ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಶರಣ ಧರ್ಮದ ಸಾಂಸ್ಕ್ರತಿಕ ನಾಯಕ ಬಸವಣ್ಣ: ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ
May 02 2025, 12:14 AM IST
ಹಿಂದೂಗಳ ಪಾಲಿಗೆ ಅಕ್ಷಯ ತೃತೀಯ ಪ್ರಮುಖ ದಿನವಾಗಿದೆ. ಈ ನಿಟ್ಟಿನಲ್ಲಿ ಅಂಗಡಿಯನ್ನು ಇನ್ನಷ್ಟು ವಿಸ್ತಾರ ಮಾಡಿದ್ದು, ಗ್ರಾಹಕರಿಗೆ ಚಿನ್ನಾಭರಣಗಳನ್ನು ರಿಯಾಯಿತಿ ದರದಲ್ಲಿ ನೀಡುತ್ತಿದ್ದೇವೆ.
ಅಳಿವಿನಂಚಿನಲ್ಲಿರುವ ನಾಟಕ ಕಲೆ ಉಳಿಸಿ ಬೆಳೆಸಿ: ಸುನೀಲ ನಾಯ್ಕ
May 02 2025, 12:13 AM IST
ಅನೇಕ ಮೇರು ನಟರು ರಂಗಭೂಮಿಯ ಹಿನ್ನೆಲೆಯಲ್ಲಿ ಸಿನಿಮಾ ಕ್ಷೇತ್ರಕ್ಕೆ ಬಂದಿದ್ದಾರೆ.
ಜವಾಬ್ದಾರಿ ಅರಿತು ಕೆಲಸ ಮಾಡಿದರೆ ಬಸವಣ್ಣನ ಕಂಡ ಕನಸು ನನಸು: ಶಾಸಕ ಭೀಮಣ್ಣ ನಾಯ್ಕ
May 01 2025, 12:50 AM IST
ಸಮಾನತೆಯ ಮೂಲಕ ಸಮಾಜದ ಅಭಿವೃದ್ಧಿಗೆ ಬಸವಣ್ಣ ಶ್ರಮಿಸಿದ್ದರು.
ಬಸವಣ್ಣನವರು ಸರ್ವ ಜಾತಿ ಜನಾಂಗದ ನಾಯಕ: ಸಚಿವ ಶರಣ ಪ್ರಕಾಶ ಪಾಟೀಲ್
Apr 30 2025, 02:03 AM IST
ಜಗಜ್ಯೋತಿ ವಿಶ್ವ ಗುರು ಬಸವಣ್ಣನವರು ಸರ್ವ ಜಾತಿ ಜನಾಂಗದ ನಾಯಕರು ಎಂದು ಕರ್ನಾಟಕ ಸರಕಾರ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ್ ಹೇಳಿದರು.
ಶಿರಸಿ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳ ಗೈರು: ಶಾಸಕ ಭೀಮಣ್ಣ ನಾಯ್ಕ ಕೆಂಡಾಮಂಡಲ
Apr 30 2025, 12:38 AM IST
ಶಿರಸಿ ನಗರದ ಆಡಳಿತ ಸಭಾಂಗಣದಲ್ಲಿ ನಡೆದ ತ್ರೈ ಮಾಸಿಕ ಕೆಡಿಪಿ ಸಭೆಗೆ ವಿವಿಧ ಇಲಾಖೆ ಅಧಿಕಾರಿಗಳು ಗೈರು ಹಾಜರಾದ ಕಾರಣ ಕೆಂಡಾಮಂಡಲರಾದ ಶಾಸಕ ಭೀಮಣ್ಣ ನಾಯ್ಕ, ಸಭೆ ರದ್ದುಗೊಳಿಸಿ ಹೊರನಡೆದು, ಮುಂದಿನ ವಾರ ಸಭೆ ಏರ್ಪಡಿಸಲು ಅಧಿಕಾರಿಗಳಿಗೆ ಆದೇಶಿಸಿದರು.
ಬಸವಣ್ಣನವರು ಸಾರ್ವಕಾಲಿಕ ಸಾಂಸ್ಕೃತಿಕ ನಾಯಕ
Apr 30 2025, 12:30 AM IST
ಜನವಾಣಿಯನ್ನು ಲೋಕವಾಣಿಯಾಗಿಸಿ ಕಾಯಕ -ದಾಸೋಹಕ್ಕೆ ಮಹತ್ವ ನೀಡಿ ದುಡಿದು ಉಣ್ಣುವುದನ್ನು ಕಲಿಸಿಕೊಟ್ಟರು
ಮರಿಯಮ್ಮನಹಳ್ಳಿಯ ಇಂದಿರಾ ನಗರ ಮಾದರಿಯಾಗಿ ಅಭಿವೃದ್ಧಿ: ನೇಮರಾಜ್ ನಾಯ್ಕ
Apr 28 2025, 11:49 PM IST
ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿಯ ಇಂದಿರಾನಗರದಲ್ಲಿ 2024-25ನೇ ಸಾಲಿನ ಕೆಕೆಆರ್ಡಿಬಿ ಮತ್ತು ಡಿಎಂಎಫ್ ಅಭಿವೃದ್ಧಿ ಯೋಜನೆಯಡಿಯಲ್ಲಿ ₹50 ಲಕ್ಷ ವೆಚ್ಚದಲ್ಲಿ ಸಿಸಿ ಚರಂಡಿ ನಿರ್ಮಾಣ ಕಾಮಗಾರಿಗೆ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಕೆ. ನೇಮರಾಜ್ ನಾಯ್ಕ ಭೂಮಿಪೂಜೆ ನೆರವೇರಿಸಿದರು.
ನಾಯಕ ಮುರಳಿ ಭರ್ಜರಿ ಬ್ಯಾಟಿಂಗ್: ಕ್ವಾಟರ್ ಫೈನಲ್ಗೆ ಕರ್ನಾಟಕ ತಂಡ
Apr 27 2025, 01:50 AM IST
ಗೋವಾದ ಪಣಜಿಯ ಕಂಪಾಲ ಮೈದಾನದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಟೆನ್ನಿಸ್ಬಾಲ್ ಪುರುಷರ ಟೆನ್ನಿಸ್ಬಾಲ್ ಕ್ರಿಕೆಟ್ ಚಾಂಪಿಯನ್ಶಿಪ್ ಪಂದ್ಯಾವಳಿಯಲ್ಲಿ ಕರ್ನಾಟಕ ರಾಜ್ಯ ಟೆನ್ನಿಸ್ಬಾಲ್ ಕ್ರಿಕೆಟ್ ತಂಡವು ಲೀಗ ಹಂತದಲ್ಲಿ ಆಡಿದ ಎಲ್ಲ 4 ಪಂದ್ಯಗಳನ್ನು ಏಕಪಕ್ಷೀಯವಾಗಿ ಜಯಿಸಿ ಕ್ವಾಟರ್ ಫೈನಲ್ಗೆ ಪ್ರವೇಶ ಪಡೆದಿದೆ.
ನಿಷ್ಠೆ, ಪ್ರಾಮಾಣಿಕತೆಗೆ ಹೆಸರಾದ ಹಾಮಾ ನಾಯಕ್
Apr 24 2025, 11:52 PM IST
ಬಾಳೆಹೊನ್ನೂರು, ಸಾಹಿತಿ ಹಾ.ಮಾ.ನಾಯಕ್ ಅವರು ತನ್ನ ನಿಷ್ಠೆ, ಪ್ರಾಮಾಣಿಕತೆಗೆ ಹೆಸರಾದ ವ್ಯಕ್ತಿ ಎಂದು ಸಾಹಿತಿ ಕೊಪ್ಪದ ಎಸ್.ಎನ್. ಚಂದ್ರಕಲಾ ಹೇಳಿದರು.
ಡಾ.ರಾಜ್ ಈ ನೆಲದ ಸಾಂಸ್ಕೃತಿಕ ನಾಯಕ
Apr 24 2025, 11:45 PM IST
ವರನಟ ಡಾ.ರಾಜ್ಕುಮಾರ್ ಅವರು ಈ ನಾಡಿನ ಹೆಮ್ಮೆ. ನಮ್ಮ ಸಾಂಸ್ಕೃತಿಕ ನಾಯಕ. ಕನ್ನಡ ನಾಡು, ನುಡಿ, ನೆಲ, ಜಲ ರಕ್ಷಣೆಗೆ ಸಂಕಲ್ಪ ಮಾಡುವ ದಿನ
< previous
1
2
3
4
5
6
7
8
9
...
83
next >
More Trending News
Top Stories
ಆರೆಸ್ಸೆಸ್, ಬಿಜೆಪಿ ಸಂವಿಧಾನ ಪರವಾಗಿಲ್ಲ : ಸಿಎಂ ಸಿದ್ದರಾಮಯ್ಯ
ದೇಶದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಿ : ಮಲ್ಲಿಕಾರ್ಜುನ ಖರ್ಗೆ
ಕನ್ನಡದ ಅಭಿಮಾನ ಭಯೋತ್ಪಾದಕತೆಗೆ ಹೋಲಿಕೆ: ಸೋನು ನಿಗಮ್ ವಿರುದ್ಧ ಕಿಡಿ
ಪಾಕ್, ಬಾಂಗ್ಲಾ ಪ್ರಜೆಗಳ ಪತ್ತೆಗಿಳಿದ ಬಿಜೆಪಿ ರೆಬೆಲ್ಸ್
ಜಾತಿಗಣತಿ ಹೆಸರಲ್ಲಿ ಸಿಎಂರಿಂದ ಕುತಂತ್ರ : ಬಿ.ವೈ.ವಿಜಯೇಂದ್ರ