• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಲ್ಲೇಸೋಮನಹಳ್ಳಿ ಏತ ನೀರಾವರಿ ಯಶಸ್ಸಿಗೆ ಕಾಂಗ್ರೆಸ್ ಕಾರಣ: ಗೋಪಾಲಸ್ವಾಮಿ

Sep 14 2025, 01:04 AM IST
ಈ ಯೋಜನೆಗೆ ಮೊದಲು ಜೀವ ಬಂದಿದ್ದು ರಾಮಕೃಷ್ಣ ಹೆಗ್ಗಡೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ, ರಾಜಕೀಯ ಕಾರಣಗಳಿಂದ ಯೋಜನೆ ಮೂಲೆಗುಂಪಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಈ ಯೋಜನೆ ಪರಿಪೂರ್ಣವಾಗಿದ್ದು, ಪ್ರಾರಂಭದಲ್ಲೇ ಎಂ.ಶಿವರ ಕೆರೆ ತುಂಬಿದೆ .

ಬೇಡ್ತಿ ನದಿಯುದ್ದಕ್ಕೂ ರೈತರಿಗೆ ನೀರಾವರಿ ಯೋಜನೆ ಮಾಡಲು ಆಗ್ರಹ

Sep 12 2025, 12:06 AM IST
ಯೋಜನೆಯ ಪರವಾಗಿ ಬ್ಯಾಟ್ ಮಾಡುತ್ತಿರುವ ಬಸವರಾಜ ಬೊಮ್ಮಾಯಿ ಅವರ ವಿರುದ್ಧವೂ ಕೆಲವರು ಹರಿಹಾಯ್ದಿದ್ದಾರೆ.

ರಾಜ್ಯದ ನೀರಾವರಿ ಯೋಜನೆಗೆ ಆಂಧ್ರ ಅಡ್ಡಿ

Sep 08 2025, 01:01 AM IST
ತುಂಗಭದ್ರ ಜಲಾಶಯ ಹೂಳಿಗೆ ಪರ್ಯಾಯ ಜಲಾಶಯ ನಿರ್ಮಾಣಕ್ಕೆ ಅಡ್ಡಿ

ನೀರಾವರಿ ಯೋಜನೆ ವಿಚಾರದಲ್ಲಿ ರಾಜಕೀಯ ಮಾಡಿಲ್ಲ

Sep 08 2025, 01:00 AM IST
ನನಗೆ ರೈತರ ಹಿತ ಮುಖ್ಯ ಮುಂಬರುವ ದಿನಗಳಲ್ಲಿ ಬಿದರೆ ಕೆಂಬಾಳು ಮಾದಗೌಡನಹಳ್ಳಿ ಸೇರಿದಂತೆ ಎಲ್ಲಾ ಕೆರೆಗಳನ್ನು ತುಂಬಿಸಲು ಆದ್ಯತೆ ನೀಡುವುದಾಗಿ ತಿಳಿಸಿದರು. ಈ ಏತ ನೀರಾವರಿ ಯೋಜನೆ ಸಂಪೂರ್ಣ ಪೈಪ್ಲೈನ್ ಮೂಲಕ ನೀರು ಹರಿಸಲಾಗುತ್ತಿದ್ದು ಬಲ ಮತ್ತು ಎಡಭಾಗದ ಕೆರೆಗಳಿಗೆ ಅನುಗುಣವಾಗಿ ಸ್ವಲ್ಪವೂ ನೀರು ಪೋಲಾಗದೆ ಕೆರೆಗಳಿಗೆ ನೀರು ಹರಿಸಲಾಗುತ್ತಿದ್ದು ಈ ಯೋಜನೆ ನೂರಕ್ಕೆ ನೂರರಷ್ಟು ಸಂಪೂರ್ಣ ಯಶಸ್ವಿಯಾಗಿದೆ ಎಂದರು.

ನರೇಗಲ್ಲ, ಕೂಸನೂರು ಏತ ನೀರಾವರಿ ಯೋಜನೆಗೆ ಗ್ರೀನ್‌ ಸಿಗ್ನಲ್‌

Sep 05 2025, 01:00 AM IST
ಯೋಜನೆ ವ್ಯಾಪ್ತಿಯಲ್ಲಿ ಸುಮಾರು 302 ಎಕರೆಗಳಷ್ಟು ವಿಶಾಲ ಪ್ರದೇಶ ಹೊಂದಿರುವ, ಜಿಲ್ಲೆಯಲ್ಲಿಯೇ ಅತಿ ದೊಡ್ಡ ಕೆರೆ ಎನ್ನುವ ಹಿರಿಮೆಗೆ ಪಾತ್ರವಾದ ನರೇಗಲ್ಲ ಕೆರೆ ಸೇರಿದಂತೆ 111 ಕೆರೆಗಳ ಒಡಲು ಭರ್ತಿಯಾಗಲಿದ್ದು, ನೀರಾವರಿಯ ಹೊಂಗನಸು ಚಿಗುರೊಡೆದಿದೆ.

ಕಡೂರಿನ 66 ಸಾವಿರ ಎಕರೆ ಭೂಮಿಗೆ ಹನಿ ನೀರಾವರಿ: ಶಾಸಕ ಕೆ.ಎಸ್. ಆನಂದ್

Sep 05 2025, 01:00 AM IST
ಕಡೂರು, ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಮುಗಿದ ಬಳಿಕ ನಮ್ಮ ಕಡೂರು ವಿಧಾನಸಭಾ ಕ್ಷೇತ್ರದ 66,300 ಎಕರೆ ಭೂಮಿಗೆ ಹನಿ ನೀರಾವರಿ ಪ್ರಯೋಜನ ಸಿಗಲಿದೆ ಎಂದು ಶಾಸಕ ಕೆ.ಎಸ್. ಆನಂದ್ ಹೇಳಿದರು.

ಶೀಘ್ರದಲ್ಲೇ ಬನ್ನಹಳ್ಳಿ ಏತ ನೀರಾವರಿ ಯೋಜನೆ ಕಾಮಗಾರಿ ಪೂರ್ಣ: ಕೆ.ಎಂ.ಉದಯ್

Aug 27 2025, 01:00 AM IST
ಜನಪ್ರತಿನಿಧಿಗಳ ನಿರ್ಲಕ್ಷದಿಂದ ಬನ್ನಹಳ್ಳಿ ಏತ ನೀರಾವರಿ ಯೋಜನೆ ಹಳ್ಳ ಹಿಡಿದಿತ್ತು. ಇದರಿಂದ ರೈತರ ಕೃಷಿ ಚಟುವಟಿಕೆಗೆ ತೊಂದರೆ ಉಂಟಾಗಿ ಬೆಳೆ ಬೆಳೆಯಲಾಗದಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಯೋಜನೆಗೆ ಪುನಶ್ಚೇತನ ನೀಡಲು ನಿರ್ಧರಿಸಲಾಗಿದೆ.

ಕುಡುಗೋಲು ಮಟ್ಟಿ ಏತ ನೀರಾವರಿ ಯೋಜನೆಗೆ ಗ್ರಹಣ

Aug 24 2025, 02:00 AM IST
ತುಂಗಭದ್ರೆ ತಟದಲ್ಲಿ ನಿರ್ಮಾಣಗೊಂಡ ಕುಡುಗೋಲು ಮಟ್ಟಿ ಏತ ನೀರಾವರಿ ಯೋಜನೆಗೆ ದಶಕದಿಂದ ಗ್ರಹಣ ಹಿಡಿದಿದೆ. ಯೋಜನೆ ವ್ಯಾಪ್ತಿಯ 4 ಗ್ರಾಮಗಳ ಸಾವಿರಾರು ಎಕರೆ ಖುಷ್ಕಿ ಜಮೀನು ನೀರಾವರಿ ಸೌಲಭ್ಯದಿಂದ ವಂಚಿತವಾಗಿದೆ.

ಎರಡು ವರ್ಷಗಳಲ್ಲಿ ಶಾಶ್ವತ ನೀರಾವರಿ ಯೋಜನೆ ಪೂರ್ಣಗೊಳಿಸಲಾಗುವುದು: ಎಚ್.ಡಿ. ತಮ್ಮಯ್ಯ

Aug 18 2025, 12:00 AM IST
ಚಿಕ್ಕಮಗಳೂರು, ಭಾರತ ದೇಶದಲ್ಲಿ ವಿವಿಧ ಧರ್ಮಗಳನ್ನು ಆಚರಣೆ ಮಾಡಲಾಗುತ್ತದೆ. ನಾವೆಲ್ಲರೂ ಭಾರತೀಯರು, ನಮ್ಮದು ಜಾತ್ಯಾತೀತ ರಾಷ್ಟ್ರ ಎಂಬುದು ಹೆಮ್ಮೆಯ ವಿಷಯ ಎಂದು ಶಾಸಕ ಎಚ್.ಡಿ. ತಮ್ಮಯ್ಯ ತಿಳಿಸಿದರು.

ಆಲಮಟ್ಟಿ ಅಣೆಕಟ್ಟು ಎತ್ತರವಾದ್ರೆ ಇಂಡಿ ಭಾಗಶಃ ನೀರಾವರಿ

Aug 16 2025, 12:04 AM IST
ಆಲಮಟ್ಟಿ ಅಣೆಕಟ್ಟು 524 ಎತ್ತರವಾಗಬೇಕು ಎಂಬ ಗುರಿ ಇದೆ. ಜನರು ಹಾಗೂ ರಾಜ್ಯ ಸರ್ಕಾರದ ಪರವಾಗಿ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುತ್ತೇನೆ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 26
  • next >

More Trending News

Top Stories
ರಾಜ್ಯ ಸರ್ಕಾರದಿಂದ ಅಲ್ಪಸಂಖ್ಯಾತರ ಓಲೈಕೆ : ಶೋಭಾ ಕರಂದ್ಲಾಜೆ ಟೀಕೆ
ಹಿಂದೂ ಅಸಮಾನತೆ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಬಿಜೆಪಿಗರು ಗರಂ
ಪಾಕ್‌ ವಿರುದ್ಧ ಗೆದ್ದು ಪಹಲ್ಗಾಂ ಸಂತ್ರಸ್ತರು, ಸೇನೆಗೆ ಅರ್ಪಿಸಿದ ಭಾರತ ಕ್ರಿಕೆಟ್‌ ತಂಡ!
ಬಂಗಾಳದ ಹಿಂದಿ ವಿರೋಧಿ ಪ್ರತಿಭಟನೆಯಲ್ಲಿ ಕುವೆಂಪು
ಬಿಜೆಪಿಯಲ್ಲೀಗ 14 ಕೋಟಿ ನೊಂದಾಯಿತ ಸದಸ್ಯರು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved