• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಿವೇಶನ ಹಂಚಿಕೆ, ಸ್ಮಶಾನ ಒತ್ತುವರಿ ತೆರವಿಗೆ ಆಗ್ರಹಿಸಿ ಪಾದಯಾತ್ರೆ

Aug 01 2025, 11:45 PM IST
ಹುಲಿವಾನ ಗ್ರಾಮ ಪಂಚಾಯಿತಿಯಲ್ಲಿ ನಿವೇಶನ ಹಂಚಿಕೆ ಮಾಡಲು ಗ್ರಾಮ ಸಭೆ ನಡೆಸಿ ಫಲಾನುಭವಿಗಳನ್ನು ಆಯ್ಕೆ ಮಾಡಿರುತ್ತಾರೆ. ಫಲಾನುಭವಿಗಳಿಗೆ ಹಕ್ಕು ಪತ್ರ ಕೊಡಿಸಬೇಕು. ಹುಲಿವಾನ ಗ್ರಾಮದ ಸರ್ವೇ ನಂ. ೯೩ರ ಸ್ಮಶಾನ ಜಾಗದ ಒತ್ತುವರಿ ತೆರವುಗೊಳಿಸಬೇಕು. ಎಸ್.ಐ. ಕೋಡಿಹಳ್ಳಿ ಗ್ರಾಮದ ಸರ್ವೇ ನಂ. ೫೪ರ ಸ್ಮಶಾನ ಒತ್ತುವರಿ ತೆರವು ಮಾಡಿ ರಸ್ತೆ ಕಲ್ಪಿಸಬೇಕು.

ಬ್ಯಾಡಗಿಯಲ್ಲಿ ಹಳೆಯ ಅರ್ಜಿದಾರರಿಗೆ ಆಶ್ರಯ ನಿವೇಶನ ಹಂಚಿಕೆಗೆ ಆಗ್ರಹ

Jul 19 2025, 01:00 AM IST
ಆಶ್ರಯ ನಿವೇಶನ ಪಡೆದುಕೊಂಡ ಬಳಿಕ ಕಾಗದ ಪತ್ರಗಳನ್ನು ಹಿಡಿದುಕೊಂಡು ಓಡಾಡುವುದು ಬೇಡ. ಅದಕ್ಕಾಗಿ ಲೇಔಟ್ ನಿರ್ಮಿಸಿ ನಕ್ಷೆಯೊಂದಿಗೆ ಅಭಿವೃದ್ಧಿಪಡಿಸುವ ಮೂಲಕ ಬಡವರಿಗೆ ಕೊಡಿಸುವ ಕೆಲಸವಾಗಬೇಕು.

ಆ. 15ರೊಳಗೆ ನಿರಾಶ್ರಿತ ಬಡವರಿಗೆ ನಿವೇಶನ ಹಂಚಿಕೆ: ಶಾಸಕ ಬಸವರಾಜ ಶಿವಣ್ಣನವರ ಭರವಸೆ

Jun 21 2025, 12:49 AM IST
10 ವರ್ಷಗಳ ಹಿಂದೆಯೇ 814 ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದ್ದು, ಇಂದಿಗೂ ಅವರಿಗೆ ನಿವೇಶನಗಳು ದೊರಕಿಲ್ಲ ಎಂದು ಪುರಸಭಾ ಸದಸ್ಯ ಬಸವರಾಜ ಛತ್ರದ ತಿಳಿಸಿದರು..

ಹೊಸ ನಿವೇಶನ ಹಂಚಿಕೆ ತಾರತಮ್ಯ ತನಿಖೆಗೆ ಆಗ್ರಹಿಸಿ ಪ್ರತಿಭಟನೆ

May 19 2025, 12:08 AM IST
ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿಲ್ಲ. ಚಂಡೂರು ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಗ್ರಾಮಸಭೆ ಕರೆದು ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಬೇಕಾಗಿತ್ತು.

ನಿವೇಶನ ಹಂಚಿಕೆಗೆ ವಿಶೇಷ ಗ್ರಾಮಸಭೆ

Apr 18 2025, 12:32 AM IST
ಹೋಬಳಿಯ ಗೊಡ್ಲುಮುದ್ದೇನಹಳ್ಳಿ ಗ್ರಾಪಂ ವ್ಯಾಪ್ತಿಯ ಸಿ.ಎನ್.ಹೊಸೂರು, ಪಿ.ರಂಗನಾಥಪುರ, ಕೊಮ್ಮಸಂದ್ರ ಗ್ರಾಮಗಳ ನಿವೇಶನ ರಹಿತರಿಗೆ ನಿವೇಶನ ಹಂಚುವ ಸಲುವಾಗಿ, ಗುರುವಾರ ಗ್ರಾಪಂ ಅಧ್ಯಕ್ಷ ಎಂ.ಮುರಳೀಧರ್ ಅಧ್ಯಕ್ಷತೆಯಲ್ಲಿ ವಿಶೇಷ ಗ್ರಾಮಸಭೆ ನಡೆಯಿತು.

ಸಿಐಟಿಬಿ ಅಧ್ಯಕ್ಷರಾಗಿ ಮನೆ ಹಾಗೂ ನಿವೇಶನಗಳ ಹಂಚಿಕೆ ಮಾಡಿ, ಕ್ರಾಂತಿಯನ್ನೇ ಮಾಡಿದ ‘ಆಶಾಮಂದಿರ’ ರೂವಾರಿ ‘ಮನೆ’ ಮಾದೇಗೌಡ-83

Apr 13 2025, 02:02 AM IST
ಸಿಐಟಿಬಿ ಅಧ್ಯಕ್ಷರಾಗಿ ಮನೆ ಹಾಗೂ ನಿವೇಶನಗಳ ಹಂಚಿಕೆ ಮಾಡಿ, ಕ್ರಾಂತಿಯನ್ನೇ ಮಾಡಿದ ಡಿ.ಮಾದೇಗೌಡರಿಗೆ ಈಗ 83 ವರ್ಷ. ಅಭಿನಂದನಾ ಸಮಿತಿಯು ಏ.13 ಸಂಜೆ 4ಕ್ಕೆ ಮೈಸೂರಿನ ಕಲಾಮಂದಿರದಲ್ಲಿ ಅವರನ್ನು ಗೌರವಿಸಿ, ಅಭಿನಂದನಾ ಗ್ರಂಥ ಅರ್ಪಿಸಲಿದೆ. ತನ್ನಿಮಿತ್ತ ಈ ಲೇಖನ.

ಮುಡಾ ನಿವೇಶನ ಹಂಚಿಕೆ ಪ್ರಕರಣ : ಸಮನ್ಸ್ ರದ್ದಾಗಿ, ವಿಚಾರಣೆಯೇ ಸ್ಥಗಿತ : ಇ.ಡಿ ಬೇಸರ

Mar 27 2025, 01:04 AM IST
ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಆರೋಪಿಗಳಿಗೆ ನೀಡಿದ್ದ ಸಮನ್ಸ್ ರದ್ದುಪಡಿಸಿರುವುದರಿಂದ ಪ್ರಕರಣದ ತನಿಖೆಯೇ ಸ್ಥಗಿತಗೊಂಡಿದೆ. ಇದರಿಂದ ನಮ್ಮ ಕೈ ಕಟ್ಟಿ ಹಾಕಿದಂತಾಗಿದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಹೈಕೋರ್ಟ್‌ನ ವಿಭಾಗೀಯ ಪೀಠಕ್ಕೆ ತಿಳಿಸಿದೆ.

ಏಪ್ರಿಲ್‌ನಲ್ಲಿ 2500 ನಿವೇಶನ ಹಂಚಿಕೆ ಗುರಿ: ಸಚಿವ ಮುನಿಯಪ್ಪ

Mar 26 2025, 01:38 AM IST
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ನಿವೇಶನ ರಹಿತ ಅರ್ಹ ಫಲಾನುಭವಿಗಳನ್ನು ಈಗಾಗಲೇ ಗುರುತಿಸಲಾಗಿದ್ದು ಏಪ್ರಿಲ್ ತಿಂಗಳಲ್ಲಿ 2500 ನಿವೇಶನ ಹಂಚಿಕೆ ಮಾಡುವ ಗುರಿ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ ಹೇಳಿದರು.

ಮಾರ್ಚ್‌ ಅಂತ್ಯದೊಳಗೆ ಗರಿಷ್ಠ ನಿವೇಶನ ಹಂಚಿಕೆ: ಸಚಿವ ಕೆ.ಎಚ್. ಮುನಿಯಪ್ಪ

Feb 20 2025, 12:45 AM IST
ಬೇಸಿಗೆ ಆರಂಭವಾಗುತ್ತಿದ್ದು, ಜಿಲ್ಲಾಡಳಿತ ಕುಡಿಯುವ ನೀರು ಹಾಗೂ ಜಾನುವಾರುಗಳ ಮೇವಿಗೆ ಆದ್ಯತೆ ನೀಡಬೇಕು ಮತ್ತು ಜಾನುವಾರುಗಳಿಗೆ ಬೇಸಿಗೆಯಲ್ಲಿ ಬಾಧಿಸುವ ರೋಗಗಳನ್ನು ಸರಿಯಾಗಿ ಉಪಚರಿಸಬೇಕೆಂದು ಆಹಾರ ನಾಗರಿಕ ಸರಬರಾಜು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದರು.

ಅರ್ಹ ಫಲಾನುಭವಿಗಳ ಆಶ್ರಯ ನಿವೇಶನ ಹಂಚಿಕೆ ಯಾವಾಗ?

Feb 17 2025, 12:32 AM IST
ನಿರಂತರ ಸಭೆಗಳನ್ನು ನಡೆಸುತ್ತಾ ಬಂದಿದ್ದಾರಾದರೂ ಶಾಸಕರಾಗಿ ಆಯ್ಕೆಯಾಗಿ 2 ವರ್ಷಗಳು ಆಗುತ್ತಾ ಬಂದರೂ ನಿವೇಶ ಹಂಚಿಕೆ ಮಾತ್ರ ಇದುವರೆಗೂ ಆಗುತ್ತಿಲ್ಲ
  • < previous
  • 1
  • 2
  • 3
  • 4
  • 5
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved