• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಡಗಿನ ಶ್ರೇಷ್ಠ ಸಂಸ್ಕೃತಿ ಎಲ್ಲರಿಗೂ ಎಲ್ಲರಿಗೂ ಪರಿಚಯವಾಗಲಿ: ಒಕ್ಕಲಿಗ ಸಂಘದ ನಿರ್ದೇಶಕ ಕೆ.ವಿ. ಶ್ರೀಧರ್

Aug 03 2025, 11:45 PM IST
ಸಮಾಜದ ಹಿರಿಯರಾದ ಕುಯ್ಯುಮುಡಿ ರಾಮಪ್ಪ, ನಡುಮನೆ ರುಕ್ಮಿಣಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಜ್ಯೋತಿ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.

ಅಮ್ಮ ಬಂದು ಕೆನ್ನೆ ಸವರಿ ನನ್ನ ಮಗ ಎಂದ ಕ್ಷಣ ಸಾರ್ಥಕ : ನಿರ್ದೇಶಕ ಜೆಪಿ ತುಮಿನಾಡು ಸಂದರ್ಶನ

Jul 25 2025, 12:32 PM IST

ಜೆಪಿ ತುಮಿನಾಡು ನಿರ್ದೇಶನದ, ರಾಜ್‌ ಬಿ ಶೆಟ್ಟಿ ನಿರ್ಮಾಣದ ‘ಸು ಫ್ರಂ ಸೋ’ ಸಿನಿಮಾ ಇಂದು ಬಿಡುಗಡೆಯಾಗುತ್ತಿದೆ. ಪ್ರೀಮಿಯರ್‌ ಪ್ರದರ್ಶನಗಳಲ್ಲಿ ಜನಮೆಚ್ಚುಗೆ ಗಳಿಸಿದ ಸಿನಿಮಾದ ನಿರ್ದೇಶಕರ ಜೊತೆ ಮಾತುಕತೆ.

ಯುವ ರೈತರು ಆಹಾರ ಸಂಸ್ಕರಣಾ ಉದ್ದಿಮೆ ಪ್ರಾರಂಭಿಸಿ: ಕೆಪೆಕ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಶಿವಪ್ರಕಾಶ್ ಸಲಹೆ

Jul 25 2025, 12:30 AM IST
ರೈತರು ಆರ್ಥಿಕವಾಗಿ ಬಲಗೊಳ್ಳಲು ಉದ್ಯಮಿಗಳಾಗಬೇಕು. ಈ ಯೋಜನೆಯಡಿ 15 ಲಕ್ಷ ರು.ಗಳವರೆಗೆ ಸಹಾಯಧನ ದೊರಕಲಿದೆ. ಆದ್ದರಿಂದ ರೈತರು ಈ ಯೋಜನೆಯ ಪ್ರಯೋಜನೆ ಪಡೆದುಕೊಳ್ಳಬೇಕು, ಜಿಲ್ಲೆಯಲ್ಲಿ ಈ ಯೋಜನೆಯಡಿ 80 ಫಲಾನುಭವಿಗಳಿದ್ದು ಇನ್ನು ಹೆಚ್ಚಿನ ಜನರು ಇದರ ಪ್ರಯೋಜನ ಪಡೆದುಕೊಂಡು, ಆರ್ಥಿಕವಾಗಿ ಮುಂದೆ ಬರಲು ಪ್ರಯತ್ನಿಸಬೇಕು.

ಆ. 8ರಂದು ಸೆಪ್ಟೆಂಬರ್ 10 ಚಿತ್ರ ಬಿಡುಗಡೆ: ನಿರ್ದೇಶಕ ಸಾಯಿಪ್ರಕಾಶ್

Jul 18 2025, 12:54 AM IST
ಬಹುನಿರೀಕ್ಷಿತ ಸೆಪ್ಟೆಂಬರ್ 10 ಚಿತ್ರ ರಾಜ್ಯಾದ್ಯಂತ ಆ. 8ರಂದು ತೆರೆ ಕಾಣಲಿದ್ದು, ಉತ್ತಮ ಸಂದೇಶ ಸಾರುವ ಈ ಚಿತ್ರವನ್ನು ಕನ್ನಡ ಪ್ರೇಕ್ಷಕರು ಪ್ರೋತ್ಸಾಹಿಸಬೇಕು.

ಅಪ್ಪ ನಿರ್ದೇಶಕ ಅನ್ನೋ ಕೊಂಬು ನನಗಿಲ್ಲ : ವಿಜೇತ ವಸಿಷ್ಠ

Jul 11 2025, 01:04 PM IST

ನಿರ್ದೇಶಕ ಎ ಎಂ ಆರ್‌ ರಮೇಶ್‌ ಪುತ್ರಿ ವಿಜೇತ ವಸಿಷ್ಠ ನಟಿಯಾಗಿ ಚಿತ್ರರಂಗಕ್ಕೆ ಎಂಟ್ರಿ ಆಗಿದ್ದಾರೆ. ತಮಿಳು ಚಿತ್ರದಲ್ಲಿ ನಟಿಸುತ್ತಿರುವ ವಿಜೇತ ಮಾತುಗಳು ಇಲ್ಲಿವೆ.

ಕೆಎಂಸಿಆರ್‌ಐಗೆ ಹೊಸಮನಿ ನೂತನ ನಿರ್ದೇಶಕ

Jul 03 2025, 11:51 PM IST
ಕೆಎಂಸಿಆರ್‌ಐನ ಸರ್ಜರಿ ವಿಭಾಗದ ಮುಖ್ಯಸ್ಥರೂ ಆಗಿರುವ ಹೊಸಮನಿ, ಮೂಲತಃ ಬಾಗಲಕೋಟೆ ಜಿಲ್ಲೆಯ ಬದಾಮಿಯವರು. ಹುಬ್ಬಳ್ಳಿಯ ಕೆಎಂಸಿಯಲ್ಲೇ ಎಂಬಿಬಿಎಸ್‌, ಎಂಎಸ್ ಪದವಿ ಮುಗಿಸಿದವರು. ಈ ಸಂಸ್ಥೆಯಲ್ಲಿ ಜನರಲ್‌ ಸರ್ಜರಿ ಎಚ್‌ಓಡಿ ಹಾಗೂ ಕೆಎಂಸಿಆರ್‌ಐ ಪ್ರಿನ್ಸಿಪಾಲ್‌ ಆಗಿಯೂ ಕಾರ್ಯನಿರ್ವಹಿಸಿದ್ದಾರೆ.

ಎಂಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಪುಟ್ಟರಂಗಶೆಟ್ಟಿ ನಾಮಪತ್ರ

Jun 17 2025, 02:42 AM IST
ಜಿಲ್ಲಾ ಸಹಕಾರ ಕೇಂದ್ರ ಸಹಕಾರ ಬ್ಯಾಂಕ್‌ನ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧೆ ಬಯಸಿ ಚಾಮರಾಜನಗರ ಕ್ಷೇತ್ರದಿಂದ ಎಂಎಸ್‌ಐಎಲ್ ಅಧ್ಯಕ್ಷ ಸಿ. ಪುಟ್ಟರಂಗಶೆಟ್ಟಿ ಅವರು ಸೋಮವಾರ ಮೈಸೂರಿನಲ್ಲಿ ನಾಮಪತ್ರ ಸಲ್ಲಿಸಿದರು.

ಎಂಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಆರ್‌.ನರೇಂದ್ರ ನಾಮಪತ್ರ ನರೇಂದ್ರ ನಾಮಪತ್ರ

Jun 16 2025, 01:03 AM IST
ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಆಡಳಿತ ಮಂಡಳಿಯ ಚಾಮರಾಜನಗರ ಜಿಲ್ಲೆಯ ನಾಲ್ಕು ನಿರ್ದೇಶಕರ ಸ್ಥಾನಗಳ ಪೈಕಿ ಕೊಳ್ಳೇಗಾಲ ಕ್ಷೇತ್ರದಿಂದ ಹಾಲಿ ನಿರ್ದೇಶಕ ಹಾಗೂ ಮಾಜಿ ಶಾಸಕ ಆರ್.ನರೇಂದ್ರ ನಾಲ್ಕನೇ ಬಾರಿ ನಿರ್ದೇಶಕ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದರು.

ರಾಷ್ಟ್ರ, ಅಂತಾರಾಷ್ಟ್ರೀಯ ಈಜು ಪಟುಗಳಿಗೆ ಪ್ರವೇಶ ಉಚಿತ, ತರಬೇತಿಗೆ ಮಾತ್ರವೇ ಶುಲ್ಕ: ಎಮ್ಮೆಕೆರೆ ಈಜುಕೊಳ ನಿರ್ದೇಶಕ

Jun 07 2025, 02:55 AM IST
ಎಮ್ಮೆಕೆರೆ ಈಜುಕೊಳದಲ್ಲಿ ತರಬೇತಿಗೆ ಮಾತ್ರ ಈಜು ಪಟುಗಳಿಂದ ಶುಲ್ಕ ಪಡೆಯಲಾಗುತ್ತದೆ ಎಂದು ಎಮ್ಮೆಕೆರೆ ಈಜುಕೊಳದ ನಿರ್ದೇಶಕ ನವೀನ್‌ ಸ್ಪಷ್ಟಪಡಿಸಿದ್ದಾರೆ.

ರಾಮಾಯಣಕ್ಕೆ ಬಂದ ಮತ್ತೊಬ್ಬ ಹಾಲಿವುಡ್‌ ಸಾಹಸ ನಿರ್ದೇಶಕ

Jun 02 2025, 04:40 PM IST

ನಟ ಯಶ್‌ ಅವರ ‘ರಾಮಾಯಣ’ ಚಿತ್ರಕ್ಕೆ ಮತ್ತೊಬ್ಬ ಹಾಲಿವುಡ್‌ ಸಾಹಸ ನಿರ್ದೇಶಕನ ಆಗಮನ ಆಗಿದೆ

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 14
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved