• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೈಲಲ್ಲಿ ನಟ ದರ್ಶನ್‌ ಉಗ್ರರಿಗಿಂತ ಕಡೆ: ವಕೀಲ

Sep 18 2025, 01:10 AM IST
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ ಅವರನ್ನು ಬಂಧಿಸಿಟ್ಟಿರುವ ಸೆಲ್‌ ಪಕ್ಕದಲ್ಲಿಯೇ ಪಾಕಿಸ್ತಾನದ ಉಗ್ರರ ಸೆಲ್‌ ಇದೆ. ಉಗ್ರರಿಗೆ ಕೇರಂ ಬೋರ್ಡ್‌ ಹಾಗೂ ಟಿವಿ ಸೇರಿದಂತೆ ಎಲ್ಲಾ ಐಷಾರಾಮಿ ಸೌಲಭ್ಯ ನೀಡಿದ್ದಾರೆ. ಆದರೆ, ನಟ ದರ್ಶನ್‌ಗೆ ಮಾತ್ರ ಹಾಸಿಗೆ, ಹೊದಿಕೆ ಮತ್ತು ತಲೆದಿಂಬು ನೀಡುತ್ತಿಲ್ಲ.

ಹಾಸಿಗೆ, ದಿಂಬಿಗಾಗಿ ಮತ್ತೆ ಕೋರ್ಟಲ್ಲಿ ಅಂಗಲಾಚಿದ ಕೊಲೆ ಆರೋಪಿ ದರ್ಶನ್‌

Sep 16 2025, 07:05 AM IST

ನಟ ದರ್ಶನ್‌ಗೆ ಕಾರಾಗೃಹಗಳ ಕೈಪಿಡಿ ಅನುಸಾರ ಕನಿಷ್ಠ ಸೌಲಭ್ಯ ಕಲ್ಪಿಸುತ್ತಿಲ್ಲ. ಹಾಸಿಗೆ, ದಿಂಬು ಕೊಟ್ಟಿಲ್ಲ ಎಂಬ ಆರೋಪದ ಕುರಿತು ವಿವರಣೆ ನೀಡುವಂತೆ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗೆ ನಗರದ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯ ನಿರ್ದೇಶಿಸಿದೆ.

ಶಾಸಕ ದರ್ಶನ್‌ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಇಂದು ಪಟ್ಟಣದಲ್ಲಿ ಸ್ವರಾಜ್ ಉತ್ಸವಕ್ಕೆ ಚಾಲನೆ

Sep 13 2025, 02:04 AM IST
ಕೆ.ಎಸ್.ಪುಟ್ಟಣ್ಣಯ್ಯ ಫೌಂಡೇಷನ್ ಹಾಗೂ ರಾಜ್ಯ ರೈತ ಸಂಘದಿಂದ ಸೆ.13ರಂದು ಶಾಸಕ ದರ್ಶನ್‌ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಸ್ವರಾಜ್ ಉತ್ಸವಕ್ಕೆ ಪಟ್ಟಣದ ಪಾಂಡವ ಕ್ರೀಡಾಂಗಣದಲ್ಲಿ ಬೃಹತ್ ವೇದಿಕೆ ಸಿದ್ಧಗೊಂಡಿದೆ.

ನಟ ದರ್ಶನ್‌ ಭದ್ರತೆಗೆ 24 ತಾಸು ಐವರು ಅಧಿಕಾರಿಗಳು!

Sep 11 2025, 12:03 AM IST

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ  ನಟ ದರ್ಶನ್ ತೂಗುದೀಪ ಅವರಿಗೆ ಸಹಾಯಕ ವರಿಷ್ಠಾಧಿಕಾರಿ (ಎಎಸ್‌ಪಿ) ನೇತೃತ್ವದಲ್ಲಿ ಐವರು ಸಿಬ್ಬಂದಿಯನ್ನು 24/7 ಭದ್ರತೆಗೆ ನಿಯೋಜಿಸಿ ಕಾರಾಗೃಹ ಮತ್ತು ಸುಧಾರಣಾ ಇಲಾಖೆ ಬಿಗಿ ಕಣ್ಗಾವಲು ವ್ಯವಸ್ಥೆ ಕಲ್ಪಿಸಿದೆ.

ನನಗೆ ವಿಷ ಕೊಡಿ : ಕೋರ್ಟಲ್ಲಿ ಅಂಗಲಾಚಿದ ನಟ ದರ್ಶನ್‌

Sep 10 2025, 02:04 AM IST
ಸೂರ್ಯನನ್ನು ನೋಡಿ ತಿಂಗಳು ಆಗಿದೆ, ಹೊರಗೆ ಓಡಾಡಲು ಬಿಡುತ್ತಿಲ್ಲ, ಕೋಣೆ ತುಂಬಾ ಕತ್ತಲು. ಇಲ್ಲೆಲ್ಲಾ ಫಂಗಸ್‌ ಬಂದಿದೆ. ಏನೇ ಕೇಳಿದರೂ ಕೋರ್ಟ್‌ನಿಂದ ಆದೇಶ ತೆಗೆದುಕೊಂಡು ಬನ್ನಿ ಎಂದು ಹೇಳುತ್ತಿದ್ದಾರೆ. ನನಗೊಬ್ಬನಿಗೆ ವಿಷ ಕೊಡಲು ಅಧಿಕಾರಿಗಳಿಗೆ ಆದೇಶಿಸಿ...

‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’

Sep 10 2025, 01:03 AM IST
ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಬೇಕೆಂಬ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ಜೈಲಿನಲ್ಲಿ ಹಾಸಿಗೆ, ದಿಂಬಿಗಾಗಿ ಅಂಗಲಾಚಿದ ನಟ ದರ್ಶನ್‌!

Aug 31 2025, 05:54 AM IST

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್, ಜೈಲಿನಲ್ಲಿ ತಮಗೆ ಹೆಚ್ಚುವರಿಯಾಗಿ ಹಾಸಿಗೆ-ದಿಂಬು ಪಡೆದುಕೊಳ್ಳಲು ಅವಕಾಶ ನೀಡಬೇಕು ಎಂದು ಸೆಷೆನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಎಐ ಪರಿಣಾಮಗಳ ಅಧ್ಯಯನದ ಅಗತ್ಯತೆಯಿದೆ: ಶಾಸಕ ದರ್ಶನ್‌ ಧ್ರುವನಾರಾಯಣ

Aug 31 2025, 01:07 AM IST
ಪ್ರತಿನಿಧಿ ಪತ್ರಿಕೆ ವರದಿಗಾರ ಪ್ರತಾಪ್ ಕೋಡಿನರಸೀಪುರ ಅವರಿಗೆ 2024ನೇ ಸಾಲಿನ ಶ್ರೀ ಶಿವರಾತ್ರೀಶ್ವರ ಮಾಧ್ಯಮ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ

Aug 17 2025, 01:34 AM IST
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ದರ್ಶನ್‌ಗೆ ಬೇಲ್‌ ರದ್ದಾಗಿ ಸೆರೆಮನೆ ವಾಸ ಕಾಯಂ ಆಗಿದೆ. ಅವರ ವಿಚಾರದಲ್ಲಿ ನಟಿ ರಮ್ಯಾ ಮತ್ತೆ ಪ್ರತಿಕ್ರಿಯೆ ನೀಡಿದ್ದಾರೆ.

ಜೈಲಲ್ಲಿ ದರ್ಶನ್‌ ಮೇಲೆ ಖಾಕಿ ತೀವ್ರ ನಿಗಾ

Aug 16 2025, 12:00 AM IST
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಮತ್ತೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದ ಬೆನ್ನಲ್ಲೇ ನಟ ದರ್ಶನ್ ತೂಗುದೀಪ, ಅವರ ಪ್ರಿಯತಮೆ ಸೇರಿ ಏಳು ಆರೋಪಿಗಳಿಗೆ ವಿಚಾರಣಾಧೀನ ಕೈದಿಗಳ ಸಂಖ್ಯೆಯನ್ನು ಕಾರಾಗೃಹದ ಅಧಿಕಾರಿಗಳು ನೀಡಿದ್ದಾರೆ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 14
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved