ಚಂದ್ರಮೌಳಿ ನಿರ್ದೇಶನದಲ್ಲಿ ರಾಮ್, ಅದಿತಿ ಪ್ರಭುದೇವ, ಡಿಂಪಲ್ ಹಯಾತಿ ನಟನೆಯ ‘ದಿಲ್ಮಾರ್’ ಚಿತ್ರ ಇಂದು ಬಿಡುಗಡೆಯಾಗುತ್ತಿದೆ. ಕೆ ಮಹೇಶ್, ನಾಗರಾಜ್ ಭದ್ರಾವತಿ ಸಿನಿಮಾ ನಿರ್ಮಿಸಿದ್ದಾರೆ. ಸಿನಿಮಾ ಬಗ್ಗೆ ನಿರ್ದೇಶಕ ಚಂದ್ರಮೌಳಿ ಮಾತು..
ಸಂಗೀತ ನಿರ್ದೇಶಕ ರಘು ದೀಕ್ಷಿತ್ ಅವರು ಗಾಯಕಿ ಹಾಗೂ ಕೊಳಲು ವಾದಕಿ ವಾರಿಜಾಶ್ರೀ ಅವರನ್ನು ವಿವಾಹ ಆಗಲಿದ್ದಾರೆ. ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದು, ಎರಡೂ ಮನೆಯವರ ಒಪ್ಪಿಗೆ ಮೇರೆಗೆ ವಿವಾಹ ಬಂಧನಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಈ ತಿಂಗಳ ಕೊನೆಯಲ್ಲಿ ಇಬ್ಬರು ಮದುವೆ ಆಗಲಿದ್ದಾರೆ.
‘ಇಂಥ ಚಿತ್ರಗಳನ್ನು ನಿಭಾಯಿಸುವುದು ಅಷ್ಟು ಸುಲಭ ಅಲ್ಲ. ಆದರೆ, ರಿಷಬ್ ಶೆಟ್ಟಿ ನಿರ್ದೇಶಕ ಮತ್ತು ನಟರಾಗಿ ‘ಕಾಂತಾರ 1’ ಚಿತ್ರವನ್ನು ರೂಪಿಸಿದ್ದು, ಅವರ ಪ್ರತಿಭೆಗೆ ನ್ಯಾಷಲ್ ಅವಾರ್ಡ್ ಬರಬೇಕು. ರಿಷಬ್ ಶೆಟ್ಟಿ ಎಲ್ಲಾ ಸಿನಿಮಾ ಮೇಕರ್ಗಳಿಗೂ ಸ್ಫೂರ್ತಿ’.
ಕಾಂತಾರ ಚಾಪ್ಟರ್ 1’ ಚಿತ್ರಕ್ಕೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಯಾವ ಸಿನಿಮಾವನ್ನೂ ಸುಲಭಕ್ಕೆ ಮೆಚ್ಚಿಕೊಂಡು ಟ್ವೀಟ್ ಮಾಡದ ಯಶ್ ಕೂಡ ಮೆಚ್ಚಿದ್ದಾರೆ. ಅನಿಮಲ್ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಹೊಗಳಿದ್ದಾರೆ.
ರಕ್ಷಿತ್ ಶೆಟ್ಟಿ ನಟನೆಯಲ್ಲಿ ಕಿರಣ್ರಾಜ್ ನಿರ್ದೇಶಿಸಿದ್ದ ‘777 ಚಾರ್ಲಿ’ ಸಿನಿಮಾ ತೆರೆಕಂಡು ಮೂರು ವರ್ಷ ಕಳೆಯುತ್ತಾ ಬಂದಿದೆ. ಇದೀಗ ನಿರ್ದೇಶಕ ಕಿರಣ್ರಾಜ್ ಹೊಸ ಸ್ಕ್ರಿಪ್ಟ್ ರೆಡಿ ಮಾಡಿದ್ದಾರೆ. ನಾಯಿಯನ್ನು ಪ್ರಧಾನವಾಗಿಟ್ಟು ಹೊಸ ಸಿನಿಮಾ ಮಾಡುತ್ತಿದ್ದಾರೆ. ಆ ಬಗ್ಗೆ ಅವರ ಮಾತು..
ಹಿರಿಯ ರಂಗ ನಿರ್ದೇಶಕ, ಕಲಾವಿದ ಯಶವಂತ ಸರದೇಶಪಾಂಡೆ (60) ಹೃದಯಾಘಾತದಿಂದ ನಗರದಲ್ಲಿ ನಿಧನರಾದರು. ಭಾನುವಾರ ರಾತ್ರಿ ಧಾರವಾಡದಲ್ಲಿ ನಾಟಕ ಪ್ರದರ್ಶನ ನೀಡಿ, ಸೋಮವಾರ ಬೆಳಗ್ಗೆ ಸುಮಾರು 8.30ಕ್ಕೆ ಬೆಂಗಳೂರಿಗೆ ಹಿಂದಿರುಗಿದ್ದರು.