• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸುಲಭ ಸೇವೆಗಾಗಿ ಕಂದಾಯ ದಾಖಲೆ ಡಿಜಿಟಲೀಕರಣ

Sep 19 2025, 01:01 AM IST
ಕಂದಾಯ ಇಲಾಖೆಯ ಹಳೆ ದಾಖಲೆ ಸುರಕ್ಷಿತಗೊಳಿಸಲು ಹಾಗೂ ಸುಳ್ಳು ದಾಖಲೆ ಸೃಷ್ಟಿ ತಡೆಗೆ ಸರ್ಕಾರ ಜಾರಿಗೊಳಿಸಿರುವ ಭೂ-ಸುರಕ್ಷಾ ಯೋಜನೆಯಡಿ ಅಂಕೋಲಾ ತಾಲೂಕಿನಲ್ಲಿ 60.52 ಲಕ್ಷ ಪುಟಗಳನ್ನು ಡಿಜಿಟಲೀಕರಣ ಸ್ಯಾನಿಂಗ್ ಕಾರ್ಯ ಭರದಿಂದ ಸಾಗಿದೆ.

ಓಯೋ ರೂಮ್‌ಗೆ ನಕಲಿ ದಾಖಲೆ ಸೃಷ್ಟಿಸಿ ಕೊಡುತ್ತಿದ್ದ ಇಬ್ಬರು ಬಂಧನ

Sep 17 2025, 02:07 AM IST
ಖಾಸಗಿ ಕಂಪನಿಗಳಲ್ಲಿ ಉದ್ಯೋಗ ಗಿಟ್ಟಿಸಲು ಹಾಗೂ ಓಯೋ ಲಾಡ್ಜ್‌ಗಳಲ್ಲಿ ರೂಮ್‌ ಪಡೆಯಲು ಜನರಿಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಕೊಡುತ್ತಿದ್ದ ಇಬ್ಬರನ್ನು ಹೆಬ್ಬಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಆಸ್ಕರ್ ಬುಕ್ ಆಫ್ ವಿಶ್ವ ದಾಖಲೆ ನಿರ್ಮಿಸಿದ ಕೆಡಿಸಿ ಡೆಂಟಲ್ ಕೇರ್‌

Sep 11 2025, 01:00 AM IST
ಮುಧೋಳ, ಅಥಣಿ, ಜಮಖಂಡಿ ತಾಲೂಕಿನಲ್ಲಿ ಮಂಗಳವಾರ ಮೂರು ತಾಲೂಕಿನ 17 ಶಾಲೆಗಳಲ್ಲಿ ಕೆಡಿಸಿ ಡೆಂಟಲ್ ಕೇರ್‌ನ 32 ಜನ ವೈದ್ಯರ ತಂಡ 17183ಕ್ಕೂ ಅಧಿಕ ವಿದ್ಯಾರ್ಥಿಗಳ ಉಚಿತ ದಂತ ತಪಾಸಣೆ ನಡೆಸಿ ದಾಖಲೆ ನಿರ್ಮಿಸಿದೆ ಎಂದು ಡಾ. ಲಕ್ಷ್ಮೀ ಬನ್ನಿ, ಡಾ.ನಿರಂಜನ, ಡಾ.ಪರಮಶೆಟ್ಟಿ ತಿಳಿಸಿದರು.

ಖಾಸಗಿ ವ್ಯಕ್ತಿಯ ನಿವಾಸದಲ್ಲಿ ದಾಖಲೆ, ತನಿಖೆಗೆ ಮುಂದಾದ ಕಂದಾಯ ಇಲಾಖೆ

Sep 11 2025, 12:03 AM IST
ಕೊಪ್ಪಳ ಜಿಲ್ಲೆ ಮಾತ್ರವಲ್ಲದೆ ಸ್ವಾತಂತ್ರ್ಯ ಪೂರ್ವದಲ್ಲಿನ ಹಾಗೂ ಹೈದರಾಬಾದ್‌ ನಿಜಾಮನ ಆಡಳಿದಲ್ಲಿನ ಕಂದಾಯ ಇಲಾಖೆಯ ಕೈ ಬರಹದ ದಾಖಲೆ, ನಕಾಶೆ ಸೇರಿದಂತೆ ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ದಾಖಲೆ ದೊರಕಿವೆ ಎಂದು ಹೇಳಲಾಗುತ್ತಿದೆ.

ವ್ಯಕ್ತಿ ಖಾಸಗಿ ನಿವಾಸದಲ್ಲಿ ಕಂದಾಯ ಇಲಾಖೆ ದಾಖಲೆ ಪತ್ತೆ!

Sep 10 2025, 01:03 AM IST
ತಹಸೀಲ್ದಾರ್‌, ಉಪವಿಭಾಗಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕಚೇರಿಯಲ್ಲಿಯೂ ಪತ್ತೆಯಾಗದ ದಾಖಲೆಗಳು ಪರಶುರಾಮ ನಿವಾಸದಲ್ಲಿ ದೊರೆತಿವೆ. ಕಚೇರಿ ತಡಕಾಡಿ, ದಾಖಲೆ ಇಲ್ಲವೆಂದು ಹೇಳಿದ ಮೇಲೆ ಅಲ್ಲಿಗೆ ಹೋಗಿ, ದಾಖಲೆ ತಂದು ಕಚೇರಿಗೆ ಸಲ್ಲಿಸಲಾಗುತ್ತಿತ್ತು.

ಚಿನ್ನದ ಬೆಲೆ 10 ಗ್ರಾಂಗೆ ₹1.14 ಲಕ್ಷ : ದಾಖಲೆ

Sep 10 2025, 01:03 AM IST
ದೇಶದಲ್ಲಿ ಮತ್ತೆ ಚಿನ್ನದ ಬೆಲೆಯು ಏರಿಕೆಯಾಗಿದ್ದು, ರಾಜಧಾನಿ ಬೆಂಗಳೂರಿನಲ್ಲಿ 99.5 ಶುದ್ಧತೆಯ ಚಿನ್ನದ ಬೆಲೆಯು 2400 ರು. ಏರಿಕೆಯಾಗಿ, 10 ಗ್ರಾಂಗೆ 1,14,800 ರು.ಗೆ ತಲುಪಿದೆ. ಇದು ಸಾರ್ವಕಾಲಿಕ ದಾಖಲೆ. ಜೊತೆಗೆ ಬೆಳ್ಳಿ ಬೆಲೆಯು 2500 ರು. ಏರಿಕೆಯಾಗಿ ಕೇಜಿಗೆ ದಾಖಲೆಯ 1,32,700 ರು.ಗೆ ಜಿಗಿದಿದೆ.

ಮತದಾರ ಪಟ್ಟಿಗೆ ಆಧಾರ್‌ 12ನೇ ಗುರುತು ದಾಖಲೆ

Sep 09 2025, 01:00 AM IST
ಬಿಹಾರದಲ್ಲಿ ನಡೆಯುತ್ತಿರುವ ಮತಪಟ್ಟಿ ಪರಿಷ್ಕಣೆಯಲ್ಲಿ ಮತದಾರರ ಗುರುತು ದೃಢೀಕರಣಕ್ಕೆ ಆಧಾರ್‌ ಕಾರ್ಡ್‌ನ್ನು ಕೂಡ ಕ್ರಮಬದ್ಧ ಗುರುತು ದಾಖಲೆಯನ್ನಾಗಿ ಪರಿಗಣಿಸುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌ ಆದೇಶಿಸಿದೆ. ಈ ಪ್ರಕಾರ ಆಧಾರ್ 12ನೇ ಗುರುತು ದಾಖಲೆ ಆಗಲಿದೆ.

ಅನಿತಾ-ನಿಖಿಲ್ ಪರಿಹಾರ ಕೋರಿರುವ ದಾಖಲೆ ಬಿಡುಗಡೆ

Sep 09 2025, 01:00 AM IST
ರಾಮನಗರ: ಬಿಡದಿ ಟೌನ್ ಶಿಪ್ ಯೋಜನೆಗಾಗಿ ತಮ್ಮ ಭೂಮಿ ಸ್ವಾಧೀನವಾದಲ್ಲಿ ಅದರ ದಾಖಲಾತಿ ಮತ್ತು ಪರಿಹಾರವನ್ನು ನೀಡುವಂತೆ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಹಾಗೂ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಬರೆದಿರುವ ಪತ್ರವನ್ನು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಗಾಣಕಲ್ ನಟರಾಜ್ ಬಿಡುಗಡೆಗೊಳಿಸಿ ತಿರುಗೇಟು ನೀಡಿದರು.

ಕಳಪೆ ಕಾಮಗಾರಿಯಾದರೆ ದಾಖಲೆ ಸಮೇತ ದೂರು ಸಲ್ಲಿಸಿ

Sep 06 2025, 01:01 AM IST
ಸಾಮಾಜಿಕ ಲೆಕ್ಕಪರಿಶೋಧನ ಸಭೆಯಲ್ಲಿ 2024-25ನೇ ಸಾಲಿನಲ್ಲಿ ನಡೆಸಲಾದ ಕಾಮಗಾರಿಗಳನ್ನು ಓದಿ ಹೇಳಲಾಗುತ್ತದೆ. ಈ ಕಾಮಗಾರಿಗಳಲ್ಲಿ ಬೋಗಸ್ ಕಾಮಗಾರಿ ಅಥವಾ ಕಳಪೆ ಕಾಮಗಾರಿ ಆಗಿದ್ದಲ್ಲಿ ಸೂಕ್ತ ದಾಖಲೆಗಳೊಂದಿಗೆ ದೂರು ಸಲ್ಲಿಸಬೇಕು.

ನಕಲಿ ದಾಖಲೆ ಸೃಷ್ಟಿಸಿ ಕಬಳಿಸಿದ್ದ ₹40 ಕೋಟಿ ಮೌಲ್ಯದ ಜಮೀನು ವಶ

Sep 04 2025, 01:00 AM IST
ಕೆ.ಬಿ.ಮುದ್ದಪ್ಪ, ಪುರುಷೋತ್ತಮಗೌಡ, ಕೆ.ಬಿ.ಹನುಮಂತರಾಯಪ್ಪ, ಎಂ.ಮುನಿರಾಜು ಎಂಬುವರು ನಕಲಿ ದಾಖಲೆ ಸೃಷ್ಟಿಸಿ ಈ ಜಮೀನನ್ನು ತಮ್ಮ ಹೆಸರಿಗೆ ಖಾತೆ ಮಾಡಿಸಿಕೊಂಡಿದ್ದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 40
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved