ಬಾಬಾ ರಾಮದೇವ್ ವಿರುದ್ಧ ದೆಹಲಿ ಹೈಕೋರ್ಟ್ ಗರಂ ಆಗಿದೆ. ‘ಅವರು ಯಾರ ನಿಯಂತ್ರಣಕ್ಕೂ ಸಿಗದೇ ತನ್ನದೇ ಲೋಕದಲ್ಲಿ ಬದುಕುತ್ತಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದೆ.
ದೆಹಲಿಯಿಂದ ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಬೇಕಿದ್ದ ಏರ್ ಇಂಡಿಯಾ ವಿಮಾನ ಇನ್ನೇನು ರನ್ವೇಯಲ್ಲಿ ಇಳಿಯಬೇಕು ಎನ್ನುವಾಗ ಮಾರ್ಗ ಬದಲಿಸಿ ಚೆನ್ನೈನಲ್ಲಿ ಇಳಿದಿದೆ.
ದಿಲ್ಲಿ ಹೈಕೋರ್ಟ್ ನ್ಯಾ। ಯಶವಂತ ವರ್ಮಾ ಮನೆಯಲ್ಲಿ ಕಂತೆ ಕಂತೆ ಹಣ ಸಿಕ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಹಿರಂಗಪಡಿಸಿರುವ ದಿಲ್ಲಿ ಹೈಕೋರ್ಟ್ ಮುಖ್ಯ ನ್ಯಾಯಾಧೀಶ ನ್ಯಾ। ಡಿ.ಕೆ. ಉಪಾಧ್ಯಾಯ ಸಲ್ಲಿಸಿದ್ದ ಆಂತರಿಕ ತನಿಖಾ ವರದಿಯಲ್ಲಿ ಸ್ಫೋಟಕ ಅಂಶಗಳಿವೆ.
ದೆಹಲಿ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಮಹಿಳೆಯರಿಗೆ ಮಾಸಿಕ 2500 ರು. ನೆರವು ನೀಡುವ ಮಹಿಳಾ ಸಮೃದ್ಧಿ ಯೋಜನೆಗಾಗಿ 5100 ಕೋಟಿ ರು. ಅನುದಾನ ಮೀಸಲಿಡಲು ಸಚಿವ ಸಂಪುಟದಲ್ಲಿ ಅನುಮೋದನೆ ದೊರೆತಿದೆ.
ಇತ್ತೀಚೆಗಷ್ಟೇ ಅಧಿಕಾರ ಸ್ವೀಕರಿಸಿರುವ ದಿಲ್ಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಸಿಎಂ ಕಚೇರಿಯಲ್ಲಿನ ಅಂಬೇಡ್ಕರ್ ಹಾಗೂ ಭಗತ್ ಸಿಂಗ್ ಫೋಟೋಗಳನ್ನು, ಕಚೇರಿಯಲ್ಲಿನ ಬೇರೆ ಗೋಡೆಗೆ ಸ್ಥಳಾಂತರಿಸಿದ್ದು ವಿವಾದಕ್ಕೀಡಾಗಿದೆ.
ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಸೋಲುಂಡರೂ ನಿರ್ಗಮಿತ ಸಿಎಂ ಆತಿಶಿ ಸಿಂಗ್ ಕಾಲ್ಕಾಜಿ ಕ್ಷೇತ್ರದಲ್ಲಿ ಜಯ ಗಳಿಸಿದ್ದಾರೆ.