂಬಂಧಿಸಿದಂತೆ ಸಂಪಿಗೆ ನಗರ, ಕೆಲಗೇರಿ, ಸಾಧನಕೇರಿ ಹಾಗೂ ಸುತ್ತಲಿನ ಬಡಾವಣೆ ನಿವಾಸಿಗಳು ಸುಮಾರು ಐದು ಗಂಟೆ ಕಾಲ ಕೆಲಗೇರಿ ಕೆರೆಯ ಸೇತುವೆ ಬಳಿ ಮುಖ್ಯ ರಸ್ತೆ ಬಂದ್‌ ಮಾಡಿ ಪ್ರತಿಭಟನೆ ನಡೆಸಿದರು.

ಗೋ ಅಕ್ರಮ ಸಾಗಾಟ ಪತ್ತೆ: ಐದು ದನ ವಶ, ನಾಲ್ವರ ಬಂಧನ

Oct 05 2024, 01:40 AM IST
ವಾಹನದಲ್ಲಿ ಇದ್ದವರ ಬಳಿ ದನಗಳ ಸಾಗಾಟಕ್ಕೆ ಯಾವುದೇ ಪರವಾನಗಿ ಇರಲಿಲ್ಲ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ದನ ಮೇಯಿಸಲು ಹೋದ ಯುವಕ ನೇಣಿಗೆ ಶರಣು

Sep 23 2024, 01:30 AM IST
ಮೃತ ಯುವಕ ಮಾಡೇಶ್ವರ ಗ್ರಾಮದ ಸೋಮಶೇಖರ್ ಮತ್ತು ಲಕ್ಷ್ಮಮ್ಮ ದಂಪತಿಯ ಒಬ್ಬನೇ ಮಗ. ಖಾಸಗಿ ಕಂಂಪನಿಯಲ್ಲಿ ಕೆಲಸ ಮಾಡುತ್ತಿದ್ದ ನಿಖಿಲ್ ಎರಡು ತಿಂಗಳ ಹಿಂದೆ ಕೆಲಸ ಬಿಟ್ಟು ದನ ಮೇಯಿಸುತ್ತಿದ್ದ ಎಂದು ತಿಳಿದುಬಂದಿದೆ.

ತೆಲುಗು ದೇಶಂನಿಂದ ಪ್ರಯೋಗಾಲಯ ವರದಿ ಬಿಡುಗಡೆ । ತಿರುಪತಿ ಲಡ್ಡುವಿನಲ್ಲಿ ದನ, ಹಂದಿ ಕೊಬ್ಬು, ಮೀನೆಣ್ಣೆ: ಲ್ಯಾಬ್‌ ವರದಿ!

Sep 20 2024, 01:50 AM IST

ತಿರುಪತಿ ದೇವಸ್ಥಾನದ ಲಡ್ಡು ಪ್ರಸಾದದಲ್ಲಿ ಹಿಂದಿನ ಜಗನ್ಮೋಹನ ರೆಡ್ಡಿ ನೇತೃತ್ವದ ವೈಎಸ್ಸಾರ್‌ ಕಾಂಗ್ರೆಸ್ ಸರ್ಕಾರ ತುಪ್ಪದ ಬದಲು ಪ್ರಾಣಿಗಳ ಕೊಬ್ಬು ಬಳಸುತ್ತಿತ್ತು’ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮಾಡಿದ ಆರೋಪಗಳಿಗೆ ಸಾಕ್ಷಿಯಾಗಿ ಪ್ರಯೋಗಾಲಯ ವರದಿ  ಬಿಡುಗಡೆ ಮಾಡಿದೆ.

ಬೀಡಾಡಿ ದನ, ಕರುಗಳ ನಿಲ್ಲದ ಹಾವಳಿ

Jul 21 2024, 01:28 AM IST
ಪುರಸಭೆ ವ್ಯಾಪ್ತಿಯಲ್ಲಿ ಬೀಡಾಡಿ ದನ, ಕರುಗಳ ಹಾವಳಿಗೆ ಪುರಸಭೆ ಬ್ರೇಕ್‌ ಹಾಕದ ಹಿನ್ನೆಲೆ ಓರ್ವ ವ್ಯಕ್ತಿ ಸಾವನ್ನಪ್ಪಿದರೆ, ಮೂರು ಹಸುಗಳು ಪ್ರಾಣ ಕಳೆದುಕೊಂಡ ಘಟನೆ ಪಟ್ಟಣದಲ್ಲಿ ನಡೆದಿದೆ.

More Trending News

Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved