• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶೃಂಗೇರಿಯಲ್ಲಿ 22 ರಿಂದ ಅ.3ರವರೆಗೆ ನವರಾತ್ರಿ ಉತ್ಸವ.

Sep 15 2025, 01:00 AM IST
ಶೃಂಗೇರಿದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಸೆ.22 ರಿಂದ ಅ. 3 ರವರೆಗೆ ಶರನ್ನವರಾತ್ರಿ ಮಹೋತ್ಸವ ನಡೆಯಲಿದೆ.

ಸೆ.22-ಅ.2: ಕಟೀಲು ಕ್ಷೇತ್ರ ನವರಾತ್ರಿ ಮಹೋತ್ಸವ ಸಂಭ್ರಮ

Sep 12 2025, 12:07 AM IST
ಕಟೀಲು ದೇವಸ್ಥಾನದಲ್ಲಿ ಸೆ.೨೨ರಿಂದ ಅ.೨ರ ತನಕ ನವರಾತ್ರಿ ಪ್ರಯುಕ್ತ ಪ್ರತಿದಿನ ಬೆಳಗ್ಗೆ 9.30ರಿಂದ ಸಂಜೆ 4 ರ ತನಕ ವಿವಿಧ ತಂಡಗಳಿಂದ ಭಜನೆ, ಸಂಜೆ 4 ರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು, ಸಂಜೆ 7 ರಿಂದ ಸರಸ್ವತಿ ಸದನದಲ್ಲಿ ಯಕ್ಷಗಾನ ಬಯಲಾಟ ನಡೆಯಲಿದೆ.

ಶಿರಸಿ ಮಾರಿಕಾಂಬಾ ದೇವಸ್ಥಾನದಲ್ಲಿ 22ರಿಂದ ನವರಾತ್ರಿ ಉತ್ಸವ

Sep 07 2025, 01:01 AM IST
ಪ್ರತಿ ವರ್ಷದಂತೆ ಈ ವರ್ಷವೂ ವೈಭವದಿಂದ ನವರಾತ್ರಿ ಉತ್ಸವ ಆಚರಿಸಲಾಗುತ್ತದೆ.

ಜಿಎಸ್‌ಟಿ ಸುಧಾರಣೆ ಮೋದಿಯಿಂದ ದೇಶಕ್ಕೆ ದೀಪಾವಳಿ, ನವರಾತ್ರಿ ಉಡುಗೊರೆ: ಶ್ರೀನಿಧಿ ಹೆಗ್ಡೆ

Sep 06 2025, 01:01 AM IST
ಜಿಎಸ್ ಟಿ ಸ್ಲ್ಯಾಬ್ ಬದಲಾವಣೆ ದೇಶದ ಸಾಮಾನ್ಯ ಜನ, ಮಧ್ಯಮ ವರ್ಗ, ರೈತರು ಹಾಗೂ ವ್ಯಾಪಾರಿಗಳ ಜೀವನದಲ್ಲಿ ಹಾಗೂ ದೇಶದ ಆರ್ಥಿಕತೆಯಲ್ಲಿ ಧನಾತ್ಮಕ ಪರಿಣಾಮ ಬೀರಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾ ಮಾಧ್ಯಮ ಪ್ರಮುಖ್ ಶ್ರೀನಿಧಿ ಹೆಗ್ಡೆ ಬಣ್ಣಿಸಿದ್ದಾರೆ.

ಸೆ.22ರಿಂದ ಬಾಳೆಹೊನ್ನೂರು ನವರಾತ್ರಿ ಮಹೋತ್ಸವ

Aug 23 2025, 02:00 AM IST
ಬಾಳೆಹೊನ್ನೂರು, ಪಟ್ಟಣದ ದುರ್ಗಾದೇವಿ ನವರಾತ್ರಿ ಪೂಜಾ ಸಮಿತಿಯಿಂದ 16ನೇ ವರ್ಷದ ನವರಾತ್ರಿ ಮಹೋತ್ಸವ ಸೆ.22ರಿಂದ ಅ.2ರ ವರೆಗೆ ನಡೆಯಲಿದೆ ಎಂದು ಸಮಿತಿ ಕಾರ್ಯಾಧ್ಯಕ್ಷ ಬಿ.ಚನ್ನಕೇಶವಗೌಡ ಬರಗಲ್ ತಿಳಿಸಿದರು.

ನವರಾತ್ರಿ ನಮಸ್ಯಾ ಕಾರ್ಯಕ್ರಮ ಎಲ್ಲರ ಹೊಣೆಗಾರಿಕೆ

Jul 28 2025, 12:30 AM IST
ಸೆಪ್ಟೆಂಬರ್‌ನಲ್ಲಿ ರಾಮಚಂದ್ರಾಪುರ ಮಠದ ಶ್ರೀಗಳು ಕೈಗೊಳ್ಳಲಿರುವ ನವರಾತ್ರಿ ನಮಸ್ಯಾ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಪಟ್ಟಣದ ರಾಘವೇಶ್ವರ ಸಭಾಭವನದಲ್ಲಿ ನಡೆಯಿತು.

ಮಲ್ಪೆ ಶ್ರೀ ರಾಮಮಂದಿರದ ರಜತ ಮಹೋತ್ಸವ, ನವರಾತ್ರಿ, ಚಂಡಿಕಾ ಹವನ ಸಂಪನ್ನ

Oct 17 2024, 12:14 AM IST
ರಜತ ಮಹೋತ್ಸವ ಆಚರಣೆ ಮತ್ತು ನವರಾತ್ರಿ ವಿಜಯದಶಮಿ ಪ್ರಯುಕ್ತ ಚಂಡಿಕಾ ಹವನ ನಡೆಯಿತು. ಈ ಪ್ರಯುಕ್ತ ಶ್ರೀ ದೇವರಿಗೆ ವಿಶೇಷ ಅಲಂಕಾರ ನೆರವೇರಿತು.

ನವರಾತ್ರಿ ವೇದಿಕೆಯಲ್ಲಿ ಮುಸ್ಲಿಂ ವ್ಯಕ್ತಿಗೆ ಸನ್ಮಾನ: ಪರ ವಿರೋಧ ಚರ್ಚೆ

Oct 17 2024, 12:11 AM IST
ದಸರಾ ಕಾರ್ಯಕ್ರಮದ ವೇದಿಕೆಯಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾಷಣ ಮಾಡಲು ಅವಕಾಶ ಕೊಟ್ಟು ಅವರನ್ನು ಸನ್ಮಾನಿಸಿದ ಕಾರ್ಯಕ್ರಮ ಇದೀಗ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗಿದೆ.

ಎಚ್.ಡಿ. ಕೋಟೆಯಲ್ಲಿ ಸಡಗರದ ನವರಾತ್ರಿ ಉತ್ಸವ

Oct 14 2024, 01:22 AM IST
ಬೆಳಗ್ಗೆ ದೇವಾಲಯದಲ್ಲಿ ಸ್ವಾಮಿಗೆ ಅಭಿಷೇಕ ಕುಂಕುಮರ್ಚನೆ ಪುಷ್ಪಾರ್ಚನೆ

ಲಕ್ಷ್ಮೀನರಸಿಂಹ ದೇಗುಲದಲ್ಲಿ ಸಂಪನ್ನಗೊಂಡ ನವರಾತ್ರಿ ಮಹೋತ್ಸವ

Oct 14 2024, 01:19 AM IST
ಶ್ರೀಕ್ಷೇತ್ರದ ಪರಂಪರಾವಧೂತ ಶ್ರೀ ಸತೀಶ್ ಶರ್ಮ ಅವಧೂತರ ಮಾರ್ಗದರ್ಶನದಲ್ಲಿ ಪ್ರತಿ ದಿನ ಪ್ರಾತಃ ಕಾಲದಿಂದಲೇ ವಿವಿಧ ಹೋಮ, ಹವನಾದಿಗಳೊಂದಿಗೆ ಲೋಕಕಲ್ಯಾಣಾರ್ಥವಾಗಿ ವಿಶೇಷ ಪ್ರಾರ್ಥನೆಗಳು ನೆರವೇರಿದವು.
  • < previous
  • 1
  • 2
  • 3
  • 4
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved