• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಂಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಪುಟ್ಟರಂಗಶೆಟ್ಟಿ ನಾಮಪತ್ರ

Jun 17 2025, 02:42 AM IST
ಜಿಲ್ಲಾ ಸಹಕಾರ ಕೇಂದ್ರ ಸಹಕಾರ ಬ್ಯಾಂಕ್‌ನ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧೆ ಬಯಸಿ ಚಾಮರಾಜನಗರ ಕ್ಷೇತ್ರದಿಂದ ಎಂಎಸ್‌ಐಎಲ್ ಅಧ್ಯಕ್ಷ ಸಿ. ಪುಟ್ಟರಂಗಶೆಟ್ಟಿ ಅವರು ಸೋಮವಾರ ಮೈಸೂರಿನಲ್ಲಿ ನಾಮಪತ್ರ ಸಲ್ಲಿಸಿದರು.

ಎಂಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಆರ್‌.ನರೇಂದ್ರ ನಾಮಪತ್ರ ನರೇಂದ್ರ ನಾಮಪತ್ರ

Jun 16 2025, 01:03 AM IST
ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಆಡಳಿತ ಮಂಡಳಿಯ ಚಾಮರಾಜನಗರ ಜಿಲ್ಲೆಯ ನಾಲ್ಕು ನಿರ್ದೇಶಕರ ಸ್ಥಾನಗಳ ಪೈಕಿ ಕೊಳ್ಳೇಗಾಲ ಕ್ಷೇತ್ರದಿಂದ ಹಾಲಿ ನಿರ್ದೇಶಕ ಹಾಗೂ ಮಾಜಿ ಶಾಸಕ ಆರ್.ನರೇಂದ್ರ ನಾಲ್ಕನೇ ಬಾರಿ ನಿರ್ದೇಶಕ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದರು.

ರಾಷ್ಟ್ರ, ಅಂತಾರಾಷ್ಟ್ರೀಯ ಈಜು ಪಟುಗಳಿಗೆ ಪ್ರವೇಶ ಉಚಿತ, ತರಬೇತಿಗೆ ಮಾತ್ರವೇ ಶುಲ್ಕ: ಎಮ್ಮೆಕೆರೆ ಈಜುಕೊಳ ನಿರ್ದೇಶಕ

Jun 07 2025, 02:55 AM IST
ಎಮ್ಮೆಕೆರೆ ಈಜುಕೊಳದಲ್ಲಿ ತರಬೇತಿಗೆ ಮಾತ್ರ ಈಜು ಪಟುಗಳಿಂದ ಶುಲ್ಕ ಪಡೆಯಲಾಗುತ್ತದೆ ಎಂದು ಎಮ್ಮೆಕೆರೆ ಈಜುಕೊಳದ ನಿರ್ದೇಶಕ ನವೀನ್‌ ಸ್ಪಷ್ಟಪಡಿಸಿದ್ದಾರೆ.

ರಾಮಾಯಣಕ್ಕೆ ಬಂದ ಮತ್ತೊಬ್ಬ ಹಾಲಿವುಡ್‌ ಸಾಹಸ ನಿರ್ದೇಶಕ

Jun 02 2025, 04:40 PM IST

ನಟ ಯಶ್‌ ಅವರ ‘ರಾಮಾಯಣ’ ಚಿತ್ರಕ್ಕೆ ಮತ್ತೊಬ್ಬ ಹಾಲಿವುಡ್‌ ಸಾಹಸ ನಿರ್ದೇಶಕನ ಆಗಮನ ಆಗಿದೆ

ಟಿಎಪಿಸಿಎಂಎಸ್ ನಿರ್ದೇಶಕ ಮಂಡಳಿ ಅನರ್ಹ

May 30 2025, 01:08 AM IST
ಯಳಂದೂರು ಪಟ್ಟಣದಲ್ಲಿರುವ ತಾಲೂಕು ವ್ಯವಸಾಯೋತ್ಪನ್ನ ಮಾರಾಟಗಾರರ ಸಹಕಾರ ಸಂಘದ ಕಚೇರಿ.

ಬಿತ್ತನೆ ಬೀಜ ಖರೀದಿ ವೇಳೆ ರಸೀದಿ ಪಡೆಯಿರಿ: ಸಹಾಯಕ ಕೃಷಿ ನಿರ್ದೇಶಕ ವೀರಭದ್ರಪ್ಪ

May 27 2025, 01:48 AM IST
ಪ್ರಸಕ್ತ ಮುಂಗಾರಿನಲ್ಲಿ ಉತ್ತಮ ಮಳೆಯಾಗಿದ್ದು, ರೈತರು ಕೃಷಿ ಇಲಾಖೆಯಿಂದ ನೀಡಲಾಗುವ ರಿಯಾಯಿತಿ ದರದ ಬಿತ್ತನೆ ಬೀಜಗಳನ್ನು ಪಡೆದುಕೊಂಡು ಬಿತ್ತನೆ ಮಾಡಬೇಕು.

ಕರಿ ಇಷಾಡಕ್ಕೆ ಜಿಐ ಟ್ಯಾಗ್‌ ದೊರೆತಿರುವುದು ಹೆಮ್ಮೆಯ ಸಂಗತಿ: ಚಲನಚಿತ್ರ ನಿರ್ದೇಶಕ ರಾಜೇಂದ್ರಸಿಂಗ್ ಬಾಬು

May 25 2025, 02:23 AM IST
ರಾಮಾಯಣ, ಮಹಾಭಾರತ ಕಾಲದಲ್ಲಿ ಮಾವಿನಹಣ್ಣಿನ ಕುರಿತು ಉಲ್ಲೇಖಿಸಲಾಗಿದೆ.

ಕೃಷಿ ತಾಂತ್ರಿಕತೆಗಳಿಗೆ ರೈತರನ್ನು ಓಲೈಸಬೇಕು: ಜಿಪಂ ಯೋಜನಾ ನಿರ್ದೇಶಕ ಕೆ.ಬಿ. ಪ್ರಭುಸ್ವಾಮಿ

May 23 2025, 01:06 AM IST
ಅನೇಕ ವಿದ್ಯಾವಂತರು ಇಂದು ಕೃಷಿಯತ್ತ ಒಲವು ತೋರಿಸುತ್ತಿರುವುದು ಆಶಾದಾಯಕ ಬೆಳವಣಿಗೆ. ಈ ನಿಟ್ಟಿನಲ್ಲಿ ಕೃಷಿ ವಿವಿ ಅಭಿವೃಧ್ಧಿಪಡಿಸುತ್ತಿರುವ ನೂತನ ತಳಿಗಳು, ಕೃಷಿ ತಾಂತ್ರಿಕತೆಗಳನ್ನು ರೈತರಿಗೆ ತಲುಪಿಸುವಲ್ಲಿ ಕೃಷಿಸಖಿಯರು ಶ್ರಮಿಸಬೇಕು.

ದೇಸಿ ತಳಿಗಳ ಸಂರಕ್ಷಣೆಗೆ ಸಹಾಯಕ ಕೃಷಿ ನಿರ್ದೇಶಕ ಆರ್.ಹರೀಶ್ ಮನವಿ

May 22 2025, 11:49 PM IST
ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಅಧಿಸೂಚಿತ ಪ್ರಬೇಧಗಳಿಗಿಂತ ಹೆಚ್ಚು ಪೋಷಕಾಂಶಗಳು ಸಮೃದ್ಧವಾಗಿರುವ ದೇಸಿ ತಳಿಗಳ ಸಂರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಿದ್ದು ದೇಸಿ ತಳಿಗಳನ್ನು ಸಂರಕ್ಷಿಸುತ್ತಿರುವ ರೈತರು ಕಾರ್ಯಕ್ರಮದ ಸದುಪಯೋಗಪಡಿಸಿಕೊಳ್ಳಲು ತಮ್ಮ ಸ್ವ-ವಿವರದೊಂದಿಗೆ ತಮ್ಮ ವ್ಯಾಪ್ತಿಯ ಹೋಬಳಿ ರೈತ ಸಂಪರ್ಕ ಕೇಂದ್ರದಲ್ಲಿ ನೋಂದಾಯಿಸಿ.

28ರಂದು ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಚುನಾವಣೆ

May 13 2025, 11:58 PM IST
ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಬ್ಯಾಂಕ್ ಆಡಳಿತ ಮಂಡಳಿಯ ೧೮ ನಿರ್ದೇಶಕರ ಸ್ಥಾನಕ್ಕೆ ಮೇ ೨೮ ರಂದು ಚುನಾವಣೆ ನಿಗಧಿಯಾಗಿದೆ. ಹೊಸದಾಗಿ ರಚನೆಯಾಗಿರುವ ಚೇಳೂರು ಮತ್ತು ಮಂಚೇನಹಳ್ಳಿ ತಾಲೂಕುಗಳಿಗೂ ಸಹ ಆಡಳಿತ ಮಂಡಳಿಯಲ್ಲಿ ನಿರ್ದೇಶಕ ಸ್ಥಾನವನ್ನು ಕಲ್ಪಿಸಲಾಗುವುದು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 13
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved