• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂಸದೆ ಕೃಪೆ: ಎಸ್ಸೆಸ್ಸೆಲ್ಸಿ ಟಾಪರ್‌ಗಳಿಗೆ ದೆಹಲಿ ಶೈಕ್ಷಣಿಕ ಪ್ರವಾಸ

Oct 27 2025, 12:15 AM IST
ದಾವಣಗೆರೆ ಲೋಕಸಭಾ ಕ್ಷೇತ್ರ ವ್ಯಾಪ್ತಿಯ 9 ಎಸ್‌ಎಸ್‌ಎಲ್‌ಸಿ ಟಾಪರ್‌ ವಿದ್ಯಾರ್ಥಿಗಳಿಗೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ ಅವರು ನವದೆಹಲಿಗೆ ಐದು ದಿನಗಳ ಶೈಕ್ಷಣಿಕ ಪ್ರವಾಸ ಆಯೋಜಿಸಿದ್ದಾರೆ.

ಬಿಹಾರ ರಿಸಲ್ಟ್‌ ಮರುದಿನವೇ ಸಿದ್ದರಾಮಯ್ಯ ದೆಹಲಿ ಭೇಟಿ ಕುತೂಹಲ

Oct 25 2025, 01:00 AM IST
ರಾಜ್ಯ ಸಚಿವ ವಿಸ್ತರಣೆ/ಪುನರ್‌ರಚನೆ ಗುಲ್ಲಿನ ಹಿನ್ನೆಲೆಯಲ್ಲಿ ಉದ್ಭವವಾಗಿರುವ ನವೆಂಬರ್ ಕ್ರಾಂತಿ ವದಂತಿ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ.15ರಂದು ದೆಹಲಿಗೆ ತೆರಳಲಿದ್ದು, ಮೂರು ದಿನ ಅಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಸಿಎಂ ಈ ಪ್ರವಾಸ ಸಂಪುಟ ಸರ್ಜರಿ ಚರ್ಚೆಗೆ ಮತ್ತಷ್ಟು ಇಂಬು ನೀಡಿದೆ.

ದೀಪಾವಳಿಗೆ ದೆಹಲಿ, ಎನ್‌ಸಿಆರ್‌ನಲ್ಲಿ ಹಸಿರು ಪಟಾಕಿ ಸಿಡಿಸಲು ಅನುಮತಿ

Oct 16 2025, 02:00 AM IST
ದೀಪಾವಳಿಗೂ ಮುನ್ನ ದೆಹಲಿ ಮತ್ತು ಎನ್‌ಸಿಆರ್‌ ಪ್ರದೇಶದ ಪಟಾಕಿ ಪ್ರಿಯರಿಗೆ ಸುಪ್ರೀಂಕೋರ್ಟ್‌ನಿಂದ ಖುಷಿಯ ಸುದ್ದಿಯೊಂದು ಹೊರಬಿದ್ದಿದೆ. ದೀಪಾವಳಿ ಅವಧಿಯಲ್ಲಿ ದೆಹಲಿ ಮತ್ತು ಎನ್‌ಸಿಆರ್‌ ಪ್ರದೇಶದಲ್ಲಿ ಹಸಿರುಪಟಾಕಿಗೆ ಸುಪ್ರೀಂ ಕೋರ್ಟ್‌ ಬುಧವಾರ ಷರತ್ತುಬದ್ಧ ಅನುಮತಿ ನೀಡಿದೆ.

ದೆಹಲಿ ಪತ್ರಕರ್ತೆಯರನ್ನು ಹೊರಗಿಟ್ಟು ತಾಲಿಬಾನ್‌ ಸಚಿವನಿಂದ ಸುದ್ದಿಗೋಷ್ಠಿ!

Oct 12 2025, 01:02 AM IST
ಅಫ್ಘಾನಿಸ್ತಾನದಲ್ಲಿ ‘ಮಹಿಳಾ ವಿರೋಧಿ’ ಎಂಬ ಹಣೆಪಟ್ಟಿ ಹೊತ್ತಿರುವ ತಾಲಿಬಾನ್‌ ಸರ್ಕಾರ ದಿಲ್ಲಿಯಲ್ಲಿ ಕೂಡ ಅಂಥದ್ದೇ ಧೋರಣೆ ತಾಳಿರುವುದು ವಿವಾದಕ್ಕೆ ಕಾರಣವಾಗಿದೆ.

ದೆಹಲಿ ಪೇಜಾವರ ಮಠದಲ್ಲಿ ಚಂಡಿಕಾ ಯಾಗ: ಸಿಎಂ ರೇಖಾ ಗುಪ್ತ ಭಾಗಿ

Oct 03 2025, 01:07 AM IST
ವಸಂತಕುಂಜ್‌ನಲ್ಲಿರುವ ಶ್ರೀ ಪೇಜಾವರ ಮಠದ ಶಾಖೆಯಲ್ಲಿ ಗುರುವಾರ ವಿಜಯದಶಮೀ ಪ್ರಯುಕ್ತ ಲೋಕಕಲ್ಯಾಣಾರ್ಥ ಮತ್ತು ವಿಶೇಷವಾಗಿ ಸಮಸ್ತ ದೆಹಲಿ ಜನತೆಯ ಕ್ಷೇಮ ಸಮೃದ್ಧಿಗಾಗಿ ಪ್ರಾರ್ಥಿಸಿ ಚಂಡಿಕಾ ಯಾಗ ವೈಭವದಿಂದ ನೆರವೇರಿತು.

ಖಲೀಫಾ, ಘಜ್ವಾ ಉಗ್ರ ಜಾಲ ಸೆರೆ- ದೇಶವನ್ನು ಖಿಲಾಫತ್‌ ಮಾಡಲು ಹೊಂಚು ಹಾಕಿದ್ದ ಐವರ ಬಂಧನ- ದೆಹಲಿ ಪೊಲೀಸ್‌ ಬೇಟೆ । 6 ತಿಂಗಳಿಂದ ನಿಗಾ ಇಟ್ಟು ಕಾರ್‍ಯಾಚರಣೆಟಾಪ್- ಬೋನಿಗೆ- ಪಾಕ್‌ ಸೂಚನೆಯಂತೆ ಸಂಚು ಮಾಡುತ್ತಿದ್ದವರು ಅಂದರ್‌

Sep 12 2025, 12:06 AM IST
ಪಾಕಿಸ್ತಾನದೊಂದಿಗೆ ನಂಟು ಹೊಂದಿರುವ ಹಾಗೂ ಭಾರತವನ್ನು ‘ಖಲೀಫಾ ದೇಶ’ (ಇಸ್ಲಾಮಿಕ್‌ ದೇಶ) ಮಾಡುವ ಉದ್ದೇಶ ಹೊಂದಿದ್ದ ‘ಖಿಲಾಫತ್’ ಹಾಗೂ ‘ಘಜ್ವಾ ಎ ಹಿಂದ್’ ಭಯೋತ್ಪಾದಕ ಮಾಡ್ಯೂಲ್ ಅನ್ನು ದೆಹಲಿ ಪೊಲೀಸ್ ವಿಶೇಷ ಘಟಕ ಭೇದಿಸಿದೆ. ಈ ಸಂಬಂಧ ಅದು ಹಲವು ರಾಜ್ಯಗಳಲ್ಲಿ ದಾಳಿ ನಡೆಸಿದ್ದು, 5 ಶಂಕಿತ ಉಗ್ರರನ್ನು ಬಂಧನ ಮಾಡಿದೆ.

ದೆಹಲಿ ರೈತ ಚಳುವಳಿ ಮಾದರಿಯಲ್ಲಿ ಜನಾಂದೋಲನ

Sep 10 2025, 01:03 AM IST
ದೆಹಲಿಯಲ್ಲಿ ನಡೆದ ರೈತ ಚಳವಳಿ ಮಾದರಿಯಲ್ಲಿ ನಿವೇಶನ ಮತ್ತು ವಸತಿ ರಹಿತರ ರಾಜ್ಯಮಟ್ಟದ ಜನಾಂದೋಲನ ರೂಪಿಸಲು ಭಾರತ ಕಮ್ಯುನಿಸ್ಟ್ ಪಕ್ಷ ನಿರ್ಧರಿಸಿದೆ.

ದೆಹಲಿ ಸ್ವಾತಂತ್ರ್ಯೋತ್ಸವ ರಾಯಭಾರಿಯಾಗಿ ಯಶಸ್ವಿ ರೈ ಆಯ್ಕೆ

Aug 08 2025, 02:00 AM IST
ದೆಹಲಿಯಲ್ಲಿ ಆ. 15ರಂದು ನಡೆಯುವ ಸ್ವಾತಂತ್ರ್ಯೋತ್ಸವಕ್ಕೆ ರಾಯಭಾರಿಯಾಗಿ ಆಯ್ಕೆಯಾಗಿರುವ ಯಶಸ್ವಿ ರೈ ಅವರನ್ನು ಗೌರವಿಸಲಾಯಿತು.

ಆ.15ರ ನಂತರ ದೆಹಲಿ ಅರಣ್ಯ ಇಲಾಖೆ ಮುಂದೆ ಧರಣಿ : ಸೊಬರದಮಠ

Aug 01 2025, 12:30 AM IST
ಆ. 15ರ ನಂತರ ಮಲಪ್ರಭಾ ಅಚ್ಚುಕಟ್ಟು ಪ್ರದೇಶದಿಂದ ಸಾವಿರಾರು ರೈತರು ದೆಹಲಿ ಚಲೋ ಹಮ್ಮಿಕೊಂಡು ದೆಹಲಿ ಅರಣ್ಯ ಇಲಾಖೆ ಮುಂದೆ ಯೋಜನೆ ಜಾರಿಗೆ ಧರಣಿ ನಡೆಸಲಾಗುವುದು

ಸಿಎಂ, ಡಿಸಿಎಂ ದೆಹಲಿ ಭೇಟಿ ರಾಜಕೀಯ ಬೆಳವಣಿಗೆಯಾಗಲ್ಲ: ಶಾಸಕ ಉದಯ್

Jul 26 2025, 12:30 AM IST
ನಿಖಿಲ್ ರಾಜಕಾರಣಕ್ಕೆ ಬರುವ ಮೊದಲು ತಾತ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ತಂದೆ ಕುಮಾರಸ್ವಾಮಿ ಅವರಿಂದ ರಾಜಕೀಯದ ಅಂತರಂಗ ಮತ್ತು ಬಹಿರಂಗವನ್ನು ಚೆನ್ನಾಗಿ ಅರಿತುಕೊಳ್ಳಬೇಕಿತ್ತು. ರಾಜಕೀಯದ ಅನುಭವ ಇಲ್ಲದಿರುವುದೇ ಈತನ ಸತತ ಸೋಲಿಗೆ ಕಾರಣವಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 16
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved