• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಾವಣಗೆರೆ ಬಿಜೆಪಿ ಗುಂಪುಗಾರಿಕೆಗೆ ಅಂತ್ಯ ಹಾಡಿ

Oct 31 2025, 01:30 AM IST
ಮಧ್ಯ ಕರ್ನಾಟಕದ ದಾವಣಗೆರೆ ಜಿಲ್ಲೆಯಲ್ಲಿ ಗುಂಪುಗಾರಿಕೆಯಿಂದ ಚುನಾವಣೆಯಲ್ಲಿ ಬಿಜೆಪಿಗೆ ಹಾನಿಯಾಗಿದೆ. ತಕ್ಷಣವೇ ಪಕ್ಷದಲ್ಲಿ ಬೇರುಬಿಟ್ಟ ಗುಂಪುಗಾರಿಕೆಗೆ ಅಂತ್ಯ ಹಾಡಿ, ಪಕ್ಷವನ್ನು ಹಳೆಯ ಲಯಕ್ಕೆ ತರುವಂತೆ ಅಟಲ್ ಬಿಹಾರಿ ವಾಜಪೇಯಿ ಅಭಿಮಾನಿ ಬಳಗದ ಪದಾಧಿಕಾರಿಗಳು, ಬಿಜೆಪಿ ಹಿರಿಯ ಮುಖಂಡರು, ಕಾರ್ಯಕರ್ತರಿಂದ ಜಿಲ್ಲಾ ಕೋರ್‌ ಕಮಿಟಿ ಸಭೆಗೆ ಆಗಮಿಸಿದ್ದ ಮಾಜಿ ಸಚಿವ ಆರಗ ಜ್ಞಾನೇಂದ್ರ, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಅವರಿಗೆ ಮನವಿ ಅರ್ಪಿಸಲಾಯಿತು.

ನಾಳೆ ದಾವಣಗೆರೆ-ವಿಜಯನಗರ ಗಡಿ ಬಳಿ ಸಮೀಕ್ಷೆಗೆ ತಂಡ

Oct 26 2025, 02:00 AM IST
ದಾವಣಗೆರೆ-ವಿಜಯ ನಗರ ಜಿಲ್ಲೆಗಳಲ್ಲಿ ಅರಣ್ಯ, ಕಂದಾಯ ಭೂಮಿ, ರೈತರ ಜಮೀನು ಕಬಳಿಕೆ ವಿರುದ್ಧ ತನಿಖೆ ಕೈಗೊಳ್ಳುವಂತೆ ಮನವಿ ಮಾಡಿದ್ದೆ. ಈ ಹಿನ್ನೆಲೆ ಬೆಂಗಳೂರು ವಿಭಾಗದ ಪ್ರಾದೇಶಿಕ ಭೂ ದಾಖಲೆಗಳ ಜಂಟಿ ನಿರ್ದೇಶಕರ ನೇತೃತ್ವದ ಮೂವರು ಅಧಿಕಾರಿಗಳ ತಂಡ ಸಂಬಂಧಿಸಿದ ಇಲಾಖೆಗಳ ಜೊತೆಗೆ ಜಂಟಿ ಸಮೀಕ್ಷೆಗೆ ಅ.27ರಂದು ಉಭಯ ಜಿಲ್ಲೆಗೆ ಭೇಟಿ ನೀಡಲಿದೆ ಎಂದು ಹರಿಹರ ಕ್ಷೇತ್ರ ಶಾಸಕ ಬಿ.ಪಿ.ಹರೀಶ ಹೇಳಿದ್ದಾರೆ.

ದಾವಣಗೆರೆ ಜಿಲ್ಲೆಯಲ್ಲಿ ಶೀಘ್ರದಲ್ಲಿ ಸಿಂಥೆಟಿಕ್ ಗ್ರೌಂಡ್‌: ಸಂಸದೆ ಪ್ರಭಾ ಮಲ್ಲಿಕಾರ್ಜುನ್‌

Oct 15 2025, 02:07 AM IST
ಕ್ರೀಡಾ ಪ್ರೋತ್ಸಾಹಕ ಪರಿಸರದ ದಾವಣಗೆರೆಯಲ್ಲಿ ಎಲ್ಲಾ ಒಳಾಂಗಣದ ಕ್ರೀಡೆಗಳು ಒಂದೇ ಸೂರಿನಡಿ ನಡೆಯುವಂತಹ ಸಿಂಥೆಟಿಕ್ ಕ್ರೀಡಾಂಗಣದ ಅವಶ್ಯಕತೆ ಇದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್‌ ಜತೆಗೆ ಚರ್ಚಿಸುವುದಾಗಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್‌ ಭರವಸೆ ನೀಡಿದರು.

ಸಿಡಿಲ್ಮಳೆಗೆ ಬೆಚ್ಚಿಬಿದ್ದ ದಾವಣಗೆರೆ: ಜನಜೀವನ ಅಸ್ತವ್ಯಸ್ತ

Oct 10 2025, 01:00 AM IST
ದಾವಣಗೆರ ನಗರ, ಜಿಲ್ಲಾದ್ಯಂತ ಬುಧವಾರ ರಾತ್ರಿ 11ರಿಂದ ಸುಮಾರು ಗಂಟೆಗಳ ಕಾಲ ಸುರಿದ ಭಾರಿ ಮಳೆಯಿಂದಾಗಿ ಜನರು ಇಡೀ ರಾತ್ರಿ ಜಾಗರಣೆ ಮಾಡುವಂತಾಯಿತು. ತಗ್ಗುಪ್ರದೇಶ, ಕೊಳಗೇರಿಗಳು, ಹಿಂದುಳಿದ ಪ್ರದೇಶ, ಹೊಸ ಬಡಾವಣೆಗಳ ನಿವಾಸಿಗಳ ಪರದಾಟ ಬೆಳಗಿನವರೆಗೂ ಮುಂದುವರಿದಿತ್ತು.

ದಾವಣಗೆರೆ ಜಿಲ್ಲೆಯೇನು ಶಾಮನೂರು ಕುಟುಂಬ ಆಸ್ತಿನಾ?: ಪ್ರತಾಪ ಸಿಂಹ

Sep 25 2025, 01:00 AM IST
ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಡಿಜೆ ಸಹಿತ ಶ್ರೀ ಗಣೇಶ ಮೂರ್ತಿ ವಿಸರ್ಜನಾ ಕಾರ್ಯಕ್ರಮ ಅದ್ಧೂರಿಯಾಗಿ ಮಾಡಿದ್ದಾರೆ. ಆದರೆ, ದಾವಣಗೆರೆ ಜಿಲ್ಲೆಯಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಮತ್ತು ಇಂದಿರಾ ಗಾಂಧಿ ಮನಸ್ಥಿತಿಯಂತೆ ಡಿ.ಜೆ. ಸೌಂಡ್‌ ಸಿಸ್ಟಂ ಬಳಕೆಗೆ ನಿರ್ಬಂಧ ಹೇರಿದ್ದಾರೆ ಎಂದು ಮೈಸೂರು-ಕೊಡಗು ಕ್ಷೇತ್ರದ ಮಾಜಿ ಸಂಸದ ಪ್ರತಾಪ ಸಿಂಹ ಕಿಡಿಕಾರಿದ್ದಾರೆ.

ಮಾದರಿ ಜಿಲ್ಲೆಯಾಗಿ ದಾವಣಗೆರೆ ಕಟ್ಟುವೆ: ಮಲ್ಲಿಕಾರ್ಜುನ

Sep 23 2025, 01:03 AM IST
ದಾವಣಗೆರೆಯನ್ನು ರಾಜ್ಯದಲ್ಲೇ ಮಾದರಿ ಜಿಲ್ಲೆಯಾಗಿ ಮಾಡುವುದು ನನ್ನ ಬಹು ವರ್ಷಗಳ ಕನಸಾಗಿದೆ. ಈ ನಿಟ್ಟಿನಲ್ಲಿ ಎಲ್ಲರ ಸಹಕಾರದಲ್ಲಿ ನಿರಂತರ ಶ್ರಮಿಸುವೆ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಹೇಳಿದ್ದಾರೆ.

ಟಿಇಟಿ ಕಡ್ಡಾಯ: ಪ್ರಧಾನಿಗೆ ದಾವಣಗೆರೆ ಶಿಕ್ಷಕರ ಪತ್ರ

Sep 21 2025, 02:00 AM IST
ಪ್ರಾಥಮಿಕ ಶಿಕ್ಷಕರಿಗೆ ಟಿಇಟಿ ಕಡ್ಡಾಯಗೊಳಿಸಿ ಸುಪ್ರೀಂ ಕೋರ್ಟ್ ಸೆ.1ರಂದು ನೀಡಿದ ತೀರ್ಪಿನಿಂದ ಲಕ್ಷಾಂತರ ಶಿಕ್ಷಕರು ಆತಂಕಗೊಂಡಿದ್ದು, ಈ ಬಗ್ಗೆ ಮಧ್ಯಪ್ರವೇಶಿಸುವಂತೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ದಾವಣಗೆರೆ ಘಟಕದಿಂದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಿದೆ.

ಶಿರಸಿ ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿ ಗಣೇಶ ದಾವಣಗೆರೆ

Sep 11 2025, 12:03 AM IST
ಸಭೆಯು ಜಿಲ್ಲಾ ಸಿವಿಲ್‌ ಗುತ್ತಿಗೆದಾರರ ಸಂಘದ ಕಾರ್ಯದರ್ಶಿ ಜಿ.ಎಸ್.ಹಿರೇಮಠ, ಮುಂದಾಳತ್ವದಲ್ಲಿ ನಿಕಟಪೂರ್ವ ಅಧ್ಯಕ್ಷ ರಮೇಶ ನಾಯ್ಕ ಅಧ್ಯಕ್ಷತೆಯಲ್ಲಿ ನಡೆಯಿತು.

ದಾವಣಗೆರೆ, ಹೊನ್ನಾಳಿಯಲ್ಲಿ ಈದ್ ಮಿಲಾದ್: ಮೆರವಣಿಗೆ

Sep 06 2025, 01:00 AM IST
ದಾವಣಗೆರೆ ನಗರದಲ್ಲಿ ಪ್ರವಾದಿ ಮಹಮ್ಮದ್ ಜನ್ಮದಿನ ಹಿನ್ನಲೆ ಮುಸ್ಲಿಂ ಬಾಂಧವರು ಈದ್ ಮಿಲಾದ್ ಹಬ್ಬವನ್ನು ಸಡಗರ ಮತ್ತು ಸಂಭ್ರಮದಿಂದ ಆಚರಿಸಿದರು. ಶುಕ್ರವಾರ ಹಬ್ಬದ ಹಿನ್ನೆಲೆ ನಗರದ ಪ್ರಮುಖ ರಸ್ತೆ, ವೃತ್ತಗಳನ್ನು ಹಸಿರು ತೋರಣ, ಬಂಟಿಂಗ್ಸ್ ಮತ್ತು ಬಾವುಟಗಳಿಂದ ಅಲಂಕಾರ ಮಾಡಲಾಗಿತ್ತು.

ದಾವಣಗೆರೆ ಎಸ್‌ಪಿ ಶಾಮನೂರು ಮನೆ ಪಮೇರಿಯನ್ ನಾಯಿ

Sep 03 2025, 01:00 AM IST
ದಾವಣಗೆರೆ ಜಿಲ್ಲಾ ಪೊಲೀಸ್ ಅಧೀಕ್ಷಕರು ಶಾಸಕರಿಗೆ ಬೆಲೆಯನ್ನೇ ಕೊಡುವುದಿಲ್ಲ. ನಾವು ಇದ್ದರೆ ಮುಖ ತಿರುಗಿಸಿಕೊಂಡು ಕೂಡುತ್ತಾರೆ ಎಂದು ಹರಿಹರ ಬಿಜೆಪಿ ಶಾಸಕ ಬಿ.ಪಿ.ಹರೀಶ ಆರೋಪಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 16
  • next >

More Trending News

Top Stories
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರಿಗಳಿಗೆ 3 ದಿನ ರಜೆ ಕೊಡಿ : ಉದ್ಯಮಿಗಳಿಗೆ ಡಿಸಿಎಂ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved