• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಕಚೇರಿ ದೇವಸ್ಥಾನ ಇದ್ದಂತೆ: ಸಚಿವೆ ಹೆಬ್ಬಾಳ್ಕರ್‌

Nov 03 2025, 03:03 AM IST
ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಂಡ್ಸೆ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಶುಕ್ರವಾರ ಸಂಜೆ ಜಿಲ್ಲಾ ಉಸ್ತುವಾರಿ‌ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿದರು.

ಕಾಂಗ್ರೆಸ್‌ ಕಚೇರಿ ದೇವಸ್ಥಾನ ಇದ್ದಂತೆ: ಸಚಿವೆ ಹೆಬ್ಬಾಳ್ಕರ್‌

Nov 01 2025, 03:00 AM IST
ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಂಡ್ಸೆ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಶುಕ್ರವಾರ ಸಂಜೆ ಜಿಲ್ಲಾ ಉಸ್ತುವಾರಿ‌ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿದರು.

ಜನಸಾಗರದ ಮಧ್ಯೆ ತಾಯವ್ವ ದೇವಸ್ಥಾನ ರಥೋತ್ಸವ

Oct 29 2025, 01:45 AM IST
ಶಿಗ್ಗಾಂವಿತಾಲೂಕಿನ ತಡಸ ಸಮೀಪವಿರುವ ಶಕ್ತಿ ದೇವತೆಯಾದ ತಾಯವ್ವನ ರಥೋತ್ಸವವು ವಿಧಿ ವಿಧಾನಗಳಿಂದ ಮಂಗಳವಾರ ವಿಜೃಂಭಣೆಯಿಂದ ಸಾಯಂಕಾಲ ಜರುಗಿತು.

ಇಂದು ಏಳು ಮಕ್ಕಳ ತಾಯವ್ವನ ದೇವಸ್ಥಾನ ಜಾತ್ರಾ ಮಹೋತ್ಸವ

Oct 28 2025, 12:44 AM IST
ಶಿಗ್ಗಾಂವಿ ತಾಲೂಕಿನ ತಡಸ ಗ್ರಾಮದಿಂದ ೫ ಕಿಲೋ ಮೀಟರ್ ಮುಂಡಗೋಡಕ್ಕೆ ಹೋಗುವ ದಾರಿ ಮಧ್ಯದಲ್ಲಿಯೇ ಇರುವ ಏಳು ಮಕ್ಕಳ ತಾಯವ್ವನ ದೇವಸ್ಥಾನದ ಜಾತ್ರಾ ಮಹೋತ್ಸವ ಅ. ೨೮ರಂದು ನಡೆಯಲಿದೆ.

ಸವಣೂರು ಕ್ಷೇತ್ರದ ದೇವಸ್ಥಾನ ಅಭಿವೃದ್ಧಿಗೆ ₹50 ಕೋಟಿ: ಶಾಸಕ ಪಠಾಣ

Oct 16 2025, 02:00 AM IST
ಸವಣೂರು ಪಟ್ಟಣದ ಕೋರಿಪೇಟೆಯ ಶ್ರೀ ಶಿರಹಟ್ಟಿ ಜಗದ್ಗುರು ಫಕ್ಕೀರಸ್ವಾಮಿಗಳವರ ಶಾಖಾ ಮಠದ ಆವರಣದಲ್ಲಿ ಶಾಸಕ ಯಾಸೀರ್ ಅಹ್ಮದಖಾನ ಪಠಾಣ ಅವರನ್ನು ಸನ್ಮಾನಿಸಲಾಯಿತು.

ಸರ್ಕಾರ, ಹೈಕೋರ್ಟ್ ಆದೇಶದ ಮೇರೆಗೆ ಶ್ರೀರಾಮ ದೇವಸ್ಥಾನ ಮುಜರಾಯಿ ಇಲಾಖೆ ವಶಕ್ಕೆ

Oct 14 2025, 01:00 AM IST
ಶ್ರೀರಂಗಪಟ್ಟಣ ತಾಲೂಕಿನ ಹಳೇ ಕಿರಂಗೂರು ಗ್ರಾಮದ ಬಳಿ ಇರುವ ಶ್ರೀರಾಮ ದೇವಸ್ಥಾನ ಸರ್ಕಾರ ಹಾಗೂ ಹೈಕೋರ್ಟ್ ಆದೇಶದ ಮೇರೆಗೆ ಮುಜರಾಯಿ ಇಲಾಖೆ ವಶಕ್ಕೆ ಪಡೆದುಕೊಂಡರು.

ಕಿಚ್ಚಾವಾಡಿಯಲ್ಲಿ ದಲಿತರ ದೇವಸ್ಥಾನ ಪ್ರವೇಶಕ್ಕೆ ಅಡ್ಡಿ

Oct 08 2025, 01:00 AM IST
ದಲಿತರು ದೇವಾಲಯ ಪ್ರವೇಶಿಸಿ ಪೂಜೆ ಸಲ್ಲಿಸಲು ಹೋದಾಗ ಇದು ಖಾಸಗಿ ದೇವಾಲಯ ಎಂದು ದೇವಸ್ಥಾನ ಪ್ರವೇಶಕ್ಕೆ ಅಡ್ಡಿಪಡಿಸಿ ಪೂಜೆಗೆ ನಿರಾಕರಿಸಿರುವ ಘಟನೆ ಕಿಚ್ಚಾವಾಡಿ ಗ್ರಾಮದಲ್ಲಿ ಸೋಮವಾರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಎಸ್ಸಿ, ಎಸ್ಟಿ ಪ್ರದೇಶದಲ್ಲಿ 5000 ತಿಮ್ಮಪ್ಪನ ದೇವಸ್ಥಾನ ನಿರ್ಮಾಣಕ್ಕೆ ನಾಯ್ಡು ಸಲಹೆ

Sep 29 2025, 03:02 AM IST

ಹಿಂದುಳಿದವರ ಮತಾಂತರವನ್ನು ತಡೆಯಲು ಮತ್ತು ಹಿಂದೂಗಳಲ್ಲಿ ಒಗ್ಗಟ್ಟನ್ನು ವೃದ್ಧಿಸಲು, ಪರಿಶಿಷ್ಟ ಜಾತಿ ಮತ್ತು ಪಂಗಡದವರೇ ಹೆಚ್ಚಿರುವ ಬಡಾವಣೆಗಳಲ್ಲಿ 5 ಸಾವಿರಕ್ಕೂ ಅಧಿಕ ವೆಂಕಟೇಶ್ವರ ಸ್ವಾಮಿ ದೇವಸ್ಥಾನಗಳನ್ನು ನಿರ್ಮಿಸುವಂತೆ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು  ಟಿಟಿಡಿಗೆ ಸೂಚಿಸಿದ್ದಾರೆ.

ಸಚಿವ ಜೋಶಿ ಅನುದಾನದಲ್ಲಿ ಬೀರಲಿಂಗೇಶ್ವರ ದೇವಸ್ಥಾನ ಸಭಾಭವನ ಭೂಮಿಪೂಜೆ

Sep 26 2025, 01:00 AM IST
ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು ಕ್ಷೇತ್ರದ ಬಗ್ಗೆ ಅಪಾರವಾದ ಕಾಳಜಿಯಿಂದಾಗಿ ಈಗಾಗಲೇ ಸಂಸದರ ಅನುದಾನದಲ್ಲಿ ಸಾಕಷ್ಟು ದೇವಸ್ಥಾನಗಳಿಗೆ ಸುಮಾರು 10 ಲಕ್ಷ ರು.ಗಳನ್ನು ನೀಡಿ ಸಭಾ ಭವನಕ್ಕೆ ಗುದ್ದಲಿಪೂಜೆ ನೆರವೇರಿಸುತ್ತಿರುವದು ಶ್ಲಾಘನೀಯವಾಗಿದೆ ಎಂದು ಬಿಜೆಪಿ ಮಂಡಳ ತಾಲೂಕು ಅಧ್ಯಕ್ಷ ಶಿವಪುತ್ರಪ್ಪ ಕಲಕೋಟಿ ಹೇಳಿದರು.

ಕದ್ರಿ ದೇವಸ್ಥಾನ ಪ್ರಾಂಗಣದಲ್ಲಿ ‘ಮುದ್ದು ಕೃಷ್ಣ’ ವೇಷ ಸ್ಪರ್ಧೆ

Sep 16 2025, 12:04 AM IST
ಮಂಗಳೂರಿನ ಕದ್ರಿ ದೇವಸ್ಥಾನ ಪ್ರಾಂಗಣದಲ್ಲಿ ಭಾನುವಾರ ಕಲ್ಕೂರ ಪ್ರತಿಷ್ಠಾನ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಮಕ್ಕಳ ಉತ್ಸವ- ಶ್ರೀ ಕೃಷ್ಣವೇಷ ಸ್ಪರ್ಧೆಯಲ್ಲಿ ನೂರಾರು ಮಕ್ಕಳು ಭಾಗವಹಿಸಿ ಹಬ್ಬದ ಸಂಭ್ರಮಕ್ಕೆ ರಂಗು ತುಂಬಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 20
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved