• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೀರೋ ಮೋಟೋಕಾರ್ಪ್‌ ದ್ವಿಚಕ್ರ ವಾಹನಗಳಿಗೆ ಭಾರಿ ಬೇಡಿಕೆ

Oct 10 2025, 01:00 AM IST

ಹಬ್ಬದ ಸೀಸನ್‌ನಲ್ಲಿ ಭಾರತೀಯ ಆಟೋ ಮಾರುಕಟ್ಟೆಯು ಕೂಡ ಹುಮ್ಮಸ್ಸಿನ ಬೆಳವಣಿಗೆಗೆ ಸಾಕ್ಷಿಯಾಗಿದೆ. ಏಕೆಂದರೆ ಈ ವರ್ಷ ದ್ವಿಚಕ್ರ ವಾಹನಗಳ ಮೇಲಿನ ಜಿ ಎಸ್ ಟಿ ಇಳಿಕೆ ಆಗಿರುವುದರಿಂದ ವಿಶೇಷವಾಗಿ 100 ಸಿಸಿ ಮತ್ತು 125 ಸಿಸಿ ವಿಭಾಗಗಳಲ್ಲಿ ವೆಚ್ಚದ ಭಾರ ಕಡಿಮೆ ಆಗಿದೆ.

ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್‌ ಧರಿಸಲಿ: ಪರಶುರಾಮ ಲಮಾಣಿ

Oct 01 2025, 01:00 AM IST
ಇವತ್ತಿನ ದಿನಮಾನಗಳಲ್ಲಿ ಬಹಳಷ್ಟು ಅಪಘಾತಗಳಲ್ಲಿ ಸಾರ್ವಜನಿಕರು ತಮ್ಮ ಅಮೂಲ್ಯವಾದ ಜೀವಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಸರಿಯಾದ ರೀತಿಯಲ್ಲಿ ವಾಹನವನ್ನು ಚಲಾಯಿಸದೇ ಇರುವುದು ಹಾಗೆ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸದೆ ವಾಹನ ಓಡಿಸುವುದೇ ಇದಕ್ಕೆಲ್ಲ ಕಾರಣ.

ಮನೆಗಳ್ಳನ ಬಂಧನ: ಚಿನ್ನಾಭರಣ, ದ್ವಿಚಕ್ರ ವಾಹನ ವಶ

Sep 11 2025, 12:03 AM IST
ಹೊಸಕೋಟೆ: ತಾಲೂಕಿನ ನಂದಗುಡಿ ಪೊಲೀಸರು ಮನೆಗಳಿಗೆ ಕನ್ನ ಹಾಕುತ್ತಿದ್ದ ಮನೆ ಕಳ್ಳನನ್ನು ಬಂಧಿಸಿ, 6 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಒಂದು ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ.

ಇಬ್ಬರು ಬೈಕ್ ಕಳ್ಳರ ಬಂಧನ: 4 ದ್ವಿಚಕ್ರ ವಾಹನ ವಶ

Aug 20 2025, 01:30 AM IST
ತಾತಗುಣಿ ಬಸ್ ನಿಲ್ದಾಣದ ಬಳಿ ಲಿಂಗರಾಜುಗೌಡ ಮತ್ತು ರಘು ಡಿಯೋ ಗಾಡಿ ನಿಲ್ಲಿಸಿಕೊಂಡು ನಿಂತಿದ್ದರು. ಪೊಲೀಸ್ ಪೇದೆಗಳಾದ ಮುರಳೀಧರ ಮತ್ತು ರಾಹುಲ್ ಅವರನ್ನು ನೋಡಿದಾಕ್ಷಣ ಅವರಿಬ್ಬರು ಪರಾರಿಯಾಗಲು ಯತ್ನಿಸಿದರು.

ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ‘ತಿರಂಗ ದ್ವಿಚಕ್ರ ವಾಹನ ಜಾಥಾ’

Aug 17 2025, 03:30 AM IST
‘ಹರ್ ಘರ್ ತಿರಂಗಾ’ ಅಭಿಯಾನದ ಅಂಗವಾಗಿ ಗುರುವಾರ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ನಗರದಲ್ಲಿ ‘ತಿರಂಗಾ ದ್ವಿಚಕ್ರ ವಾಹನ ಜಾಥಾ’ ನಡೆಯಿತು.

ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿಯಾಗಿ ಮಹಿಳೆ ಸಾವು : ಮೃತಳ ಮಗಳು, ಮೊಮ್ಮಗನಿಗೆ ಗಾಯ

Jun 30 2025, 01:47 AM IST
ಸಿಮೆಂಟ್‌ ಮಿಕ್ಸರ್‌ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಾಯಿ ಮೃತಪಟ್ಟು, ಮಗಳು ಹಾಗೂ ಮೊಮ್ಮಗ ಗಾಯಗೊಂಡಿರುವ ದುರ್ಘಟನೆ ಭಾನುವಾರ ನಡೆದಿದೆ.

ದ್ವಿಚಕ್ರ ವಾಹನ ದುರಸ್ತಿಗಾರರ ಬದುಕು ಉತ್ತಮಗೊಳ್ಳಲಿ: ಬಿ.ಕೆ ಮೋಹನ್

Jun 30 2025, 12:34 AM IST
ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಹಾಗೂ ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿ ವತಿಯಿಂದ ವಿವಿಧ ಸೌಲಭ್ಯಗಳನ್ನು ಸರ್ಕಾರ ದ್ವಿಚಕ್ರ ವಾಹನ ದುರಸ್ತಿಗಾರರಿಗೂ ಕಲ್ಪಿಸಿಕೊಟ್ಟಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಹೇಳಿದರು.

ಕಂಟೇನರ್ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು

Jun 07 2025, 12:43 AM IST
ಮೃತಪಟ್ಟವರನ್ನು ಗುಬ್ಬಿ ತಾಲೂಕು ಸಿ.ಎಸ್.ಪುರ ಹೋಬಳಿ ಅಂಕಲಕೊಪ್ಪದ ನಿವಾಸಿ ಧನುಷ್‌ಗೌಡ (22), ನಿಟ್ಟೂರು ಹೋಬಳಿ ಬಸವಾಪಟ್ಟಣದ ನಿವಾಸಿ ರಾಕೇಶ್ (24) ಹಾಗೂ ಚಳ್ಳಕೆರೆಯ ಸಮೀಪದ ಚಿಕ್ಕಚೆಲ್ಲೂರು ಗ್ರಾಮದ ಧನರಾಜ್ (24) ಎಂದು ಗುರುತಿಸಲಾಗಿದೆ.

ಶಿರಸಿಯಲ್ಲಿ ದ್ವಿಚಕ್ರ ವಾಹನ ನಿಲುಗಡೆಗೆ ಪೇ ಪಾರ್ಕಿಂಗ್‌

May 16 2025, 02:14 AM IST
ಶಿರಸಿ ನಗರಸಭೆಯ ಮಾಲೀಕತ್ವದ ಕೋಣನಬಿಡಕಿ ಜಾಗದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ದ್ವಿಚಕ್ರ ವಾಹನ ನಿಲುಗಡೆಗೆ "ಪೇ ಪಾರ್ಕಿಂಗ್ " ವ್ಯವಸ್ಥೆ ಕಲ್ಪಿಸಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.

ದ್ವಿಚಕ್ರ ವಾಹನ ಕಳ್ಳತನ: ಇಬ್ಬರ ಬಂಧನ

May 11 2025, 01:15 AM IST
ಬೈಕ್‌ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿರುವ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು, ೧೧ ಪ್ರಕರಣ ಬೇಧಿಸುವಲ್ಲಿ ಸಫಲರಾಗಿದ್ದಾರೆ.
  • < previous
  • 1
  • 2
  • 3
  • 4
  • 5
  • next >

More Trending News

Top Stories
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರಿಗಳಿಗೆ 3 ದಿನ ರಜೆ ಕೊಡಿ : ಉದ್ಯಮಿಗಳಿಗೆ ಡಿಸಿಎಂ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved