• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕದ್ರಿ ದೇವಸ್ಥಾನ ಪ್ರಾಂಗಣದಲ್ಲಿ ‘ಮುದ್ದು ಕೃಷ್ಣ’ ವೇಷ ಸ್ಪರ್ಧೆ

Sep 16 2025, 12:04 AM IST
ಮಂಗಳೂರಿನ ಕದ್ರಿ ದೇವಸ್ಥಾನ ಪ್ರಾಂಗಣದಲ್ಲಿ ಭಾನುವಾರ ಕಲ್ಕೂರ ಪ್ರತಿಷ್ಠಾನ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಮಕ್ಕಳ ಉತ್ಸವ- ಶ್ರೀ ಕೃಷ್ಣವೇಷ ಸ್ಪರ್ಧೆಯಲ್ಲಿ ನೂರಾರು ಮಕ್ಕಳು ಭಾಗವಹಿಸಿ ಹಬ್ಬದ ಸಂಭ್ರಮಕ್ಕೆ ರಂಗು ತುಂಬಿದರು.

ಕೊಡವೂರು ಶಂಕರನಾರಾಯಣ ದೇವಸ್ಥಾನ: ಮುದ್ದುಕೃಷ್ಣ ವೇಷ ಸ್ಪರ್ಧೆ ಸಂಭ್ರಮ

Sep 13 2025, 02:06 AM IST
ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದ ವಸಂತ ಮಂಟಪದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟನಮಿ ಪ್ರಯುಕ್ತ ಮುದ್ದುಕೃಷ್ಣ ಸ್ಪರ್ಧೆ ಸಂಪನ್ನಗೊಂಡಿತು.

ಕೋಡಹಳ್ಳಿ ಮಹದೇಶ್ವರ ದೇವಸ್ಥಾನ ಬಳಿ ಹುಲಿ ಪ್ರತ್ಯಕ್ಷ

Sep 13 2025, 02:04 AM IST
ಗುಂಡ್ಲುಪೇಟೆ-ಶಿವಪುರ ರಸ್ತೆಯ ಕೋಡಹಳ್ಳಿ ಮಹದೇಶ್ವರ ದೇವಸ್ಥಾನ ಬಳಿ ಹುಲಿ ಹಾದು ಹೋಗುವಾಗ ಗೂಡ್ಸ್‌ ಆಟೋದ ಲೈಟ್‌ ಬೆಳಕಿನ ನಡುವೆ ರಸ್ತೆ ದಾಟಿದೆ, ಆಟೋದಲ್ಲಿದ್ದವರು ಕೆಲ ಕಾಲ ಅವಕ್ಕಾಗಿದ್ದಾರೆ.

ಧರ್ಮಸ್ಥಳ ದೇವಸ್ಥಾನ ಎಲ್ಲ ಧಾರ್ಮಿಕ ಕೇಂದ್ರಗಳಿಗೆ ಮಾದರಿ ಪ್ರೇರಕ ಶಕ್ತಿ: ಎಡನೀರು ಸ್ವಾಮೀಜಿ

Sep 12 2025, 12:07 AM IST
ಕೊಂಡೆವೂರು ಮಠದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ, ಕಣ್ಣೂರು ಚಿಮೇನಿ ನಿತ್ಯಾನಂದ ಮಠದ ಅವಧೂತ ಶ್ರೀ ವಿನು ಸ್ವಾಮೀಜಿ ಭಕ್ತರೊಂದಿಗೆ ಸೋಮವಾರ ಧರ್ಮಸ್ಥಳ ಕ್ಷೇತ್ರಕ್ಕೆ ಕ್ಷೇತ್ರ ರಕ್ಷಾ ಯಾತ್ರೆ ಮೂಲಕ ಆಗಮಿಸಿ ಪ್ರವಚನ ಮಂಟಪದಲ್ಲಿ ಆಶೀರ್ವಚನ ನೀಡಿದರು.

ಶೆಟ್ಟಿಹಳ್ಳಿ ಆಂಜನೇಯ ದೇವಸ್ಥಾನ ಜಾಗದ ವಿವಾದ ಬಗೆಹರಿಸಿ

Aug 17 2025, 01:33 AM IST
ದೇವಸ್ಥಾನದ ಹೆಸರಿಗೆ ಜಮೀನನ್ನು ಖಾತೆ ಮಾಡಬೇಕು ಎಂದು ಗ್ರಾಮದ ಆಂಜನೇಯಸ್ವಾಮಿ ಭಕ್ತರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

2 ಕೋಟಿ ವೆಚ್ಚದಲ್ಲಿ ಕಲ್ಮೇಶ್ವರ ದೇವಸ್ಥಾನ ನಿರ್ಮಾಣ

Aug 09 2025, 12:10 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ ಕಳೆದ ಚುನಾವಣೆ ವೇಳೆ ಕೊಟ್ಟ ಮಾತಿನಂತೆ ಚಂದನ ಹೊಸೂರಿನಲ್ಲಿ ₹2 ಕೋಟಿ ವೆಚ್ಚದಲ್ಲಿ ಕಲ್ಮೇಶ್ವರ ದೇವಸ್ಥಾನ ನಿರ್ಮಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಸೋರುತಿಹುದು ಲಕ್ಷ್ಮೇಶ್ವರ ಸೋಮೇಶ್ವರ ದೇವಸ್ಥಾನ

Aug 08 2025, 01:03 AM IST
ಜಿಲ್ಲೆಯ ಇತಿಹಾಸ ಪ್ರಸಿದ್ಧ ಪುಲಿಗೆರೆಯ ಸೋಮೇಶ್ವರ ದೇವಸ್ಥಾನದ ಚಾವಣಿ ಕಳೆದ ಹಲವು ವರ್ಷಗಳಿಂದ ಶಿಥಿಲಾವಸ್ಥೆಗೆ ತಲುಪಿ ಮಳೆ ಬಂದರೆ ಸೋರುತ್ತಿರುವುದು ನೋವಿನ ಸಂಗತಿಯಾಗಿದೆ.

ಉಡುಪಿ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನ: 125ನೇ ವರ್ಷದ ಭಜನಾ ಸಪ್ತಾಹಕ್ಕೆ ಚಾಲನೆ

Aug 01 2025, 12:30 AM IST
ಉಡುಪಿ ತೆಂಕಪೇಟೆಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಭಜನಾ ಆರಾಧ್ಯ ದೇವರಾದ ವಿಠೋಬಾ-ರುಖುಮಾಯಿ ಶ್ರೀ ದೇವರ ಸನ್ನಿಧಿಯಲ್ಲಿ ಈ ಬಾರಿ, 125 ವರ್ಷದ ಭಜನಾ ಸಪ್ತಾಹಕ್ಕೆ ಚಾಲನೆ ದೊರಕಿತು.

ಚಂದ್ರಮೌಳೇಶ್ವರ ದೇವಸ್ಥಾನ ಕುರಿತು 31ರಂದು ಬೆಂಗಳೂರಿನಲ್ಲಿ ಸಭೆ

Jul 24 2025, 01:45 AM IST
ಪುರಾತನ ತತ್ವ ಇಲಾಖೆಯವರು ದೇವಸ್ಥಾನವನ್ನು ಕಾರಿಡಾರ್ ಮಾಡುವ ನಿಟ್ಟಿನಲ್ಲಿ ಶೀಘ್ರ ಎನ್‌ಒಸಿ ನೀಡಬೇಕು. ಸಾವಿರಾರು ವರ್ಷಗಳ ಇತಿಹಾಸವುಳ್ಳ ಪುರಾತನ ದೇವಸ್ಥಾನಕ್ಕೆ ಸಾವಿರಾರು ಭಕ್ತರು ಭೇಟಿ ನೀಡುತ್ತಾರೆ.

ಶೃಂಗೇರಿಗೆ ಪ್ರವಾಸಿಗರ ಲಗ್ಗೆ: ದೇವಸ್ಥಾನ,ಪ್ರವಾಸಿ ತಾಣಗಳು ಫುಲ್ ಫುಲ್

Jul 20 2025, 01:15 AM IST
ಶೃಂಗೇರಿ: ಕೆಲದಿನಗಳಿಂದ ಶೃಂಗೇರಿಗೆ ಪ್ರವಾಸಿಗರ ದಂಡು ಹರಿದು ಬರುತ್ತಿದ್ದು ದೇವಸ್ಥಾನ,ಪ್ರವಾಸಿ ತಾಣಗಳಲ್ಲಿ ಎಲ್ಲೆಡೆ ಪ್ರವಾಸಿಗರ ಗುಂಪು ಕಂಡುಬರುತ್ತಿದೆ. ಶನಿವಾರ ಶ್ರೀ ಮಠ, ಗಾಂಧಿ ಮೈದಾನ, ಶೃಂಗೇರಿ ಪಟ್ಟಣ, ಬಸ್ ನಿಲ್ದಾಣ ಎಲ್ಲೆಡೆ ಪ್ರವಾಸಿಗರ ಸಂಖ್ಯೆ ಹೆಚ್ಚಿತ್ತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 19
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved