ಹಿಂದುಳಿದವರ ಮತಾಂತರವನ್ನು ತಡೆಯಲು ಮತ್ತು ಹಿಂದೂಗಳಲ್ಲಿ ಒಗ್ಗಟ್ಟನ್ನು ವೃದ್ಧಿಸಲು, ಪರಿಶಿಷ್ಟ ಜಾತಿ ಮತ್ತು ಪಂಗಡದವರೇ ಹೆಚ್ಚಿರುವ ಬಡಾವಣೆಗಳಲ್ಲಿ 5 ಸಾವಿರಕ್ಕೂ ಅಧಿಕ ವೆಂಕಟೇಶ್ವರ ಸ್ವಾಮಿ ದೇವಸ್ಥಾನಗಳನ್ನು ನಿರ್ಮಿಸುವಂತೆ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಟಿಟಿಡಿಗೆ ಸೂಚಿಸಿದ್ದಾರೆ.