• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಿಸಿಸಿ ಬ್ಯಾಂಕ್ ನಿರ್ದೇಶಕ ಪುಟ್ಟಸ್ವಾಮೀಗೌಡರಿಗೆ ಅಭಿನಂದನೆ

Nov 04 2025, 12:15 AM IST
ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ (ಡಿಸಿಸಿ) ನಿರ್ದೇಶಕರಾಗಿ ಆಯ್ಕೆಯಾದ ಜೆಡಿಎಸ್ ಬೆಂಬಲಿತ ಎಚ್.ಸಿ. ಪುಟ್ಟಸ್ವಾಮೀಗೌಡ (ಹೊಸಕೋಟೆ ಪುಟ್ಟಣ್ಣ) ಅವರನ್ನು ಪಾಂಡವಪುರ ಪಟ್ಟಣದಲ್ಲಿ ತಾಲೂಕು ಹಾಗೂ ಹಳೇಬೀಡು ಗ್ರಾಪಂ ವ್ಯಾಪ್ತಿಯ ಮುಖಂಡರು ಅಭಿನಂದಿಸಿದರು.

ಎಂಡಿಸಿಸಿ ನಿರ್ದೇಶಕ ಸ್ಥಾನಕ್ಕೆ ಚುನಾವಣೆ: ಪುಟ್ಟಸ್ವಾಮೀಗೌಡರಿಂದ ಪ್ರಚಾರ

Oct 29 2025, 01:15 AM IST
ಡಿಸಿಸಿ ಬ್ಯಾಂಕ್ ಚುನಾವಣೆಯೂ ಪ್ರತಿಷ್ಠೆ ಕಣವಾಗಿದೆ. ತಾಲೂಕಿನಿಂದ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ನಿರ್ದೇಶಕ ಸ್ಥಾನಕ್ಕೆ ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಎಚ್.ಸಿ.ಪುಟ್ಟಸ್ವಾಮೀಗೌಡ ಸ್ಪರ್ಧಿಸಿದ್ದಾರೆ.

ಕೆಜಿಎಫ್‌ ಬರವಣಿಗೆ ವೇಳೆ ದಿಲ್‌ಮಾರ್‌ ಹೊಳೆಯಿತು : ನಿರ್ದೇಶಕ ಚಂದ್ರಮೌಳಿ

Oct 24 2025, 02:39 PM IST

ಚಂದ್ರಮೌಳಿ ನಿರ್ದೇಶನದಲ್ಲಿ ರಾಮ್‌, ಅದಿತಿ ಪ್ರಭುದೇವ, ಡಿಂಪಲ್‌ ಹಯಾತಿ ನಟನೆಯ ‘ದಿಲ್‌ಮಾರ್‌’ ಚಿತ್ರ ಇಂದು ಬಿಡುಗಡೆಯಾಗುತ್ತಿದೆ. ಕೆ ಮಹೇಶ್‌, ನಾಗರಾಜ್‌ ಭದ್ರಾವತಿ ಸಿನಿಮಾ ನಿರ್ಮಿಸಿದ್ದಾರೆ. ಸಿನಿಮಾ ಬಗ್ಗೆ ನಿರ್ದೇಶಕ ಚಂದ್ರಮೌಳಿ ಮಾತು..

ಡಿ.7ರಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಗಳಿಗೆ ಚುನಾವಣೆ

Oct 21 2025, 01:00 AM IST
ರಾಮನಗರ: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ದಕ್ಷಿಣ ಜಿಲ್ಲೆಯನ್ನು ಒಳಗೊಂಡಿರುವ ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿ(ಬಿಡಿಸಿಸಿ)ನ 21 ನಿರ್ದೇಶಕ ಸ್ಥಾನಗಳಿಗೆ ಡಿಸೆಂಬರ್ 7ರಂದು ಚುನಾವಣೆ ನಿಗದಿಯಾಗಿದೆ.

ಗಾಯಕಿ ವಾರಿಜಾಶ್ರೀ ವರಿಸಲಿದ್ದಾರೆ ಸಂಗೀತ ನಿರ್ದೇಶಕ ರಘು ದೀಕ್ಷಿತ್‌

Oct 16 2025, 12:58 PM IST

ಸಂಗೀತ ನಿರ್ದೇಶಕ ರಘು ದೀಕ್ಷಿತ್‌ ಅವರು ಗಾಯಕಿ ಹಾಗೂ ಕೊಳಲು ವಾದಕಿ ವಾರಿಜಾಶ್ರೀ ಅವರನ್ನು ವಿವಾಹ ಆಗಲಿದ್ದಾರೆ. ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದು, ಎರಡೂ ಮನೆಯವರ ಒಪ್ಪಿಗೆ ಮೇರೆಗೆ ವಿವಾಹ ಬಂಧನಕ್ಕೆ ಗ್ರೀನ್‌ ಸಿಗ್ನಲ್‌ ಕೊಟ್ಟಿದ್ದಾರೆ. ಈ ತಿಂಗಳ ಕೊನೆಯಲ್ಲಿ ಇಬ್ಬರು ಮದುವೆ ಆಗಲಿದ್ದಾರೆ.

ತುಮುಲ್‌ಗೆ ನಿರ್ದೇಶಕ ನಾಗೇಶಬಾಬು ಆಯ್ಕೆ ಅಸಿಂಧುಗೊಳಿಸಿ ಹೈಕೋರ್ಟ್‌ ತೀರ್ಪು

Oct 15 2025, 02:06 AM IST
ಮಧುಗುರಿ ತಾಲೂಕಿನಿಂದ ತುಮುಲ್‌ಗೆ ನಿರ್ದೇಶಕರಾಗಿ ಆಯ್ಕೆಯಾಗಿದ್ದ ಬಿ.ನಾಗೇಶ್‌ ಬಾಬು ಅವರ ಆಯ್ಕೆಯನ್ನು ಹೈಕೋರ್ಟ್‌ ಅಸಿಂಧುಗೊಳಿಸಿದೆ.

ರಿಷಬ್‌ ಶೆಟ್ಟಿಗೆ ಮತ್ತೊಮ್ಮೆ ನ್ಯಾಷಲ್‌ ಅವಾರ್ಡ್‌ ಬರಬೇಕು: ನಿರ್ದೇಶಕ ಅಟ್ಲೀ

Oct 13 2025, 09:50 AM IST

‘ಇಂಥ ಚಿತ್ರಗಳನ್ನು ನಿಭಾಯಿಸುವುದು ಅಷ್ಟು ಸುಲಭ ಅಲ್ಲ. ಆದರೆ, ರಿಷಬ್‌ ಶೆಟ್ಟಿ ನಿರ್ದೇಶಕ ಮತ್ತು ನಟರಾಗಿ ‘ಕಾಂತಾರ 1’ ಚಿತ್ರವನ್ನು ರೂಪಿಸಿದ್ದು, ಅವರ ಪ್ರತಿಭೆಗೆ ನ್ಯಾಷಲ್‌ ಅವಾರ್ಡ್‌ ಬರಬೇಕು. ರಿಷಬ್‌ ಶೆಟ್ಟಿ ಎಲ್ಲಾ ಸಿನಿಮಾ ಮೇಕರ್‌ಗಳಿಗೂ ಸ್ಫೂರ್ತಿ’.

ಕಾಂತಾರ 1 ಹೊಗಳಿದ ಯಶ್‌, ಅನಿಮಲ್‌ ನಿರ್ದೇಶಕ ಸಂದೀಪ್‌ ರೆಡ್ಡಿ ವಂಗಾ

Oct 04 2025, 10:34 AM IST

ಕಾಂತಾರ ಚಾಪ್ಟರ್‌ 1’ ಚಿತ್ರಕ್ಕೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಯಾವ ಸಿನಿಮಾವನ್ನೂ ಸುಲಭಕ್ಕೆ ಮೆಚ್ಚಿಕೊಂಡು ಟ್ವೀಟ್‌ ಮಾಡದ ಯಶ್‌ ಕೂಡ ಮೆಚ್ಚಿದ್ದಾರೆ. ಅನಿಮಲ್‌ ನಿರ್ದೇಶಕ ಸಂದೀಪ್‌ ರೆಡ್ಡಿ ವಂಗಾ ಹೊಗಳಿದ್ದಾರೆ.

777 ಚಾರ್ಲಿ ನಿರ್ದೇಶಕ ಕಿರಣ್ ರಾಜ್ ಹೊಸ ಸಿನಿಮಾ ಸ್ಕ್ರಿಪ್ಟ್‌ ರೆಡಿ

Oct 03 2025, 11:44 AM IST

ರಕ್ಷಿತ್‌ ಶೆಟ್ಟಿ ನಟನೆಯಲ್ಲಿ ಕಿರಣ್‌ರಾಜ್‌ ನಿರ್ದೇಶಿಸಿದ್ದ ‘777 ಚಾರ್ಲಿ’ ಸಿನಿಮಾ ತೆರೆಕಂಡು ಮೂರು ವರ್ಷ ಕಳೆಯುತ್ತಾ ಬಂದಿದೆ. ಇದೀಗ ನಿರ್ದೇಶಕ ಕಿರಣ್‌ರಾಜ್‌ ಹೊಸ ಸ್ಕ್ರಿಪ್ಟ್‌ ರೆಡಿ ಮಾಡಿದ್ದಾರೆ. ನಾಯಿಯನ್ನು ಪ್ರಧಾನವಾಗಿಟ್ಟು ಹೊಸ ಸಿನಿಮಾ ಮಾಡುತ್ತಿದ್ದಾರೆ. ಆ ಬಗ್ಗೆ ಅವರ ಮಾತು..

ಹಿರಿಯ ರಂಗ ನಿರ್ದೇಶಕ, ಕಲಾವಿದ ಯಶವಂತ ಸರದೇಶಪಾಂಡೆ ನಿಧನ

Sep 30 2025, 12:00 AM IST

ಹಿರಿಯ ರಂಗ ನಿರ್ದೇಶಕ, ಕಲಾವಿದ ಯಶವಂತ ಸರದೇಶಪಾಂಡೆ (60) ಹೃದಯಾಘಾತದಿಂದ ನಗರದಲ್ಲಿ ನಿಧನರಾದರು. ಭಾನುವಾರ ರಾತ್ರಿ ಧಾರವಾಡದಲ್ಲಿ ನಾಟಕ ಪ್ರದರ್ಶನ ನೀಡಿ, ಸೋಮವಾರ ಬೆಳಗ್ಗೆ ಸುಮಾರು 8.30ಕ್ಕೆ ಬೆಂಗಳೂರಿಗೆ ಹಿಂದಿರುಗಿದ್ದರು.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 16
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved