• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೀರಿನ ಸಮಸ್ಯೆ ಕೇಳಲು ಹೋದ ದಲಿತ ಯುವಕನ ಮೇಲೆ ಹಲ್ಲೆ

Oct 30 2025, 01:02 AM IST
ಕಡಮಲಕುಂಟೆ ಗ್ರಾಮದ ಎಸ್‌.ಸಿ. ಕಾಲೋನಿಯಲ್ಲಿ ಬಳಕೆ ನೀರಿನ ಅಭಾವ ಸೃಷ್ಡಿಯಾಗಿದ್ದು, ನೀರು ಪೂರೈಕೆಯಲ್ಲಿ ಗ್ರಾಮ ಪಂಚಾಯಿತಿ ಸಿಬ್ಬಂದಿ ತಾರತಮ್ಯ ಮಾಡುತ್ತಿರುವ ಪರಿಣಾಮ ಮಹಿಳೆಯರು ನಿತ್ಯ ನೀರಿಗಾಗಿ ಪರದಾಟ ನಡೆಸುತ್ತಿದ್ದರು.

ರಾಜ್ಯದಲ್ಲಿ ಮತ್ತೆ ಜೋರಾದ ದಲಿತ ಸಿಎಂ ಕೂಗು

Oct 28 2025, 12:15 AM IST
ರಾಜ್ಯದಲ್ಲಿ ನವೆಂಬರ್‌ ಕ್ರಾಂತಿ ಚರ್ಚೆ ಬೆನ್ನಲ್ಲೇ ದಲಿತ ಮುಖ್ಯಮಂತ್ರಿ ಕೂಗು ಮತ್ತೊಮ್ಮೆ ಜೋರಾಗಿದ್ದು, ದಲಿತ ಸಂಘಟನೆಗಳ ಜತೆಗೆ ಹಿರಿಯ ಸಚಿವರೂ ‘ದಲಿತ ಮುಖ್ಯಮಂತ್ರಿ ಆದರೆ ಸಂತೋಷ. ರಾಜ್ಯದಲ್ಲಿ ಹಲವರಿಗೆ ಆ ಅರ್ಹತೆಯೂ ಇದೆ’ ಎಂದು ಧ್ವನಿ ಎತ್ತಿದ್ದಾರೆ.

ರಮೇಶ್ ಕತ್ತಿಯ ಮೇಲೆ ದಲಿತ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿ

Oct 26 2025, 02:00 AM IST
ವಾಲ್ಮೀಕಿ ಸಮುದಾಯವನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ರಮೇಶ್ ಕತ್ತಿಯ ಮೇಲೆ ದಲಿತ ದೌರ್ಜನ್ಯ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಿಕೊಳ್ಳುವಂತೆ ಒತ್ತಾಯಿಸಿ ಶುಕ್ರವಾರ ಸವಣೂರು ತಹಸೀಲ್ದಾರ್ ರವಿಕುಮಾರ್ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಪ್ರಿಯಾಂಕ್‌ ಖರ್ಗೆ ಪರ ದಲಿತ- ಜನಪರ ಸಂಘಟನೆಗಳ ಪ್ರತಿಭಟನೆ

Oct 19 2025, 01:00 AM IST
ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಜ್ಯದ ಹಲವು ಭಾಗಗಳಲ್ಲಿ ಸಂಭವಿಸುತ್ತಿರುವ ಸಾಮಾಜಿಕ ವಿರೋಧಿ ಘಟನೆಗಳನ್ನು ಬಗ್ಗೆ ನೇರ ನುಡಿಗಳಿಂದ ಖಂಡಿಸಿದ್ದಾರೆ. ಆರ್‌ಎಸ್‌ಎಸ್‌ ಸಂಘಟನೆ ನಿಷೇಧಕ್ಕೆ ಸಿಎಂಗೆ ಪತ್ರ ಬರೆದಿದ್ದಾರೆ.

ಕಾಂಗ್ರೆಸ್‌ಗೆ ದಲಿತ ಸಮುದಾಯವೇ ದೊಡ್ಡ ಶಕ್ತಿ : ಧರ್ಮಸೇನಾ

Oct 16 2025, 02:00 AM IST
ಚಿಕ್ಕಮಗಳೂರು, ಭಾರತದಲ್ಲಿ ದಲಿತ ಸಮುದಾಯವೇ ಕಾಂಗ್ರೆಸ್‌ಗೆ ದೊಡ್ಡಶಕ್ತಿ. ಜಗತ್ತಿನಲ್ಲಿ ಸೂರ್ಯ ಚಂದ್ರ ಹಾಗೂ ದಲಿತ ಸಮಾಜ ಇರುವವರೆಗೆ ಕಾಂಗ್ರೆಸ್ ಪಕ್ಷವನ್ನು ಅಲುಗಾಡಿಸಲಾಗದು. ಒಂದು ವೇಳೆ ಪರಿಶಿಷ್ಟ ಸಮಾಜ ಇಲ್ಲವಾದರೆ ಪಕ್ಷ ನಶಿಸಲಿದೆ ಎಂದು ಕೆಪಿಸಿಸಿ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ಆರ್.ಧರ್ಮಸೇನಾ ಹೇಳಿದರು.

ಶೂ ತೂರಲು ಯತ್ನಿಸಿದ ಘಟನೆ ಖಂಡಿಸಿ ದಲಿತ ಹಿತರಕ್ಷಣ ಒಕ್ಕೂಟ ಪ್ರತಿಭಟನೆ

Oct 15 2025, 02:08 AM IST
ಕೊಡಗು ಜಿಲ್ಲಾ ಹಿತರಕ್ಷಣಾ ಒಕ್ಕೂಟ ಪಟ್ಟಣದ ಪುಟ್ಟಪ್ಪ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಿತು.

ಶೂ ಎಸೆತ ಪ್ರಕರಣ; ಪ್ರಗತಿಪರ-ದಲಿತ ಸಂಘಟನೆಗಳ ಒಕ್ಕೂಟ ಪ್ರತಿಭಟನೆ

Oct 14 2025, 01:01 AM IST
ನ್ಯಾಯಮೂರ್ತಿಗಳಿಗೆ ಶೂ ಎಸೆದ ವಕೀಲನ ನಡೆ ಅತ್ಯಂತ ಖಂಡನಾರ್ಹವಾಗಿದೆ.

ದಲಿತ ಸಂಘಟನೆಯಿಂದ ತೆರವು ಕಾರ್ಯ ತಡೆದು ಪ್ರತಿಭಟನೆ

Oct 14 2025, 01:00 AM IST
TPA EO Sunil Kumar, who arrived to clear the encroachment, protested by stopping the clearance work.

ರಾಕೇಶ್ ಕಿಶೋರ್‌ನನ್ನು ದೇಶದಿಂದ ಗಡಿಪಾರು ಮಾಡಲು ದಲಿತ ಸಂಘರ್ಷ ಸಮಿತಿ ಆಗ್ರಹ

Oct 13 2025, 02:01 AM IST
ಪ್ರತಿಭಟನೆಗೂ ಮುಂಚೆ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಬಳಿಯಿಂದ ಬೆಂಗಳೂರು - ಮೈಸೂರು ಹೆದ್ದಾರಿಯಲ್ಲಿ ಮೌನವಾಗಿ ಮೆರವಣಿಗೆ ಸಾಗಿ ತಹಸೀಲ್ದಾರ್‌ ಕಚೇರಿ ಬಳಿ ಘೋಷಣೆ ಕೂಗಿ, ಆ ದೇಶದ್ರೋಹಿಯನ್ನು ಗಡಿಪಾರು ಮಾಡುವಂತೆ ಒತ್ತಾಯಿಸಿ ಮನವಿ ಪತ್ರ ಸಲ್ಲಿಸಲಾಯಿತು.

ಸಂಪುಟ ಪುನರ್‌ ರಚನೆ ಸುಳಿವು : ದಲಿತ ಸಚಿವರ ಸಭೆ!

Oct 10 2025, 12:28 PM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ನವೆಂಬರ್‌ ಕ್ರಾಂತಿ ಮುನ್ಸೂಚನೆ ದೊರೆತ ಬೆನ್ನಲ್ಲೇ ಸಚಿವರಾದ ಡಾ.ಜಿ.ಪರಮೇಶ್ವರ್‌, ಎಚ್.ಸಿ. ಮಹದೇವಪ್ಪ, ಸತೀಶ್ ಜಾರಕಿಹೊಳಿ ಅವರು ಪ್ರತ್ಯೇಕ ಸಭೆ ನಡೆಸಿದ್ದು, ದಲಿತ ಸಚಿವರ ನಡೆ ತೀವ್ರ ಕುತೂಹಲ ಮೂಡಿಸಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 31
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved