• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಿಲ್ಲಿ ಸಿಎಂ ರೇಖಾ ಗುಪ್ತಾಗೆ ಶ್ವಾನ ಪ್ರೇಮಿ ಕಪಾಳ ಮೋಕ್ಷ!

Aug 21 2025, 01:00 AM IST
ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಬುಧವಾರ ಮುಂಜಾನೆ ತಮ್ಮ ನಿವಾಸದ ಮುಂದೆ ಜನತಾ ಸ್ಪಂದನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೇಳೆ ದುಷ್ಕರ್ಮಿಯೊಬ್ಬ ಕಪಾಳಮೋಕ್ಷ ಮಾಡಿ, ತಲೆ ಕೂದಲು ಎಳೆದಾಡಿದ ಆಘಾತಕಾರಿ ಘಟನೆ ನಡೆದಿದೆ.

ದಿಲ್ಲಿ ಹುಮಾಯೂನ್‌ ಸಮಾಧಿ ಬಳಿ ಮಸೀದಿ ಕುಸಿತ: 5 ಸಾವು

Aug 16 2025, 12:00 AM IST
ಇಲ್ಲಿನ ಪಾರಂಪರಿಕ ಹುಮಾಯೂನ್‌ ಸಮಾಧಿ ಆವರಣದ ಮಸೀದಿಯೊಂದರ ಮೇಲ್ಛಾವಣಿ ಕುಸಿದು ಐವರು ಮೃತಪಟ್ಟಿರುವ ಘಟನೆ ಶುಕ್ರವಾರ ಸಂಭವಿಸಿದೆ.

ದಿಲ್ಲಿ ಬೀದಿ ನಾಯಿಗಳ ಶೆಡ್‌ಗೆ ಹಾಕಿ : ಸುಪ್ರೀಂ ಖಡಕ್‌ ಆದೇಶ

Aug 12 2025, 12:30 AM IST
ಬೀದಿನಾಯಿ ಕಡಿತದ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್‌, ದೆಹಲಿ ವ್ಯಾಪ್ತಿಯಲ್ಲಿರುವ ಎಲ್ಲಾ ಬೀದಿನಾಯಿಗಳನ್ನು ಶೀಘ್ರದಲ್ಲೇ ಆಶ್ರಯ ತಾಣಗಳಿಗೆ (ಶೆಡ್‌ಗೆ) ಸೇರಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ದಿಲ್ಲಿ ತಲುಪಿದ ಕರ್ನಾಟಕದ ಮತಗಳವು ಹೋರಾಟ ಕಿಚ್ಚು- ಆಯೋಗದ ವಿರುದ್ಧ ವಿಪಕ್ಷ ಪ್ರತಿಭಟನೆ

Aug 12 2025, 12:30 AM IST
ಮತಗಳವಿನ ಆರೋಪದ ಕುರಿತು ಸಾಕ್ಷ್ಯ ನೀಡುವಂತೆ ಪಕ್ಷದ ಹಿರಿಯ ನಾಯಕ ರಾಹುಲ್‌ ಗಾಂಧಿಗೆ ಚುನಾವಣಾ ಆಯೋಗ ನೋಟಿಸ್‌ ನೀಡಿದ್ದಕ್ಕೆ ರಾಜ್ಯದ ಕಾಂಗ್ರೆಸ್‌ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಿಲ್ಲಿ ಕೈಕಮಾಂಡ್‌ ಭೇಟಿ ಮಾಡಿದ ಸಿದ್ದು, ಡಿಕೆಶಿ

Jul 11 2025, 11:53 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ದೆಹಲಿಯಲ್ಲಿ ಗುರುವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ಸುರ್ಜೇವಾಲಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಸ್ವಪಕ್ಷ ಶಾಸಕರ ಮನಿಬಾಂಬ್‌ಗೆ ಹೆದರಿ ಸಿಎಂ ದಿಲ್ಲಿ ದೌಡು: ಹರೀಶ್‌ ವ್ಯಂಗ್ಯ

Jun 25 2025, 12:33 AM IST
ಕಾಂಗ್ರೆಸ್‌ ಶಾಸಕರಾದ ಬಿ.ಆರ್.ಪಾಟೀಲ, ರಾಜು ಕಾಗೆ, ಬೇಳೂರು ಗೋಪಾಲಕೃಷ್ಣ ಆರೋಪಗಳ ಭಯದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ಓಡಿರಬಹುದು ಎಂದು ಹರಿಹರ ಬಿಜೆಪಿ ಶಾಸಕ ಬಿ.ಪಿ.ಹರೀಶ ವ್ಯಂಗ್ಯವಾಡಿದ್ದಾರೆ.

ಹಳ್ಳಿಯಿಂದ ದಿಲ್ಲಿ, ದಿಲ್ಲಿಯಿಂದ ಹಳ್ಳಿಯಲ್ಲ

Jun 16 2025, 03:12 AM IST
ಕನ್ನಡಪ್ರಭ ವಾರ್ತೆ ಇಂಡಿ ಯಾವುದೇ ಸಂಸ್ಥೆ ಬೆಳೆಯಬೇಕಾದರೆ ನಿಸ್ವಾರ್ಥತೆ ಇರಬೇಕು. ಇದರಲ್ಲಿ ಯಾವತ್ತು ರಾಜಕಾರಣ ಬೆರಸಬಾರದು. ಅಂತಹ ಸಾಲಿನಲ್ಲಿ ಹೋರ್ತಿ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘವೂ ಒಂದು. ನಿಸ್ವಾರ್ಥ ಮನೋಭಾವದಿಂದ ಆಡಳಿತ ಮಂಡಳಿಯೂ ಸೇವೆ ಸಲ್ಲಿಸುತ್ತಿದೆ. ಆದ್ದರಿಂದಲೇ ಸಂಸ್ಥೆ ಇಷ್ಟೊಂದು ಎತ್ತರಕ್ಕೆ ಬೆಳೆದಿದೆ ಎಂದು ಸಚಿವ ಶಿವಾನಂದ ಪಾಟೀಲ ಹೇಳಿದರು.

ದಿಲ್ಲಿ ಪಾಲಿಕೆ ವೈಖರಿ ಪರಿಶೀಲಿಸಿದ ಡಿ.ಕೆ. ಶಿವಕುಮಾರ್

Jun 10 2025, 07:17 AM IST

ದೆಹಲಿ ಪ್ರವಾಸದಲ್ಲಿರುವ ಕರ್ನಾಟಕ ಡಿಸಿಎಂ ಡಿ.ಕೆ. ಶಿವಕುಮಾರ್ ಸೋಮವಾರ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಅಧಿಕಾರಿಗಳೊಂದಿಗೆ ದೆಹಲಿಯ ಮಹಾನಗರ ಪಾಲಿಕೆ ಭೇಟಿ ನೀಡಿದರು

ದಿಲ್ಲಿ: 121 ಅಕ್ರಮ ಬಾಂಗ್ಲಾ ವಲಸಿಗರ ಗಡೀಪಾರಿಗೆ ಸಿದ್ಧತೆ

May 24 2025, 12:23 AM IST
ದೆಹಲಿಯಲ್ಲಿ ಅಕ್ರಮವಾಗಿ ನೆಲೆಸಿದ್ದ 121 ಬಾಂಗ್ಲಾ ಪ್ರಜೆಗಳನ್ನು ಅಲ್ಲಿನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅವರನ್ನು ಶೀಘ್ರ ಗಡೀಪಾರು ಮಾಡಲು ಪ್ರಕ್ರಿಯೆ ಆರಂಭವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಏರ್‌ ಟರ್ಬುಲನ್ಸ್‌ಗೆ ಸಿಕ್ಕ ದಿಲ್ಲಿ- ಶ್ರೀನಗರ ವಿಮಾನ : ಮೂತಿ ಜಖಂ

May 22 2025, 01:25 AM IST
ಬುಧವಾರ ದೆಹಲಿಯಿಂದ ಶ್ರೀನಗರಕ್ಕೆ 220 ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತ ಇಂಡಿಗೋ ವಿಮಾನವು ಪ್ರತಿಕೂಲ ಹವಾಮಾನದಿಂದಾಗಿ ತೀವ್ರ ಪ್ರಕ್ಷುಬ್ಧತೆಯನ್ನು ಎದುರಿಸಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved