• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಡವರಿಗೆ ನಿವೇಶನ ಹಂಚಿಕೆ ಮಾಡದಿದ್ದರೆ ಅ. 6ರಿಂದ ಧರಣಿ: ಸುರೇಶ ಛಲವಾದಿ

Sep 17 2025, 01:06 AM IST
ಬ್ಯಾಡಗಿಯಲ್ಲಿ ಬಡವರು ರಾಜಕಾರಣಿಗಳ ಹಗ್ಗ ಜಗ್ಗಾಟದಿಂದ ಬಡವರ ಬದುಕು ಬೀದಿಗೆ ಬಂದು ನಿಂತಿದೆ. ಜಮೀನು ಖರೀದಿ ಮಾಡಿ 10 ವರ್ಷವಾಗುತ್ತ ಬಂದಿದ್ದರೂ ಕಾಂಗ್ರೆಸ್ ಹಾಗೂ ಬಿಜೆಪಿ ಎರಡೂ ಪಕ್ಷದ ಜನಪ್ರತಿನಿಧಿಗಳು ಬಣ್ಣದ ಮಾತುಗಳಿಂದ ಸುಳ್ಳು ಭರವಸೆ ನೀಡಿದ್ದು ಬಿಟ್ಟರೆ ಮತ್ತೇನೂ ಮಾಡಿಲ್ಲ.

ಟಿ.ಬಿ.ಬಡಾವಣೆಯ ನಿವೇಶನ ಹಂಚಿಕೆ ಮಾಡದಂತೆ ಕೆ.ಸಿ.ಮಂಜುನಾಥ್ ಆಗ್ರಹ

Sep 04 2025, 01:00 AM IST
ಕೆ.ಆರ್.ಪೇಟೆ ಪಟ್ಟಣದ ಪುರಸಭೆ ವ್ಯಾಪ್ತಿ ಒಟ್ಟು 17.21 ಎಕರೆ ಭೂಮಿ ಸ್ವಾಧೀನಪಡಿಸಿಕೊಂಡಿದ್ದು, ಭೂಮಿಯನ್ನು ವಸತಿ ರಹಿತರಿಗೆ ಹಂಚಿಕೆ ಮಾಡುವ ಬದಲು ಹಿಂದಿನ ಪುರಸಭೆ ಆಡಳಿತ ಅಧಿಕಾರ ಸಾಹಿಗಳು ತಮಗೆ ಬೇಕಾದ ವ್ಯಕ್ತಿಗಳಿಗೆ ಕಾನೂನು ಬಾಹಿರವಾಗಿ ನಿವೇಶನಗಳನ್ನು ಮಂಜೂರು ಮಾಡಿದ್ದಾರೆ.

ನಿವೇಶನ ಹಂಚಿಕೆ ಕುರಿತು ಪುತಳೇಕರ ಹೇಳಿಕೆ ಸತ್ಯಕ್ಕೆ ದೂರ: ವೆಂಕಟೇಶ ದೈವಜ್ಞ

Aug 22 2025, 01:00 AM IST
ನಗರಸಭೆ ಆಯುಕ್ತರು ಕೋರ್ಟ್ ಆದೇಶಗಳನ್ನು ಪರಿಗಣನೆಗೆ ತೆಗೆದುಕೊಂಡು 128 ಮೂಲ ನಿವೇಶನದಾರರಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ವೆಂಕಟೇಶ ದೈವಜ್ಞ ಒತ್ತಾಯಿಸಿದರು.

ಬ್ಯಾಡಗಿಯಲ್ಲಿ ಆಶ್ರಯ ನಿವೇಶನ ಹಂಚಿಕೆ ಪ್ರಕ್ರಿಯೆ ಮುಂದೂಡಿಕೆ

Aug 14 2025, 01:00 AM IST
ನಿವೇಶನ ಹಂಚಿಕೆ ಮಾಡಲು ಕೆಲ ತಾಂತ್ರಿಕ ಸಮಸ್ಯೆಗಳು ಎದುರಾಗಿವೆ. ಅದರಲ್ಲೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಆರ್‌ಡಿ ನಂಬರಗಳ ಅವಶ್ಯಕತೆಯಿದ್ದು, ಹೀಗಾಗಿ ಎಲ್ಲ ಫಲಾನುಭವಿಗಳ ಆರ್‌ಡಿ ನಂಬರ್‌ ಪಡೆದುಕೊಳ್ಳಲಾಗುತ್ತಿದ್ದು, ಈ ಪ್ರಕ್ರಿಯೆ ವಿಳಂಬವಾಗಿದೆ.

ನಿವೇಶನ ಹಂಚಿಕೆ, ಸ್ಮಶಾನ ಒತ್ತುವರಿ ತೆರವಿಗೆ ಆಗ್ರಹಿಸಿ ಪಾದಯಾತ್ರೆ

Aug 01 2025, 11:45 PM IST
ಹುಲಿವಾನ ಗ್ರಾಮ ಪಂಚಾಯಿತಿಯಲ್ಲಿ ನಿವೇಶನ ಹಂಚಿಕೆ ಮಾಡಲು ಗ್ರಾಮ ಸಭೆ ನಡೆಸಿ ಫಲಾನುಭವಿಗಳನ್ನು ಆಯ್ಕೆ ಮಾಡಿರುತ್ತಾರೆ. ಫಲಾನುಭವಿಗಳಿಗೆ ಹಕ್ಕು ಪತ್ರ ಕೊಡಿಸಬೇಕು. ಹುಲಿವಾನ ಗ್ರಾಮದ ಸರ್ವೇ ನಂ. ೯೩ರ ಸ್ಮಶಾನ ಜಾಗದ ಒತ್ತುವರಿ ತೆರವುಗೊಳಿಸಬೇಕು. ಎಸ್.ಐ. ಕೋಡಿಹಳ್ಳಿ ಗ್ರಾಮದ ಸರ್ವೇ ನಂ. ೫೪ರ ಸ್ಮಶಾನ ಒತ್ತುವರಿ ತೆರವು ಮಾಡಿ ರಸ್ತೆ ಕಲ್ಪಿಸಬೇಕು.

ಬ್ಯಾಡಗಿಯಲ್ಲಿ ಹಳೆಯ ಅರ್ಜಿದಾರರಿಗೆ ಆಶ್ರಯ ನಿವೇಶನ ಹಂಚಿಕೆಗೆ ಆಗ್ರಹ

Jul 19 2025, 01:00 AM IST
ಆಶ್ರಯ ನಿವೇಶನ ಪಡೆದುಕೊಂಡ ಬಳಿಕ ಕಾಗದ ಪತ್ರಗಳನ್ನು ಹಿಡಿದುಕೊಂಡು ಓಡಾಡುವುದು ಬೇಡ. ಅದಕ್ಕಾಗಿ ಲೇಔಟ್ ನಿರ್ಮಿಸಿ ನಕ್ಷೆಯೊಂದಿಗೆ ಅಭಿವೃದ್ಧಿಪಡಿಸುವ ಮೂಲಕ ಬಡವರಿಗೆ ಕೊಡಿಸುವ ಕೆಲಸವಾಗಬೇಕು.

ಆ. 15ರೊಳಗೆ ನಿರಾಶ್ರಿತ ಬಡವರಿಗೆ ನಿವೇಶನ ಹಂಚಿಕೆ: ಶಾಸಕ ಬಸವರಾಜ ಶಿವಣ್ಣನವರ ಭರವಸೆ

Jun 21 2025, 12:49 AM IST
10 ವರ್ಷಗಳ ಹಿಂದೆಯೇ 814 ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದ್ದು, ಇಂದಿಗೂ ಅವರಿಗೆ ನಿವೇಶನಗಳು ದೊರಕಿಲ್ಲ ಎಂದು ಪುರಸಭಾ ಸದಸ್ಯ ಬಸವರಾಜ ಛತ್ರದ ತಿಳಿಸಿದರು..

ಹೊಸ ನಿವೇಶನ ಹಂಚಿಕೆ ತಾರತಮ್ಯ ತನಿಖೆಗೆ ಆಗ್ರಹಿಸಿ ಪ್ರತಿಭಟನೆ

May 19 2025, 12:08 AM IST
ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿಲ್ಲ. ಚಂಡೂರು ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಗ್ರಾಮಸಭೆ ಕರೆದು ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಬೇಕಾಗಿತ್ತು.

ನಿವೇಶನ ಹಂಚಿಕೆಗೆ ವಿಶೇಷ ಗ್ರಾಮಸಭೆ

Apr 18 2025, 12:32 AM IST
ಹೋಬಳಿಯ ಗೊಡ್ಲುಮುದ್ದೇನಹಳ್ಳಿ ಗ್ರಾಪಂ ವ್ಯಾಪ್ತಿಯ ಸಿ.ಎನ್.ಹೊಸೂರು, ಪಿ.ರಂಗನಾಥಪುರ, ಕೊಮ್ಮಸಂದ್ರ ಗ್ರಾಮಗಳ ನಿವೇಶನ ರಹಿತರಿಗೆ ನಿವೇಶನ ಹಂಚುವ ಸಲುವಾಗಿ, ಗುರುವಾರ ಗ್ರಾಪಂ ಅಧ್ಯಕ್ಷ ಎಂ.ಮುರಳೀಧರ್ ಅಧ್ಯಕ್ಷತೆಯಲ್ಲಿ ವಿಶೇಷ ಗ್ರಾಮಸಭೆ ನಡೆಯಿತು.

ಸಿಐಟಿಬಿ ಅಧ್ಯಕ್ಷರಾಗಿ ಮನೆ ಹಾಗೂ ನಿವೇಶನಗಳ ಹಂಚಿಕೆ ಮಾಡಿ, ಕ್ರಾಂತಿಯನ್ನೇ ಮಾಡಿದ ‘ಆಶಾಮಂದಿರ’ ರೂವಾರಿ ‘ಮನೆ’ ಮಾದೇಗೌಡ-83

Apr 13 2025, 02:02 AM IST
ಸಿಐಟಿಬಿ ಅಧ್ಯಕ್ಷರಾಗಿ ಮನೆ ಹಾಗೂ ನಿವೇಶನಗಳ ಹಂಚಿಕೆ ಮಾಡಿ, ಕ್ರಾಂತಿಯನ್ನೇ ಮಾಡಿದ ಡಿ.ಮಾದೇಗೌಡರಿಗೆ ಈಗ 83 ವರ್ಷ. ಅಭಿನಂದನಾ ಸಮಿತಿಯು ಏ.13 ಸಂಜೆ 4ಕ್ಕೆ ಮೈಸೂರಿನ ಕಲಾಮಂದಿರದಲ್ಲಿ ಅವರನ್ನು ಗೌರವಿಸಿ, ಅಭಿನಂದನಾ ಗ್ರಂಥ ಅರ್ಪಿಸಲಿದೆ. ತನ್ನಿಮಿತ್ತ ಈ ಲೇಖನ.
  • < previous
  • 1
  • 2
  • 3
  • 4
  • 5
  • next >

More Trending News

Top Stories
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved