• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಚ್.ಡಿ. ದೇವೇಗೌಡರು ದೇಶ ಕಂಡ ಅಪ್ರತಿಮ ರೈತ ನಾಯಕ

May 19 2025, 02:00 AM IST
JSS Old Age Home in Aravind Nagar, Mysore

ದೇವೇಗೌಡರು ಈ ದೇಶದ ಸಮಸ್ತ ರೈತರ ಪ್ರತಿನಿಧಿ: ಎಚ್.ಟಿ.ಮಂಜು

May 19 2025, 12:00 AM IST
ಹೇಮಾವತಿ ಜಲಾಶಯ ಯೋಜನೆ ಸೇರಿದಂತೆ ನಾಡಿನ ಪ್ರಮುಖ ನೀರಾವರಿ ಯೋಜನೆಗಳು ಪೂರ್ಣಗೊಂಡು ರೈತರ ಭೂಮಿ ಹಸಿರಾಗಲು ದೇವೇಗೌಡರು ಕಾರಣಕರ್ತರಾಗಿದ್ದಾರೆ. ದೇಶಕ್ಕೆ ದೇವೇಗೌಡರ ಸೇವೆ ಮತ್ತಷ್ಟು ಬೇಕಾಗಿದೆ. ನಮ್ಮೆಲ್ಲರಿಗೂ ದೇವೇಗೌಡರು ಸ್ಫೂರ್ತಿ. ಅವರ ಮಾರ್ಗದರ್ಶನ ನಿರಂತರವಾಗಿರಬೇಕು.

ಎಚ್.ಡಿ.ದೇವೇಗೌಡರು ರಾಷ್ಟ್ರ ಕಂಡ ಮಹಾನ್ ನಾಯಕರು: ಡಾ.ಕೆ.ಅನ್ನದಾನಿ

May 18 2025, 11:45 PM IST
ಪ್ರಧಾನ ಮಂತ್ರಿಯಾಗಿ ರಾಜ್ಯ ಹಾಗೂ ದೇಶಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಅವರ ಅವಧಿಯಲ್ಲಿ ನೀರಾವರಿ ಕ್ಷೇತ್ರದಲ್ಲಿನ ಯೋಜನೆಗಳು ರೈತರಿಗೆ ಇಂದಿಗೂ ವರದಾನವಾಗಿವೆ. ರಾಜ್ಯ ಸೇರಿದಂತೆ ದೇಶಾದ್ಯಂತ ನೀರಾವರಿ ಯೋಜನೆಗಳಿಗೆ ಒತ್ತು ನೀಡುವುದರ ಜೊತೆಗೆ ರೈಲ್ವೆ, ನೀರಾವರಿ, ವಿದ್ಯುತ್, ಕೈಗಾರಿಕೆ, ಕೃಷಿ ಸೇರಿದಂತೆ ದೇಶದ ಸಮಗ್ರ ಅಭಿವೃದ್ಧಿಗೆ ಸಾಕಷ್ಟು ಕೊಡುಗೆಗಳನ್ನು ನೀಡಿದ್ದಾರೆ.

ಸಿದ್ದರಾಮಯ್ಯ ರಾಜಕಾರಣದಲ್ಲಿ ಬೆಳೆಯಲು ದೇವೇಗೌಡರು ಕಾರಣ: ಎ. ಮಂಜು

Dec 01 2024, 01:34 AM IST
ಸಿದ್ದರಾಮಯ್ಯ ರಾಜಕಾರಣದಲ್ಲಿ ಬೆಳೆಯಲು ದೇವೇಗೌಡರು ಕಾರಣ. ಯಾಕೆ ಅವರ ಅಹಂಕಾರ ಮುರಿಯಬೇಕು ಎಂದು ಎ. ಮಂಜು ತಿಳಿಸಿದರು.

ಸಿದ್ದರಾಮಯ್ಯ ಶಕ್ತಿ ಎಂದು ಗುರುತಿಸಲು ದೇವೇಗೌಡರು ಕಾರಣ: ಮಾಜಿ ಸಚಿವ ಸಾ.ರಾ.ಮಹೇಶ್

Nov 13 2024, 12:50 AM IST
ರಾಜ್ಯ ಸರ್ಕಾರ ನೈತಿಕತೆ ಇದ್ದರೆ ಸಚಿವ ಸಂಪುಟದಿಂದ ಜಮೀರ್ ಅವರನ್ನು ವಜಾಗೊಳಿಸಬೇಕು. ಜಮೀರ್ ಅವರು ದೇವೇಗೌಡ, ಕುಮಾರಸ್ವಾಮಿ ಅವರ ಬಗ್ಗೆ ಇಂದು ಮಾತನಾಡಿರಬಹುದು. ಮುಂದೆ ನಿಮಗೂ ಇದೇ ಗತಿ ಬರಬಹುದು. ಏನು ಪಾಳೆಗಾರಿಕೆ ಮಾಡುತ್ತೀರಾ ಎಂದು ಅವರು ವಾಗ್ದಾಳಿ ನಡೆಸಿದರು.

ದೇವೇಗೌಡರು ಇಲ್ಲದಿದ್ದರೆ ಜಮೀರ್ ಶಾಸಕನೂ ಆಗ್ತಿರಲಿಲ್ಲ: ಎ.ಮಂಜು

Nov 13 2024, 12:01 AM IST
ರಾಜಕಾರಣಿಗಳು ಧರ್ಮ ಮೀರಿ ರಾಜಕಾರಣಿಯಾಗಬೇಕು. ಸಮುದಾಯದವರ ಓಲೈಕೆಗಾಗಿ ಎಂದಿಗೂ ಮಾತನಾಡಬಾರದು.

ಅವರದ್ದೇ ಪಕ್ಷ ಅಧಿಕಾರಕ್ಕೆ ಬಂದರೂ ಸಹಿಸದ ದೇವೇಗೌಡರು!

Nov 11 2024, 12:51 AM IST
ಚನ್ನಪಟ್ಟಣ: ದೇವೇಗೌಡರು ಅವರದ್ದೇ ಪಕ್ಷದ ಸರ್ಕಾರ ಇದ್ದರೂ ಅದು 5 ವರ್ಷ ಇರುತ್ತೆ ಎಂದು ಹೇಳೋದಿಲ್ಲ. ಇದು ಯಾವಾಗ ಬಿದ್ದೋಗುತ್ತೋ ಅಂತಾನೆ ಹೇಳ್ತಾರೆ. ಪ್ರಧಾನಿಯಾಗಿ 11 ತಿಂಗಳು, ಸಿಎಂ ಆಗಿ 17 ತಿಂಗಳು, ಅವರ ಮಗ ಸಿಎಂ ಆಗಿ 20 ತಿಂಗಳು ಅಧಿಕಾರ ನಡೆಸಿದ್ದಾರೆ. ಅದ್ಯಾಕೋ ಅವರಿಗೆ ಸರ್ಕಾರಗಳನ್ನು ಪೂರ್ಣಾವಧಿ ನಡೆಸಲು ಅವಕಾಶ ಸಿಗದ ಕಾರಣ ಹಾಗೆ ಹೇಳುತ್ತಾರೆ. ಕಾಂಗ್ರೆಸ್ ಸರ್ಕಾರ ಬೀಳುತ್ತದೆ ಎಂದು ಹೇಳಿದ ಮಾಜಿ ಪ್ರಧಾನಿ ದೇವೇಗೌಡರಿಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು ನೀಡಿದರು.

ಎಚ್‌.ಡಿ.ದೇವೇಗೌಡರು ರೈತರ ಪ್ರಧಾನಿ: ಉಪ ರಾಷ್ಟ್ರಪತಿ ಜಗದೀಪ್ ಧನಕರ್

Oct 26 2024, 01:11 AM IST
ದೇವೇಗೌಡರು ಪ್ರಧಾನಮಂತ್ರಿಯಾಗಿದ್ದ ಸಮಯದಲ್ಲಿ ರೈತರಿಗಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿದರು. ಅವರೊಬ್ಬ ಭಾರತದ ಸುಪುತ್ರ. ರೈತಪರ ಕಾಳಜಿ ಇರುವ ಒಳ್ಳೆಯ ಮನಸ್ಸಿರುವ ಶ್ರೇಷ್ಠ ವ್ಯಕ್ತಿ. ನಾನು ವಿದ್ಯಾರ್ಥಿ ದಿಸೆಯಿಂದಲೂ ಇವರ ಹೋರಾಟದ ಬಗ್ಗೆ ಕೇಳಿದ್ದೇನೆ. ಇಳಿ ವಯಸ್ಸಿನಲ್ಲೂ ರೈತರ ಪರವಾಗಿ ಇಂದಿಗೂ ಸಂಸತ್‌ನಲ್ಲಿ ದನಿ ಎತ್ತುತ್ತಿರುವುದು ಸಾಮಾಜಿಕ ಕಳಕಳಿ ಮತ್ತು ಬದ್ಧತೆಗೆ ಸಾಕ್ಷಿಯಾಗಿದೆ.

ದೇವೇಗೌಡರು ರೈತರ ಪ್ರಧಾನಿ: ಉಪರಾಷ್ಟ್ರಪತಿ ಧನಕರ್

Oct 26 2024, 12:48 AM IST
ಎಚ್.ಡಿ.ದೇವೇಗೌಡ ಅವರು ಮಾಜಿ ಪ್ರಧಾನಿಯಲ್ಲ, ಅವರು ರೈತರ ಪ್ರಧಾನಿ ಎಂದು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಬಣ್ಣಿಸಿದರು.

ದೇವೇಗೌಡರು ವಾಲ್ಮೀಕಿ ಜನಾಂಗವನ್ನು ಎಸ್‌ಟಿಗೆ ಸೇರಿಸಲು ಶ್ರಮಿಸಿದ್ದರು

Oct 18 2024, 12:17 AM IST
ಮಾಜಿ ಪ್ರಧಾನಿ ದಿ. ಚಂದ್ರಶೇಖರ್‌ ಅವರಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ವಿನಂತಿಸಿ ವಾಲ್ಮೀಕಿ ಜನಾಂಗವನ್ನು ಎಸ್‌ಟಿ ವರ್ಗಕ್ಕೆ ಸೇರಿಸಲು ಶ್ರಮಿಸಿದ್ದರು. ಜತೆಗೆ ೧೮ ಶಾಸಕರು ಹಾಗೂ ೩ ಸಂಸದರು ಆಯ್ಕೆಯಾಗಲು ಸಾಧ್ಯವಾಗಿತ್ತು ಎಂದು ಶಾಸಕ ಎಚ್.ಡಿ.ರೇವಣ್ಣ ಹೇಳಿದರು. ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ದಾರ್ಶನಿಕರು ನೀಡಿರುವ ಮಹತ್ವದ ಕಾವ್ಯಗಳನ್ನು ಅರ್ಥ ಮಾಡಿಕೊಂಡು ತತ್ವಗಳನ್ನು ಅನುಸರಿಸುತ್ತಾ, ಸಹಬಾಳ್ವೆಯ ಜೀವನ ನಡೆಸಬೇಕಿದೆ ಎಂದರು.
  • < previous
  • 1
  • 2
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved