• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಂಸಿಡಿಸಿಸಿ ಬ್ಯಾಂಕ್‌ಗೆ ಶಾಸಕ ಗಣೇಶ್‌ ನಾಮಪತ್ರ

Jun 18 2025, 11:49 PM IST
ಗುಂಡ್ಲುಪೇಟೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್‌ ಎಂಸಿ ಡಿಸಿಸಿ ಬ್ಯಾಂಕ್‌ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸಿದರು.

ಎಂಡಿಸಿಸಿ ಬ್ಯಾಂಕ್‌ ಚುನಾವಣೆ: ಘಟಾನುಘಟಿಗಳಿಂದ ನಾಮಪತ್ರ ಸಲ್ಲಿಕೆ

Jun 18 2025, 11:49 PM IST
ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನದ ಚುನಾವಣೆ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಬುಧವಾರ ಘಟಾನುಘಟಿ ನಾಯಕರು ನಾಮಪತ್ರ ಸಲ್ಲಿಸಿದರು.

ಎಂಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಪುಟ್ಟರಂಗಶೆಟ್ಟಿ ನಾಮಪತ್ರ

Jun 17 2025, 02:42 AM IST
ಜಿಲ್ಲಾ ಸಹಕಾರ ಕೇಂದ್ರ ಸಹಕಾರ ಬ್ಯಾಂಕ್‌ನ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧೆ ಬಯಸಿ ಚಾಮರಾಜನಗರ ಕ್ಷೇತ್ರದಿಂದ ಎಂಎಸ್‌ಐಎಲ್ ಅಧ್ಯಕ್ಷ ಸಿ. ಪುಟ್ಟರಂಗಶೆಟ್ಟಿ ಅವರು ಸೋಮವಾರ ಮೈಸೂರಿನಲ್ಲಿ ನಾಮಪತ್ರ ಸಲ್ಲಿಸಿದರು.

ಎಂಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಆರ್‌.ನರೇಂದ್ರ ನಾಮಪತ್ರ ನರೇಂದ್ರ ನಾಮಪತ್ರ

Jun 16 2025, 01:03 AM IST
ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಆಡಳಿತ ಮಂಡಳಿಯ ಚಾಮರಾಜನಗರ ಜಿಲ್ಲೆಯ ನಾಲ್ಕು ನಿರ್ದೇಶಕರ ಸ್ಥಾನಗಳ ಪೈಕಿ ಕೊಳ್ಳೇಗಾಲ ಕ್ಷೇತ್ರದಿಂದ ಹಾಲಿ ನಿರ್ದೇಶಕ ಹಾಗೂ ಮಾಜಿ ಶಾಸಕ ಆರ್.ನರೇಂದ್ರ ನಾಲ್ಕನೇ ಬಾರಿ ನಿರ್ದೇಶಕ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದರು.

ಬಮೂಲ್ ಚುನಾವಣೆಗೆ ಬೈರೇಗೌಡ ನಾಮಪತ್ರ

May 20 2025, 01:06 AM IST
ದಾಬಸ್‍ಪೇಟೆ: ಬೆಂಗಳೂರು ಹಾಲು ಒಕ್ಕೂಟದ ನೆಲಮಂಗಲ ಕ್ಷೇತ್ರದ ನಿರ್ದೇಶಕರ ಚುನಾವಣೆಯ ಮೈತ್ರಿಕೂಟ ಅಭ್ಯರ್ಥಿಯಾಗಿ ಭವಾನಿಶಂಕರ್ ಬೈರೇಗೌಡ ನಾಮಪತ್ರ ಸಲ್ಲಿಸಿದರು.

ಬಮೂಲ್ ಚುನಾವಣೆಗೆ ಭಾಸ್ಕರ್ ನಾಮಪತ್ರ ಸಲ್ಲಿಕೆ

May 19 2025, 02:48 AM IST

  ಮೇ 25ರಂದು ನಡೆಯುವ ಬಮೂಲ್ ನಿರ್ದೇಶಕ ಸ್ಥಾನಕ್ಕೆ ನಡೆಯುವ ಚುನಾವಣೆಗೆ ನೆಲಮಂಗಲ ಕ್ಷೇತ್ರದಿಂದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಹಾಲಿ ನಿರ್ದೇಶಕ ಭಾಸ್ಕರ್ ನಾಮಪತ್ರ ಸಲ್ಲಿಸಿದರು.

ಕಾಂಗ್ರೆಸ್ ಬೆಂಬಲಿತ ಬಿ.ವಿ.ಸತೀಶ್‌ಗೌಡ ನಾಮಪತ್ರ ಸಲ್ಲಿಕೆ

May 16 2025, 01:57 AM IST
ಹೊಸಕೋಟೆ: ಮೇ 25ರಂದು ನಡೆಯಲಿರುವ ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕರ ಚುನಾವಣೆಗೆ ಹೊಸಕೋಟೆ ಕ್ಷೇತ್ರದಿಂದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಬಿ.ವಿ.ಸತೀಶ್‌ಗೌಡ ಹಾಗೂ ಪೂರ್ವ ತಾಲೂಕಿನ ಅಭ್ಯರ್ಥಿಯಾಗಿ ಕೆಎಂಎಂ ಮಂಜುನಾಥ್ ನಾಮಪತ್ರ ಸಲ್ಲಿಸಿದರು.

ವಕೀಲರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಕಣಿವೆ ಯೋಗೇಶ್ ನಾಮಪತ್ರ ಸಲ್ಲಿಕೆ

May 13 2025, 11:47 PM IST
ಕಳೆದ 25 ವರ್ಷಗಳಿಂದಲೂ ವಕೀಲರಾಗಿ ಕಾರ್ಯನಿರ್ವಹಿಸುತ್ತಿರುವ ಕಣಿವೆ ಯೋಗೇಶ್ ಇದೇ ಪ್ರಥಮ ಬಾರಿಗೆ ವಕೀಲರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಬಯಸಿ ಅಧಿಕೃತವಾಗಿ ನಾಮಪತ್ರ ಸಲ್ಲಿಸಿದ್ದಾರೆ. ಆ ಮೂಲಕ ಮೇ 24ರಂದು ನಡೆಯಲಿರುವ ಚುನಾವಣಾ ಅಖಾಡಕ್ಕೆ ಧುಮುಕಿದ್ದಾರೆ.

ಅಭ್ಯರ್ಥಿಗಳಿದ್ರೂ ನಾಮಪತ್ರ ಸಲ್ಲಿಸದ ಬಿಜೆಪಿ

Feb 11 2025, 12:48 AM IST
ಗುಂಡ್ಲುಪೇಟೆ ಪುರಸಭೆ ಅಧ್ಯಕ್ಷರಾಗಿ ಗೌಡ್ರ ಮಧು, ಉಪಾಧ್ಯಕ್ಷರಾಗಿ ಅಣ್ಣಯ್ಯಸ್ವಾಮಿ ಅವಿರೋಧವಾಗಿ ಆಯ್ಕೆಯಾದರು.

ಪಿಎಲ್ ಡಿ ಬ್ಯಾಂಕ್ ಚುನಾವಣೆ: 14 ಕ್ಷೇತ್ರಗಳಿಗೆ 49 ನಾಮಪತ್ರ ಸಲ್ಲಿಕೆ

Feb 01 2025, 12:02 AM IST
ಪಿಎಲ್‌ಡಿ ಬ್ಯಾಂಕ್ ನ 14 ಕ್ಷೇತ್ರಗಳ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಫೆ.8ರಂದು ಚುನಾವಣೆ ನಿಗದಿಯಾಗಿದೆ. ಬ್ಯಾಂಕ್ ನಲ್ಲಿ 14 ಕ್ಷೇತ್ರಗಳ ಪೈಕಿ 13 ಸಾಲಗಾರರ ಕ್ಷೇತ್ರ, 1 ಸಾಲಗಾರರಲ್ಲದ ಕ್ಷೇತ್ರವಾಗಿದೆ. 7 ಸಾಮಾನ್ಯ ಕ್ಷೇತ್ರ, ಪರಿಶಿಷ್ಟ ಕ್ಷೇತ್ರ-1 , ಪರಿಶಿಷ್ಟ ಪಂಗಡ-1 , ಮಹಿಳಾ ಕ್ಷೇತ್ರ-2 , ಹಿಂದುಳಿದ ವರ್ಗ ಎ -1, ಹಿಂದುಳಿದ ವರ್ಗ ಬಿ- 1, ಮೀಸಲು ನಿಗದಿಯಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 21
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved