• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೇತ್ರಾಣಿ ದ್ವೀಪ ವೀಕ್ಷಿಸಿದ ಡಿಸಿಎಂ ಡಿ.ಕೆ. ಶಿವಕುಮಾರ

Nov 23 2024, 12:30 AM IST
ಉಪಮುಖ್ಯಮಂತ್ರಿಯವರು ನೇತ್ರಾಣಿ ದ್ವೀಪದ ಸುತ್ತ ಇರುವ ಸಮುದ್ರದ ಸೊಬಗಿನ ಬಗ್ಗೆ ಭಾರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಂತರ ಮುರುಡೇಶ್ವರ ಬೀಚ್‌ನಲ್ಲಿ ಕೆಲಕಾಲ ಕಾಳೆದರು.

ದ್ವೀಪ ಅಗೆದು ಮರಳು ದಂಧೆ: ನದಿಯಲ್ಲಿ ನಿಂತು ವಿಶಿಷ್ಟ ಪ್ರತಿಭಟನೆ!

Sep 16 2024, 01:52 AM IST
ದ್ವೀಪದ ಅಸ್ತಿತ್ವಕ್ಕೇ ಸಂಚಕಾರ ಬಂದಿದೆ. ಕೊನೆಗೆ ವಿಧಿಯಿಲ್ಲದೆ ‘ಒಂದೋ ನಮ್ಮನ್ನು ಬದುಕಿಸಿ, ಇಲ್ಲವೇ ಸಾಯಿಸಿ’ ಎಂಬ ಮನವಿಯೊಂದಿಗೆ ಮಹಿಳೆಯರು, ಹಿರಿಯರ ಸಹಿತ ದ್ವೀಪವಾಸಿಗಳು ನದಿಯಲ್ಲಿ ಅರ್ಧ ಮುಳುಗುವಷ್ಟು ನೀರಿನಲ್ಲಿ ನಿಂತು ಪ್ಲೆಕಾರ್ಡ್‌ ಹಿಡಿದು ಪ್ರತಿಭಟನೆ ನಡೆಸಿದ್ದಾರೆ.

ಅಂಡಮಾನ್‌ ಮತ್ತು ನಿಕೋಬಾರ್‌ ದ್ವೀಪ ಸಮೂಹಗಳ ರಾಜಧಾನಿಯಾಗಿರುವ ‘ಪೋರ್ಟ್‌ ಬ್ಲೇರ್‌’ ಇನ್ನು ಶ್ರೀ ವಿಜಯಪುರಂ

Sep 14 2024, 01:53 AM IST

ಪ್ರಸಿದ್ಧ ಅಂಡಮಾನ್‌ ಮತ್ತು ನಿಕೋಬಾರ್‌ ದ್ವೀಪ ಸಮೂಹಗಳ ರಾಜಧಾನಿಯಾಗಿರುವ ‘ಪೋರ್ಟ್‌ ಬ್ಲೇರ್‌’ನ ಹೆಸರನ್ನು ಕೇಂದ್ರ ಸರ್ಕಾರ ‘ಶ್ರೀ ವಿಜಯ ಪುರಂ’ ಎಂದು ಬದಲಾವಣೆ ಮಾಡಿದೆ. ಗೃಹ ಸಚಿವ ಅಮಿತ್‌ ಶಾ ಶುಕ್ರವಾರ ಈ ನಿರ್ಧಾರ ಪ್ರಕಟಿಸಿದ್ದಾರೆ.

ಮರಳು ದಂಧೆಯಿಂದ ‘ಮಾಯ’ವಾಗುತ್ತಿರುವ ಪಾವೂರು ದ್ವೀಪ!

Jun 25 2024, 12:33 AM IST
ನೇತ್ರಾವತಿ ನದಿಯ ನಡುವೆ ಇರುವ ಪಾವೂರು ಉಳಿಯ ದ್ವೀಪವು ಅಕ್ರಮ ಮರಳು ಗಣಿಗಾರಿಕೆಯಿಂದ ಅಳಿವಿನಂಚಿಗೆ ಸಾಗುವ ಭೀತಿ ಎದುರಿಸುತ್ತಿದ್ದು, ಅಲ್ಲಿರುವ 50ಕ್ಕೂ ಅಧಿಕ ಕುಟುಂಬಗಳು ಆತಂಕದಿಂದ ದಿನ ದೂಡುತ್ತಿವೆ. ಇಲ್ಲಿನ ಈ ಸಮಸ್ಯೆ ಬಗ್ಗೆ ಜಿಲ್ಲಾಡಳಿತ ಸೇರಿದಂತೆ ಸಂಬಂಧಫಟ್ಟವರಿಗೆ ಮನವಿ ನೀಡಲಾಗುತ್ತಿದ್ದರೂ ಸ್ಪಂದನೆ ಸಿಕ್ಕಿಲ್ಲ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಬೇಕು ಎಂದು ನಿವಾಸಿಗರು ಆಗ್ರಹಿಸಿದ್ದಾರೆ.

ಶಾಶ್ವತ ತೂಗುಸೇತುವೆಗೆ ಕಾಯುತ್ತಿದೆ ಪಾವೂರು ಉಳಿಯ ದ್ವೀಪ!

Apr 29 2024, 01:33 AM IST
ಅಡ್ಯಾರಿಗೆ ಬಂದುಹೋಗಲು ಬೇಸಗೆಯಲ್ಲಿ ತಾತ್ಕಾಲಿಕ ತೂಗು ಸೇತುವೆ ನಿರ್ಮಿಸುತ್ತಾರೆ. ಮಳೆಗಾಲದಲ್ಲಿ ಇದು ಪ್ರವಾಹಕ್ಕೆ ನಿಲ್ಲುವುದಿಲ್ಲ. ಹಾಗಾಗಿ ಪ್ರತಿ ವರ್ಷ ಸೆಪ್ಟೆಂಬರ್‌ನಲ್ಲಿ ಸೇತುವೆ ನಿರ್ಮಿಸಿ ಮಳೆಗಾಲ ವೇಳೆಗೆ ತೆಗೆದು ಹಾಕುವುದು ಅನಿವಾರ್ಯ. ಹೀಗೆ ಸಾಗುತ್ತಿದೆ ಇಲ್ಲಿನ ದ್ವೀಪವಾಸಿಗಳ ಬದುಕು.

ಕಚತೀವು ದ್ವೀಪ ವಿವಾದ: ತಮಿಳ್ನಾಡು ಬೆಸ್ತರ ಹಿತ ಬಲಿ ಕೊಟ್ಟಿದ್ದು ಡಿಎಂಕೆ

Apr 02 2024, 01:03 AM IST
ಭಾರತ-ಶ್ರೀಲಂಕಾ ನಡುವಿನ ಕಚತೀವು ದ್ವೀಪವನ್ನು ನೆಹರು-ಇಂದಿರಾ ಗಾಂಧಿ ಕಾಲದಲ್ಲಿ ಲಂಕೆಗೆ ಬಿಟ್ಟುಕೊಟ್ಟ ವಿವಾದ ಸತತ 2ನೇ ದಿನವೂ ಬಿಜೆಪಿ ಹಾಗೂ ಕಾಂಗ್ರೆಸ್‌-ಡಿಎಂಕೆ ನಡುವೆ ವಾಕ್ಸಮರಕ್ಕೆ ವೇದಿಕೆಯಾಗಿದೆ.

ಕಚತೀವು ದ್ವೀಪ ಲಂಕೆಗೆ ಇಂದಿರಾ ಕೊಟ್ಟಿದ್ದು ಹೇಗೆ: ರಹಸ್ಯ ಬಹಿರಂಗ

Apr 01 2024, 12:52 AM IST

ಭಾರತ ಮತ್ತು ಶ್ರೀಲಂಕಾ ನಡುವೆ ಇರುವ  ಕಚತೀವು ದ್ವೀಪವನ್ನು ಅಂದಿನ ಪಂ। ಜವಾಹರಲಾಲ್‌ ನೆಹರು ಹಾಗೂ ಇಂದಿರಾ ಗಾಂಧಿ ನೇತೃತ್ವದ ಕಾಂಗ್ರೆಸ್‌ ಸರ್ಕಾರಗಳು ತಮ್ಮ ನಿರ್ಲಕ್ಷ್ಯದಿಂದ ಶ್ರೀಲಂಕಾಗೆ ಬಿಟ್ಟುಕೊಟ್ಟಿದ್ದವು ಎಂಬ ‘ರಹಸ್ಯ’ ವಿಷಯವೊಂದು  ಬಯಲಾಗಿದೆ.

ಬೆಂಗಳೂರಿನಿಂದ ಸುಂದರ ದ್ವೀಪ ಲಕ್ಷದ್ವೀಪಕ್ಕೆ ನೇರ ವಿಮಾನ ಸೇವೆ ಆರಂಭ

Mar 19 2024, 12:45 AM IST
ಪ್ರಧಾನಿ ನರೇಂದ್ರ ಮೋದಿ ತಮ್ಮ ವಿಹಾರದ ದೃಶ್ಯಗಳನ್ನು ಪೋಸ್ಟ್ ಮಾಡಿದ ಬಳಿಕ ಭಾರೀ ಪ್ರಸಿದ್ಧಿ ಗಳಿಸಿರುವ ಲಕ್ಷದ್ವೀಪಕ್ಕೆ ಉದ್ಯಾನ ನಗರಿ ಬೆಂಗಳೂರಿನಿಂದ ನೇರ ವಿಮಾನ ಸೇವೆ ಆರಂಭಿಸುವುದಾಗಿ ಇಂಡಿಗೋ ವಿಮಾನಸಂಸ್ಥೆ ಪ್ರಕಟಿಸಿದೆ.

ಕೂರ್ಮಗಡ ದ್ವೀಪ: ಸಂಭ್ರಮದಿಂದ ನಡೆದ ನರಸಿಂಹ ದೇವರ ಜಾತ್ರೆ

Jan 26 2024, 01:46 AM IST
ಅರಬ್ಬಿ ಸಮುದ್ರ ಮಧ್ಯದಲ್ಲಿ ಇರುವ ಕೂರ್ಮಗಡ ದ್ವೀಪದಲ್ಲಿ ಮೀನುಗಾರರ ಆರಾಧ್ಯದೈವವಾದ ನರಸಿಂಹ ದೇವರ ಜಾತ್ರೆ ಗುರುವಾರ ಶ್ರದ್ಧಾ-ಭಕ್ತಿ ಹಾಗೂ ವಿಜೃಂಭಣೆಯಿಂದ ನಡೆಯಿತು.

ಅಧಿಕಾರ ಸಿಕ್ಕರೆ ಸೈಂಟ್ ಮೇರಿಸನ್ನು ಕೃಷ್ಣ ದ್ವೀಪ ಮಾಡುತ್ತೇನೆ: ಜನಾರ್ದನ ರೆಡ್ಡಿ

Jan 20 2024, 02:02 AM IST
ಪ್ರವಾಸೋದ್ಯಮ ಮಂತ್ರಿಯಾಗಿದ್ದಾಗ ಸೈಂಟ್ ಮೇರೀಸ್ ಅಭಿವೃದ್ಧಿ ಮಾಡಿ, ಅಲ್ಲಿಗೆ ಹೋಗುವ ಪ್ರವಾಸಿಗರಿಗೆ ಬೋಟಿಂಗ್ ವ್ಯವಸ್ಥೆ ಮಾಡುವ ಕನಸಿತ್ತು. ಆದರೆ ಸಾಧ್ಯವಾಗಲಿಲ್ಲ. ಶ್ರೀಕೃಷ್ಣನ ಆಶಿರ್ವಾದದಿಂದ ಮತ್ತೆ ಅಧಿಕಾರ ಸಿಕ್ಕರೆ ಆ ಎಲ್ಲ ಕೆಲಸ ಮಾಡುತ್ತೇವೆ ಎಂದು ಜನಾರ್ದನ ರೆಡ್ಡಿ ಭರವಸೆ ನೀಡಿದರು.

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved