ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ನವೆಂಬರ್ ಕ್ರಾಂತಿ ಮುನ್ಸೂಚನೆ ದೊರೆತ ಬೆನ್ನಲ್ಲೇ ಸಚಿವರಾದ ಡಾ.ಜಿ.ಪರಮೇಶ್ವರ್, ಎಚ್.ಸಿ. ಮಹದೇವಪ್ಪ, ಸತೀಶ್ ಜಾರಕಿಹೊಳಿ ಅವರು ಪ್ರತ್ಯೇಕ ಸಭೆ ನಡೆಸಿದ್ದು, ದಲಿತ ಸಚಿವರ ನಡೆ ತೀವ್ರ ಕುತೂಹಲ ಮೂಡಿಸಿದೆ.