• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಮಾಜ ಸುಧಾರಣೆಯ ಆರದ ದೀಪ ನಾರಾಯಣ ಗುರು: ಡಾ.ಚಿಕ್ಕಪ್ಪ ನಾಯಕ

Sep 10 2025, 01:04 AM IST
ನಾರಾಯಣ ಗುರುಗಳ ಯಾವುದೇ ತಾರತಮ್ಯವಿಲ್ಲದೇ ಎಲ್ಲರೂ ಒಂದೇ ಜಾತಿ ಎಂದು ಸಾರಿದವರು

ಬೀದಿ ದೀಪ ಅಳವಡಿಸಲು ಎರಡು ತಿಂಗಳು ಬೇಕಾ?

Sep 09 2025, 01:01 AM IST
ಪಟ್ಟಣದ ಬಡಾವಣೆಯಲ್ಲಿ ಒಂದು ಪುಟ್ಟಿ ಮಣ್ಣು ಹಾಕಿಸಲೂ ಗತಿಯಿಲ್ಲವಾ? ಒಂದು ಬೀದಿ ದೀಪ ಅಳವಡಿಸಲು ೨ ತಿಂಗಳು ಬೇಕೇ ಎಂದು ಪುರಸಭೆ ವಿಪಕ್ಷ ಸದಸ್ಯ ವಾಯ್. ಬಿ. ತಿರಕೋಜಿ ಹೇಳಿದರು.

ಕೊಡಗಿಗೆ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ದೀಪ್ ಮಾಲಾ, ತಂಡ ಭೇಟಿ

Sep 03 2025, 01:02 AM IST
ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ದೀಪ್‌ ಮಾಲಾ ನೇತೃತ್ವದ ತಂಡವು ಇತ್ತೀಚೆಗೆ ಕೊಡಗು ಜಿಲ್ಲೆಗೆ ಭೇಟಿ ನೀಡಿತು.

ವಚನ ಬದುಕಿನ ದಾರಿ ದೀಪ: ಡಾ.ಪಾಟೀಲ್‌

Sep 03 2025, 01:00 AM IST
ಮಕ್ಕಳಲ್ಲಿ ಅನೇಕ ಪ್ರತಿಭೆಗಳಿವೆ. ಪ್ರೋತ್ಸಾಹಗಳಿರದ ಕಾರಣ ಮಕ್ಕಳು ಬೆಳೆಯಲು ಅನಾನೂಲ. ಇಂದಿನ ವ್ಯವಸ್ಥೆಯಲ್ಲಿ ಮಕ್ಕಳು ಎಲ್ಲ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರಲು ಇಂಥ ವೈವಿಧ್ಯಮಯ ಸಾಂಸ್ಕೃತಿಕ ಸ್ಪರ್ಧೆಗಳು ಅನಿವಾರ್ಯ ಎಂದು ತೋಟಗಾರಿಕೆ ಕಾಲೇಜ್‌ನ ಡೀನ್‌ ಡಾ.ಎಸ್‌.ವಿ.ಪಾಟೀಲ್‌ ಅಭಿಪ್ರಾಯ ವ್ಯಕ್ತಪಡಿಸಿದರು.

ಸುಂಟಿಕೊಪ್ಪ: ಪ್ರವಾದಿ ಜನ್ಮದಿನಾಚರಣೆ, ವಿದ್ಯುತ್ ದೀಪ ಅಲಂಕಾರ

Aug 31 2025, 02:00 AM IST
ಸುಂಟಿಕೊಪ್ಪ ಪಟ್ಟಣದಲ್ಲಿರುವ ಮಸೀದಿಗಳನ್ನು ವಿದ್ಯುತ್‌ ದೀಪಗಳಿಂದ ಅಲಂಕಾರಗೊಳಿಸಲಾಗಿದೆ.

ಅಕ್ಷರ ದೀಕ್ಷೆಯಿಂದ ಮಕ್ಕಳ ಬದುಕಿನಲ್ಲಿ ಬೆಳಕಿನ ದೀಪ ಅನಾವರಣ

Aug 27 2025, 01:00 AM IST
ಸರ್ವಸ್ವವನ್ನೂ ತ್ಯಾಗ ಮಾಡಿ ಏನು ಗಳಿಸಿದಿರಿ ಎಂಬ ಪ್ರಶ್ನೆಗೆ ಜ್ಞಾನೋದಯವಾದ ಬುದ್ಧನು ಗಳಿಸಿದ್ದಕ್ಕಿಂತ ಕಳೆದುಕೊಂಡದ್ದೇ ಹೆಚ್ಚು ಎಂಬ ಉದಾತ್ತ ಚಿಂತನೆಯ ಸಾರವನ್ನು ತಿಳಿಸುತ್ತಾನೆ. ಹಾಗೆಯೇ ಒಂದು ಸಾವಿರ ಕೆಜಿ ಅದಿರನ್ನು ಅನುಕ್ರಮವಾಗಿ ಶೋಧಿಸಿದರೆ ಮೂರು ಗ್ರಾಂ ಚಿನ್ನ ಪಡೆಯಲು ಸಾಧ್ಯ.

ಅಂಬೇಡ್ಕರ್ , ಬಸವಣ್ಣ, ಬುದ್ಧರ ಆದರ್ಶಗಳು ದಾರಿ ದೀಪ: ನಿರ್ಮಲಾನಂದನಾಥ ಸ್ವಾಮೀಜಿ

Aug 03 2025, 01:30 AM IST
ಬಡತನದಿಂದ ಬೆಳೆದ ಡಾ.ಬಿ.ಆರ್.ಅಂಬೇಡ್ಕರ್, ಮಧ್ಯಮ ವರ್ಗದಿಂದ ಬಂದು ಇಡೀ ಸಮಾಜಕ್ಕೆ ಬದಲಾವಣೆ ಕ್ರಾಂತಿ ತಂದ ಬಸವಣ್ಣ ಹಾಗೂ ತಮ್ಮ ಸಿರಿವಂತಿಕೆ ತೊರೆದು ಸತ್ಯದ ಅನ್ವೇಷಣೆ ಮೂಲಕ ವಿಶ್ವಕ್ಕೆ ಜ್ಞಾನದ ಬೆಳಕಿನ ಹಾದಿ ತೋರಿದ ಬುದ್ಧರು ಪ್ರಸ್ತುತದ ಯುವಪೀಳಿಗೆಗೆ ಆದರ್ಶವಾಗಿದ್ದಾರೆ.

ಬೆಳಗದ ಬೀದಿ ದೀಪ: ಸಿದ್ದಾಪುರ ಪಟ್ಟಣಕ್ಕೆ ಅಂಧಕಾರ

Jul 23 2025, 03:02 AM IST
ರಾತ್ರಿ ಬೆಳಕು ನೀಡಬೇಕಾದ ದೀಪಗಳು ಉರಿಯುತ್ತಿಲ್ಲ. ಹೀಗಾಗಿ ಇಡಿ ಪಟ್ಟಣವನ್ನೇ ಕತ್ತಲು ಆವರಿಸಿ ಸಾರ್ವಜನಿಕರು ಸಮಸ್ಯೆ ಎದುರಿಸುವಂತಾಗಿದೆ.

ಕುಂಜಿಬೆಟ್ಟು ವಾರ್ಡ್ ಸುಧೀಂದ್ರ ತೀರ್ಥ ಮಂಟಪ ರಸ್ತೆ: ಮಿನಿ ಮಾಸ್ಟ್ ದೀಪ ಉದ್ಘಾಟನೆ

Jul 19 2025, 02:00 AM IST
ಕುಂಜಿಬೆಟ್ಟು ವಾರ್ಡಿನ ಸುಧೀಂದ್ರ ತೀರ್ಥ ಮಂಟಪ ರಸ್ತೆಯ ತಿರುವಿನಲ್ಲಿ ಸುಮಾರು 1.50 ಲಕ್ಷ ರು. ವೆಚ್ಚದಲ್ಲಿ ಅಳವಡಿಸಿದ ಮಿನಿ ಹೈ ಮಾಸ್ಟ್ ದೀಪ ಉದ್ಘಾಟನೆ ಇತ್ತೀಚೆಗೆ ನೆರವೇರಿತು.

ಪೆರ್ಡೂರು ಅನಂತಪದ್ಮನಾಭ ದೇಗುಲದಲ್ಲಿ ಶಾಸನೋಕ್ತ ಕಲಾತ್ಮಕ ದೀಪ ಪತ್ತೆ

Jun 25 2025, 11:47 PM IST
ಪೆರ್ಡೂರಿನ ಅನಂತಪದ್ಮನಾಭ ದೇವಾಲಯದಲ್ಲಿ ಪುರಾಣೋಕ್ತ ಕಥಾನಕದ ನಿರೂಪಣಾ ಶಿಲ್ಪಗಳಿರುವ ಅಪರೂಪದ ದೀಪ ಒಂದು ಕಂಡು ಬಂದಿದೆ ಎಂದು ಆದಿಮ ಕಲಾ ಟ್ರಸ್ಟ್ ಉಡುಪಿ ಇದರ ಸ್ಥಾಪಕ ಸದಸ್ಯ ಪ್ರೊ. ಮುರುಗೇಶಿ ಟಿ. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved