• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

3 ಚುನಾವಣೆ ಸೋತರೂ ಜನರ ಮನಸ್ಸಲ್ಲಿ ಶಾಶ್ವತವಾಗಿ ಗೆದ್ದಿರುವೆ : ನಿಖಿಲ್ ಕುಮಾರಸ್ವಾಮಿ

Sep 01 2025, 01:03 AM IST
ನಾನು ಹೋದ ಕಡೆಗಳಲ್ಲಿ ನೀವು ತೋರುತ್ತಿರುವ ಪ್ರೀತಿ, ವಿಶ್ವಾಸ ಮುಂದಿನ ದಿನಗಳಲ್ಲಿ ಉತ್ತಮ ಸಮಾಜ ಕಟ್ಟುವ ಕೆಲಸಕ್ಕೆ ಸ್ಫೂರ್ತಿಯಾಗಿದೆ. ನಿಮ್ಮ ನಿರೀಕ್ಷೆಯೊಂದಿಗೆ ನಾನು ಗೆಲುವು ಕಾಣುತ್ತಿದ್ದೇನೆ.

ಗೊರವಾಲೆ ಅಭಿವೃದ್ಧಿಗೆ ಶ್ರಮಿಸಿದ ಸಿದ್ದೇಗೌಡರು: ನಿಖಿಲ್ ಕುಮಾರಸ್ವಾಮಿ

Sep 01 2025, 01:03 AM IST
ಕುಮಾರಸ್ವಾಮಿ ಅವರನ್ನು ಸಂಸದರನ್ನಾಗಿ ಮಾಡುವ ಮೂಲಕ ಮಂಡ್ಯ ಜಿಲ್ಲೆಯ ಜನರು ರಾಜಕೀಯ ಪುನರ್ಜನ್ಮ ಕೊಟ್ಟರು. ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಕೆಲಸ ಮಾಡುವ ಅವಕಾಶ ದೊರಕಿಸಿದರು. ಕುಮಾರಸ್ವಾಮಿ ಅವರು ದೆಹಲಿಯಲ್ಲಿದ್ದರೂ ಅವರ ಮನಸ್ಸು ಮಾತ್ರ ಮಂಡ್ಯದಲ್ಲೇ ಇದೆ.

ಸಾಮೂಹಿಕ ನಾಯಕತ್ವ ಗುರುತಿಸಿ ಜವಾಬ್ದಾರಿ ಹಂಚಿಕೆ: ನಿಖಿಲ್ ಕುಮಾರಸ್ವಾಮಿ

Aug 31 2025, 01:07 AM IST
ಪಕ್ಷ ಸಂಘಟನೆಗೆ ನಾಯಕರನ್ನು ಸಾಮೂಹಿಕವಾಗಿ ನೇಮಕ ಮಾಡಿ ಪ್ರತಿ ಹೋಬಳಿ ಗ್ರಾಮ ಪಂಚಾಯಿತಿಗಳಲ್ಲಿ ತಾವು ಒಪ್ಪುವ ಮುಖಂಡರಿಗೆ ಹೆಚ್ಚಿನ ಅಧಿಕಾರ ನೀಡಲಾಗುವುದು.

ರಾಜಣ್ಣ ವಜಾ; ಪರಿಶಿಷ್ಟರಿಗೆ ಕಾಂಗ್ರೆಸ್ ಅ‍ಗೌರವ: ಜೆಡಿಎಸ್‌ನ ನಿಖಿಲ್‌ ಕುಮಾರಸ್ವಾಮಿ

Aug 13 2025, 12:30 AM IST
ಹಿರಿಯ ಸಚಿವ ಕೆ.ಎನ್.ರಾಜಣ್ಣನವರಿಗೆ ಸಂಪುಟದಿಂದ ವಜಾಗೊಳಿಸುವ ಮೂಲಕ ಕಾಂಗ್ರೆಸ್ ಪಕ್ಷವು ಪರಿಶಿಷ್ಟರಿಗೆ ಅಗೌರವಿಸಿದೆ ಈ ಮೂಲಕ ಕಾಂಗ್ರೆಸ್ಸಿನಲ್ಲಿ ಆಂತರಿಕ ಪ್ರಜಾಪ್ರಭುತ್ವ ಇಲ್ಲದ್ದನ್ನು ತೋರಿಸಿದೆ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಬೇಕು: ನಿಖಿಲ್ ಕುಮಾರಸ್ವಾಮಿ

Jul 28 2025, 12:34 AM IST
ಉತ್ತರ ಕನ್ನಡ ಜಿಲ್ಲೆಗೆ ಮತ್ತೆ ಮತ್ತೆ ಬರಲಿದ್ದೇನೆ. ಎಲ್ಲರೂ ಕೆಲಸ ಮಾಡುವ ಮೂಲಕ ನೂರಕ್ಕೆ ನೂರರಷ್ಟು ಗೆಲುವಿಗೆ ಕೈಜೋಡಿಸಬೇಕಿದೆ

ನಾಳೆ ಶಿವಮೊಗ್ಗಕ್ಕೆ ನಿಖಿಲ್ ಕುಮಾರಸ್ವಾಮಿ

Jul 22 2025, 01:15 AM IST
ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಜು.23ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಕಡಿದಾಳ್ ಗೋಪಾಲ್ ಹೇಳಿದರು.

ರಾಜ್ಯಕ್ಕೆ ಸುರ್ಜೆವಾಲಾ ಸೂಪರ್‌ ಸಿಎಂ: ನಿಖಿಲ್‌ ಕುಮಾರಸ್ವಾಮಿ

Jul 18 2025, 12:49 AM IST
ಕಾಂಗ್ರೆಸ್ ಶಾಸಕರು ಅನುದಾನ ಪಡೆಯಬೇಕಾದರೆ, ಸಿಎಂ ಕಡೆ ಮುಖ ಮಾಡ್ತಿಲ್ಲ, ಬದಲಾಗಿ ಸುರ್ಜೆವಾಲಾ ಭೇಟಿ ಮಾಡ್ತೀವಿ ಅಂತಿದಾರೆ. ಸರ್ಕಾರ ಯಾವ ರೀತಿ ನಡೆಯುತ್ತಿದೆ ಎಂಬುವುದಕ್ಕೆ ಇದು ಸಣ್ಣ ಉದಾಹರಣೆ. ಸಿದ್ದರಾಮಯ್ಯ ಸಾಂವಿಧಾನಿಕ ಹುದ್ದೆ ಅಲಂಕರಿಸಿ ಕುಳಿತಿದ್ದಾರೆ. ಸೂಪರ್ ಸಿಎಂ ಸುರ್ಜೆವಾಲಾ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಜೆಡಿಎಸ್ ರಾಜ್ಯ ಯುವ ಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

ಪುನರ್ಜನ್ಮ ನೀಡಿದ ಕ್ಷೇತ್ರ ಮರೆತ ಸಿಎಂ ಸಿದ್ದರಾಮಯ್ಯ: ನಿಖಿಲ್ ಕುಮಾರಸ್ವಾಮಿ

Jul 18 2025, 12:45 AM IST
2018ರ ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಗೆಲ್ಲದೆ ಹೋಗಿದ್ದರೆ ರಾಜಕೀಯ ಜೀವನ ಅಂತ್ಯವಾಗುತ್ತಿತ್ತು. ಅಲ್ಪಮತಗಳ ಅಂತರದಿಂದ ಗೆದ್ದು, ಪುನರ್ಜನ್ಮ ನೀಡಿದ ಕ್ಷೇತ್ರಕ್ಕೆ ಏನೂ ಮಾಡಲಿಲ್ಲ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿಸಿದರು.

ಕಾಂಗ್ರೆಸ್‌ನಿಂದ ಜನತೆಯ ಸುಲಿಗೆ: ನಿಖಿಲ್‌ ಕುಮಾರಸ್ವಾಮಿ

Jul 11 2025, 11:48 PM IST
ರಾಜ್ಯದ ಕಾಂಗ್ರೆಸ್‌ ಸರ್ಕಾರ ದಿನನಿತ್ಯದ ಬಳಕೆಯ ವಸ್ತುಗಳ ಮೇಲೆ ದುಪ್ಪಟ್ಟು ತೆರಿಗೆ ವಿಧಿಸುವ ಮೂಲಕ ಅಗತ್ಯ ವಸ್ತುಗಳ ಬೆಲೆ ಏರಿಸಿದೆ. ತೆರಿಗೆ ಮೂಲಕ ಜನತೆಯ ಸುಲಿಗೆ ಮಾಡುತ್ತಿದೆ ಎಂದು ರಾಜ್ಯ ಯುವ ಜೆಡಿಎಸ್‌ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಕುಮಾರಸ್ವಾಮಿ ಮತ್ತೆ ಸಿಎಂ ಆಗುವುದು ಖಚಿತ:ನಿಖಿಲ್ ಕುಮಾರಸ್ವಾಮಿ

Jul 11 2025, 12:32 AM IST
ಎರಡೂವರೆ ವರ್ಷಗಳಿಂದ ಸರ್ಕಾರ ಜನರಿಗೆ ಅನುಕೂಲವಾಗುವಂತ ಯಾವುದೇ ಯೋಜನೆಗಳನ್ನು ಜಾರಿಮಾಡಿಲ್ಲ. ಅಭಿವೃದ್ಧಿ ಎಂಬುದು ಬರೀ ಕಾಗದದಲ್ಲಿ ಮಾತ್ರ ಕಾಣಬಹುದು. ಎಲ್ಲಾ ಕ್ಷೇತ್ರದಲ್ಲಿಯೂ ಶೂನ್ಯವಾಗಿದೆ. ಕೊಟ್ಟ ಮಾತಿನಂತೆ ನಡೆದುಕೊಳ್ಳದೆ ಭ್ರಷ್ಟ ಸರ್ಕಾರವಾಗಿದೆ ಎಂದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved