ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಉತ್ಸವ ಯಶಸ್ವಿ: ಬೆಟ್ಟದ ಕಾರ್ಯದರ್ಶಿಗೆ ಭಕ್ತರ ಪ್ರಶಂಸೆ
Nov 11 2024, 01:09 AM IST
ಹನೂರಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ದೀಪಾವಳಿ ಜಾತ್ರಾ ಮಹೋತ್ಸವವನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಮೂಲಕ ಪ್ರಾಧಿಕಾರದ ಕಾರ್ಯದರ್ಶಿ ಎಇ ರಘು ಮಹದೇಶ್ವರರ ಭಕ್ತರಿಂದ ಪ್ರಶಂಸೆಗೆ ಪಾತ್ರರಾಗಿದ್ದಾರೆ.
ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ದೀಪಾವಳಿ ಔತಣದಲ್ಲಿ ಮಾಂಸಾಹಾರ, ಮದ್ಯ : ಹಿಂದೂಗಳ ಆಕ್ರೋಶ
Nov 11 2024, 12:59 AM IST
ದೀಪಾವಳಿ ಹಿನ್ನೆಲೆಯಲ್ಲಿ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಹಿಂದೂಗಳಿಗೆ ಆಯೋಜಿಸಿದ್ದ ಔತಣಕೂಟ ಇದೀಗ ವಿವಾದಕ್ಕೆ ಕಾರಣವಾಗಿದೆ. ಔತಣಕೂಟದಲ್ಲಿ ಮಾಂಸಾಹಾರ ಮತ್ತು ಮದ್ಯ ಪೂರೈಸಿದ್ದನ್ನು ಹಿಂದೂಗಳು ವಿರೋಧಿಸಿದ್ದಾರೆ.
ದೀಪಾವಳಿ ಭಾರತೀಯ ಸನಾತನ ಶ್ರೀಮಂತ ಸಂಸ್ಕೃತಿಯ ಪ್ರತೀಕ: ದತ್ತಾತ್ರೇಯ ಪಾಟ್ಕರ್
Nov 09 2024, 01:06 AM IST
ಬಂಟಕಲ್ಲು ರೋಟರಿ ಭವನದಲ್ಲಿ ಶಿರ್ವ ರೋಟರಿಯಿಂದ ದೀಪಾವಳಿ ಸಂಭ್ರಮ-೨೦೨೪ ಕಾರ್ಯಕ್ರಮ ನಡೆಯಿತು.
ದೀಪಾವಳಿ ಪಟಾಕಿ ಮಾರಾಟದಲ್ಲೂ ಲಂಚಾವತಾರದ ವಾಸನೆ
Nov 07 2024, 11:49 PM IST
ಒಬೊಬ್ಬ ವರ್ತಕರು ವಿವಿಧ ಇಲಾಖೆಗಳಿಂದ ಪರವಾನಗಿ ಪಡೆಯಲು ತಲಾ ₹2.25 ಲಕ್ಷ ಹಣ ಎಣಿಸಿದ್ದಾರೆ.
ಸುಜ್ಞಾನ ಪದವಿ ಪೂರ್ವ ಕಾಲೇಜು, ವಿದ್ಯಾರಣ್ಯ ಶಾಲೆಯಲ್ಲಿ ಸಂಭ್ರಮದ ದೀಪಾವಳಿ ಆಚರಣೆ
Nov 06 2024, 11:52 PM IST
ಕೋಟೇಶ್ವರ ಯಡಾಡಿ- ಮತ್ಯಾಡಿ ಸುಜ್ಞಾನ ಪದವಿಪೂರ್ವ ಕಾಲೇಜು ಹಾಗೂ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದೀಪಾವಳಿ ಸಂಭ್ರಮ ಕಾರ್ಯಕ್ರಮ ವೈಭವದಿಂದ ನೆರವೇರಿತು.
ದೀಪಾವಳಿ ಪಟಾಕಿ ಸಿಡಿಸಿದರೂ 120ಕ್ಕಿ ಇಳಿದಿದ್ದ ಗಾಳಿ ಗುಣಮಟ್ಟ
Nov 06 2024, 01:16 AM IST
ಕಳೆದ ಬಾರಿಗಿಂತ ಈ ಬಾರಿ ರಾಜಧಾನಿಯಲ್ಲಿ ದೀಪಾವಳಿ ಹಬ್ಬದ ಸಂಭ್ರಮದಲ್ಲಿ ವಾಯುಗುಣಮಟ್ಟದಲ್ಲಿ ಸುಧಾರಣೆ ಕಂಡುಬಂದಿದೆ.
ಜವನೆರ್ ಬೆದ್ರ ಫೌಂಡೇಶನ್ 7ನೇ ವರ್ಷದ ದೀಪಾವಳಿ ಆಚರಣೆ
Nov 06 2024, 12:51 AM IST
ಜವನೆರ್ ಬೆದ್ರ ಫೌಂಡೇಶನ್ನ 7ನೇ ವರ್ಷದ ದೀಪಾವಳಿ ಸಂಭ್ರಮ, ಗೂಡುದೀಪ ಸ್ಪರ್ಧೆ ಮತ್ತು ರಂಗೋಲಿ ಸ್ಪರ್ಧೆ ಹಾಗೂ ಯೋಧ ನಮನ ಕಾರ್ಯಕ್ರಮ ಮೂಡುಬಿದಿರೆ ಗೋಪಾಲಕೃಷ್ಣ ದೇವಾಲಯದ ಆವರಣದಲ್ಲಿ ನಡೆಯಿತು.
ನ್ಯಾಮತಿಯಲ್ಲಿ ದೀಪಾವಳಿ, ಗೋಪೂಜೆ ಸಂಭ್ರಮ
Nov 06 2024, 12:40 AM IST
ಗುರು ರುದ್ರಸ್ವಾಮಿ, ಅನ್ನದಾನಯ್ಯ ಕರ್ತೃ ಗದ್ದುಗೆಗೆ ಮಹಾ ರುದ್ರಾಭಿಷೇಕ
ದೀಪಾವಳಿ ಬಳಿಕ ಜನರು ವಾಪಸ್: ಮೆಟ್ರೋ ರಶ್, ಟ್ರಾಫಿಕ್ ಜಾಂ
Nov 05 2024, 01:32 AM IST
ದೀಪಾವಳಿ ಹಬ್ಬ ಆಚರಿಸಿದ ಜನರು ದೊಡ್ಡ ಸಂಖ್ಯೆಯಲ್ಲಿ ಬಸ್ ಸೇರಿದಂತೆ ಸ್ವಂತ ವಾಹನಗಳಲ್ಲಿ ಸೋಮವಾರ ನಗರಕ್ಕೆ ಬೆಳಗ್ಗೆಯೇ ವಾಪಸ್ಸಾಗಿದ್ದರಿಂದ ತುಮಕೂರು ರಸ್ತೆ ಸೇರಿದಂತೆ ನಗರ ಪ್ರವೇಶಿಸುವ ಮಾರ್ಗದಲ್ಲಿ ಜನರ ಸರದಿ ಸಾಲು ಏರ್ಪಟ್ಟಿತ್ತು.
ಮೂಡುಬಿದಿರೆ ನೇತಾಜಿ ಬ್ರಿಗೇಡ್ ಐದನೇ ವರ್ಷದ ದೀಪಾವಳಿ ಉತ್ಸವ
Nov 05 2024, 12:42 AM IST
ಮೂಡುಬಿದಿರೆ ನೇತಾಜಿ ಬ್ರಿಗೇಡ್ ವತಿಯಿಂದ 5ನೇ ವರ್ಷದ ದೀಪಾವಳಿ ಉತ್ಸವವನ್ನು ಸ್ವರಾಜ್ಯ ಮೈದಾನದಲ್ಲಿರುವ ಚಿಣ್ಣರ ಕಿರು ಉದ್ಯಾನವನದಲ್ಲಿ ಆಚರಿಸಲಾಯಿತು. ಸತ್ಯಶ್ರೀ ಭಜನಾ ಮಂಡಳಿ ಪುತ್ತಿಗೆ ಇವರಿಂದ ಕುಣಿತ ಭಜನೆ ನಡೆಯಿತು.
< previous
1
2
3
4
5
6
7
8
9
10
11
next >
More Trending News
Top Stories
ದೇಶದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಿ : ಮಲ್ಲಿಕಾರ್ಜುನ ಖರ್ಗೆ
ಕನ್ನಡದ ಅಭಿಮಾನ ಭಯೋತ್ಪಾದಕತೆಗೆ ಹೋಲಿಕೆ: ಸೋನು ನಿಗಮ್ ವಿರುದ್ಧ ಕಿಡಿ
ಪಾಕ್, ಬಾಂಗ್ಲಾ ಪ್ರಜೆಗಳ ಪತ್ತೆಗಿಳಿದ ಬಿಜೆಪಿ ರೆಬೆಲ್ಸ್
ಜಾತಿಗಣತಿ ಹೆಸರಲ್ಲಿ ಸಿಎಂರಿಂದ ಕುತಂತ್ರ : ಬಿ.ವೈ.ವಿಜಯೇಂದ್ರ
ನಮ್ಮನ್ನು ಕೆಣಕಿದರೆ ನಿಮ್ಮ ಅಡ್ರೆಸ್ ಇರಲ್ಲ : ಖರ್ಗೆ