• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆ.2ಕ್ಕೆ ಪರಂ ನೇತೃತ್ವದಲ್ಲಿ ದಲಿತ ಶಾಸಕರ ಮೀಟಿಂಗ್‌

Jul 31 2025, 08:27 AM IST

ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರ ನೇತೃತ್ವದಲ್ಲಿ ಆ.2 ರಂದು ದಲಿತ ಸಚಿವರು ಹಾಗೂ ಕಾಂಗ್ರೆಸ್‌ನ ದಲಿತ ಶಾಸಕರ ಸಭೆ ನಡೆಸಲು ತೀರ್ಮಾನಿಸಲಾಗಿದೆ.

ಕಳಲಕೊಂಡ ಗ್ರಾಮದ ದಲಿತ ಕಾಲನಿ ಸ್ವಚ್ಛತೆಗೆ ಸೂಚನೆ

Jul 30 2025, 12:49 AM IST
ಸ್ವಚ್ಛತೆ ಕಾರ್ಯ ಕೈಗೊಳ್ಳಲು ಗ್ರಾಪಂಗೆ ಹಲವಾರು ಬಾರಿ ಮನವಿ ಮಾಡಿಕೊಂಡರೂ ಪ್ರಯೋಜನವಾಗಿರಲಿಲ್ಲ.

ದಲಿತ, ಕೂಲಿ ಕಾರ್ಮಿಕರಿಗೆ ಸಮುದಾಯ ಭವನಕ್ಕೆ ಮನವಿ: ವಸಂತಕುಮಾರ್‌

Jul 30 2025, 12:46 AM IST
ತರೀಕೆರೆ ಪಟ್ಟಣದ ಸುಂದರೇಶ್ ಬಡಾವಣೆ, ಗಾಳಿಹಳ್ಳಿ ಗ್ರಾಮಕ್ಕೆ ಸೇರಿದ ಸರ್ವೆ ನಂಬರ್‌ 26ರಲ್ಲಿ 2.20 ಎಕರೆ ಖಾಲಿ ಜಮೀನಿದ್ದು ಈ ಭಾಗದಲ್ಲಿ ಅತಿ ಹೆಚ್ಚು ಕೂಲಿ ಕಾರ್ಮಿಕರು ವಾಸಿಸುತ್ತಿದ್ದು, ಸಭೆ ಸಮಾರಂಭ ಆಚರಿಸಲು ಯಾವುದೇ ಸಮುದಾಯ ಭವನ ಇರುವುದಿಲ್ಲ.

ರಂಭಾಪುರಿ ಶ್ರೀ ವಿರುದ್ಧ ದಲಿತ ಮಠಾಧೀಶರ ಕಿಡಿ

Jul 29 2025, 07:01 AM IST

ಜಾತಿ ಮಠಗಳಿಂದ ಸಮಾಜ ಕಲುಷಿತಗೊಂಡಿದೆ ಎಂದು ಹೇಳಿಕೆ ನೀಡಿದ ರಂಭಾಪುರಿ ಪೀಠದ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ವಿರುದ್ಧ ಹಿಂದುಳಿದ, ದಲಿತ ಮಠಾಧೀಶರ ಒಕ್ಕೂಟ ಕಿಡಿ ಕಾರಿದೆ.

3ಕ್ಕೆ. (ಎಡಿಟೆಡ್‌) ದಲಿತ ಸಿಎಂ ಆಗಲು ಇನ್ನು ಒಂದೇ ಮೆಟ್ಟಿಲು: ದೇವೇಂದ್ರಪ್ಪ ಹೇಳಿಕೆ

Jul 28 2025, 12:30 AM IST
ದಲಿತ ಮುಖ್ಯಮಂತ್ರಿಯಾಗಲು ಇನ್ನೊಂದೇ ಮೆಟ್ಟಿಲಿದ್ದು, ಅದು ಈ ಬಾರಿಯಾದರೂ ನೆರವೇರಲಿ ಎಂದು ಜಗಳೂರು ಶಾಸಕ ಬಿ.ದೇವೇಂದ್ರಪ್ಪ ಮತ್ತೆ ದಲಿತ ಮುಖ್ಯಮಂತ್ರಿ ಕೂಗನ್ನು ಮುನ್ನೆಲೆಗೆ ತಂದಿದ್ದಾರೆ. ಸಿದ್ದರಾಮಯ್ಯ- ಡಿ.ಕೆ.ಶಿವಕುಮಾರ ನಡುವಿನ ಸಿಎಂ ಕುರ್ಚಿ ಕಿತ್ತಾಟದ ಮಧ್ಯೆ ಈಗ ದಲಿತ ಸಿಎಂ ವಿಚಾರ ಮಧ್ಯ ತಂದುಬಿಟ್ಟು ಎಲ್ಲರ ಚಿತ್ತ ಸೆಳೆದಿದ್ದಾರೆ.

ಜಿಲ್ಲೆಯ ದಲಿತರ ಸಮಸ್ಯೆಗಳನ್ನು ಬಗೆಹರಿಸುವಂತೆ ದಲಿತ ಸಂಘಟನೆಗಳಿಂದ ಒತ್ತಾಯ

Jul 23 2025, 01:45 AM IST
ನಮ್ಮ ದೇಶಕ್ಕೆ ಸ್ವಾತಂತ್ರ್ಯ ಲಭಿಸಿ ೭೮ ವರ್ಷಗಳು ಕಳೆದಿವೆ. ಮತ್ತೊಂದು ಕಡೆ ದೀನ, ದಲಿತ- ದುರ್ಬಲರ ಬದುಕು ಅಸಹನೀಯವಾಗಿ ನಿರ್ಲಕ್ಷ್ಯಕ್ಕೊಳಗಾಗಿದೆ.

ಅಜ್ಜಂಪುರ ತಾಲೂಕು ಕಚೇರಿಗೆ ಭಿಕ್ಷೆ ಎತ್ತಿ ದಲಿತ ಪರ ಸಂಘಟನೆಗಳಿಂದ ಕುರ್ಚಿ ಕೊಡುಗೆ

Jul 20 2025, 01:21 AM IST
ಅಜ್ಜಂಪುರತಾಲೂಕು ಕಚೇರಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಬೃಹತ್‌ ಪ್ರತಿಭಟನೆ ಮತ್ತು ಅಧಿಕಾರಿಗಳ ಹಣದ ದಾಹ ತೀರಿಸಲು ಭಿಕ್ಷೆ ಚಳುವಳಿ ಮೂಲಕ ಭ್ರಷ್ಟ ಅಧಿಕಾರಿಗಳ ಹಠವೋ ಅಜ್ಜಂಪುರ ಬಚಾವೋ ಎಂಬ ಘೋಷಣೆ ಮೂಲಕ ಭಿಕ್ಷಾಟನೆ ಮಾಡಿ ಭಿಕ್ಷೆ ಬೇಡಿದ ಹಣದಿಂದ ತಹಸೀಲ್ದಾರ್ ಕಚೇರಿಗೆ ಚೇರ್ ಗಳನ್ನು ವಿತರಿಸಿದ ಘಟನೆ ನಡೆದಿದೆ.

ದಲಿತರ ಭೂಮಿ, ವಸತಿ ಹಕ್ಕಿಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

Jul 20 2025, 01:15 AM IST
ದಲಿತರ ಭೂಮಿ, ವಸತಿ ಹಕ್ಕಿಗಾಗಿ ಮತ್ತು ಇತರೆ ಹಕ್ಕೊತ್ತಾಯಗಳಿಗೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ ವಾದ) ವತಿಯಿಂದ ನಗರದ ತಹಸೀಲ್ದಾರ್ ಕಚೇರಿಯ ಮುಂದೆ ಪ್ರತಿಭಟನೆ ನಡೆಸಲಾಯಿತು.

ದಲಿತ ಪಿಎಂ ಮಾಡಲು ಬಿಜೆಪಿಗೆ ಸದಾವಕಾಶ : ಸಿದ್ದರಾಮಯ್ಯ

Jul 18 2025, 12:45 AM IST
ನಿಮಗೆ ಮತ್ತು ನಿಮ್ಮ ಪಕ್ಷಕ್ಕೆ ದಮ್ಮು-ತಾಕತ್ತಿದ್ದರೆ ದಲಿತ ನಾಯಕ ಗೋವಿಂದ ಕಾರಜೋಳ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿ ಹಾಗೂ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಅವರನ್ನೇ ಮುಖ್ಯಮಂತ್ರಿ ಅಭ್ಯರ್ಥಿ ಎಂಬುದಾಗಿ ಘೋಷಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕಾಂಗ್ರೆಸ್‌ನಿಂದ ದಲಿತ ವಿರೋಧಿ ನೀತಿ: ಕಾಂತರಾಜು

Jul 11 2025, 11:48 PM IST
ಈ ಹಿಂದಿನ ಬಿಜೆಪಿ ಸರ್ಕಾರದಲ್ಲಿ 11 ಜಿಲ್ಲೆಗಳಿಗೆ ಜಿಲ್ಲಾಧಿಕಾರಿಗಳನ್ನಾಗಿ ನೇಮಕ ಮಾಡಲಾಗಿತ್ತು. ದಲಿತರ ಹೆಚ್ಚು ಮತ ಹಾಕಿಸಿಕೊಳ್ಳುವ ಕಾಂಗ್ರೆಸ್ ಸರ್ಕಾರ ಎಸ್‌ಸಿ, ಎಸ್‌ಟಿ ಸಮುದಾಯದ ಅಧಿಕಾರಿಗಳನ್ನು ಕಡೆಗಣಿಸಲಾಗುತ್ತಿದೆ. ಅಹಿಂದ ನಾಯಕ ಎನಿಸಿಕೊಳ್ಳುವ ಸಿದ್ದರಾಮಯ್ಯ ಅವರು ದಲಿತ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 28
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved