• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಾಕ್‌ನ ಭಾರತ ದೂತರಿಗೆಪತ್ರಿಕೆ, ಗ್ಯಾಸ್‌, ನೀರು ಕಟ್‌ - ಮತ್ತೆ ರಾಜತಾಂತ್ರಿಕ ಸಮರ

Aug 12 2025, 12:33 AM IST
ಪಹಲ್ಗಾಂ ದಾಳಿಯ ಮೂಲಕ ಭಾರತದ ಆಕ್ರೋಶಕ್ಕೆ ತುತ್ತಾಗಿದ್ದ ಪಾಕಿಸ್ತಾನ ಇದೀಗ ಮತ್ತೆ ಭಾರತದ ವಿರುದ್ಧ ರಾಜತಾಂತ್ರಿಕ ಸಮರ ಆರಂಭಿಸಿದೆ.

ಹಾನಗಲ್ಲಿಗೆ 6 ದಿನಕ್ಕೊಮ್ಮೆ ಕುಡಿವ ನೀರು ಪೂರೈಕೆ, ಸದ್ಯಕ್ಕಿಲ್ಲ ಪರಿಹಾರ

Aug 12 2025, 12:30 AM IST
ಈಗ ಧರ್ಮಾ ಜಲಾಶಯದಿಂದ ₹೩೮ ಕೋಟಿ ವೆಚ್ಚದಲ್ಲಿ ಪಟ್ಟಣಕ್ಕೆ ಕುಡಿಯುವ ನೀರು ಒದಗಿಸುವ ಯೋಜನೆ ಕಾಮಗಾರಿ ಜಾರಿಯಲ್ಲಿದೆ.

ಕೃಷಿಹೊಂಡ, ಚೆಕ್‌ ಡ್ಯಾಂಗೆ ಅಧಿಕ ನೀರು

Aug 08 2025, 01:02 AM IST
ಮುಂಗಾರಿನಲ್ಲಿ ಬಿತ್ತನೆಗೊಂಡ ಮೆಕ್ಕೆಜೋಳ, ಸಜ್ಜೆ, ತೊಗರಿ ಸೇರಿದಂತೆ ಫಸಲಿನ ಹಂತದಲ್ಲಿದ್ದ ನಾನಾ ಬೆಳೆಗಳು ಮಳೆಯಿಲ್ಲದೆ ಬಾಡಿದ್ದವು. ಇದರಿಂದ ರೈತರು ಚಿಂತೆಗೀಡಾಗಿದ್ದರು. ಸರಿಯಾದ ಸಮಯಕ್ಕೆ ಮಳೆಯಾದ ಕಾರಣ ಬೆಳೆಗಳು ನಳನಳಿಸುತ್ತಿವೆ.

ವಾಟದಹೊಸಹಳ್ಳಿ ಕೆರೆ ನೀರು ಯೋಜನೆಗೆ ವಿರೋಧ

Aug 08 2025, 01:01 AM IST
ವಾಟದಹೊಸಹಳ್ಳಿ ಕೆರೆ ನೀರನ್ನು ನಗರಕ್ಕೆ ಹರಿಸುವ ಕುರಿತು ನಮ್ಮ ಭಾಗದ ರೈತರೊಂದಿಗೆ ಚರ್ಚಿಸದೆ ಏಕ ಪಕ್ಷೀಯ ನಿರ್ಣಯ ಕೈಗೊಂಡಿದ್ದಾರೆ, ನಗರಗೆರೆ ಹೋಬಳಿಯಲ್ಲಿ 70ಸಾವಿರ ಜನ ಈ ಕೆರೆನೀರಿನ ಮೇಲೆ ಅವಲಂಭಿಸಿ ಜೀವನ ಸಾಗಿಸುತ್ತಿದ್ದಾರೆ, ಶಾಸಕರು ಈ ಕೆರೆನೀರನ್ನು ನಗರಕ್ಕೆ ಹರಿಸಲು ಅವೈಜ್ಞಾನಿಕ ಯೋಜನೆ ರೂಪಿಸಿ 65ಕೋಟಿ ಸಾರ್ವಜನಿಕರ ಹಣವನ್ನು ಖರ್ಚುಮಾಡಲು ಹೊರಟಿದ್ದಾರೆ

ಕಾವೇರಿ ನದಿಯಲ್ಲಿ ವ್ಯಕ್ತಿಯಿಂದ ನೀರು ನಾಯಿ ಬೇಟೆ ; ಪ್ರಕರಣ ದಾಖಲು

Aug 08 2025, 01:01 AM IST

ವ್ಯಕ್ತಿಯೊಬ್ಬ ಕಾವೇರಿ ನದಿಯಲ್ಲಿ ನೀರು ನಾಯಿ ಬೇಟೆಯಾಡುತ್ತಿದ್ದು, ಸ್ಥಳೀಯರ ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.  

ರೈತರ ಹೊಲಗದ್ದೆಗಳಿಗೆ ನುಗ್ಗಿದ ನೀರು: ರೈತರು ಕಂಗಾಲು

Aug 08 2025, 01:00 AM IST
ಹೊಸೂರ ಮಣ್ಣೂರ ಶೇಷಗಿರಿ ಹಾಗೂ ಗಡಿಭಾಗದ ಮಹಾರಾಷ್ಟ್ರದ ನಾಗಣಸೂರ ತೋಳನೂರ ಗ್ರಾಮಗಳಲ್ಲಿ ಗುರುವಾರ ಬೆಳಿಗ್ಗೆ ಸುರಿದ ಧಾರಾಕಾರ ಮಳೆಯ ಪರಿಣಾಮ ಗ್ರಾಮೀಣ ಭಾಗದ ಜನರು ರೈತರು ತತ್ತರಿಸಿದ್ದಾರೆ.

29ರಿಂದ ಮಾರ್ಕೋನಹಳ್ಳಿ ಜಲಾಶಯದಿಂದ ನೀರು ಬಿಡುಗಡೆ

Aug 08 2025, 01:00 AM IST
ಮಾರ್ಕೊನಹಳ್ಳಿ ಜಲಾಶಯದ ಅಚ್ಚುಕಟ್ಟುವುದಾರರಿಗೆ ರಾಗಿ ಬೆಳೆಗಾಗಿ ಆಗಸ್ಟ್ 29ರ ಶುಕ್ರವಾರದಿಂದ ನೀರು ಹರಿಸಲಾಗುವುದು ಎಂದು ನೀರಾವರಿ ಸಲಹಾ ಸಮಿತಿಯಲ್ಲಿ ತೀರ್ಮಾನಿಸಲಾಯಿತು

ಮಾರ್ಕೋನಹಳ್ಳಿಯಿಂದ ನೀರು ಹರಿಸಲು ಆಗ್ರಹ

Aug 08 2025, 01:00 AM IST
ಮಾರ್ಕೋನಹಳ್ಳಿ ಜಲಾಶಯದ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ಅಮೃತೂರ್ ಕೆಇಬಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಕೊನೇ ಭಾಗದ ಜಮೀನುಗಳಿಗೆ ನೀರು ಹರಿಸಲು ನಾಲೆಗಳ ಕಾಮಗಾರಿ ಆರಂಭ: ಕೆ.ಎಂ.ಉದಯ್

Aug 07 2025, 12:45 AM IST
ಕಾವೇರಿ ನೀರಾವರಿ ನಿಗಮದ ವ್ಯಾಪ್ತಿಯ ಲೋಕಸರ ಭಾಗದ ನಾಲೆಗಳ ಕಾಮಗಾರಿ ಈಗಾಗಲೇ ಪ್ರಗತಿಯಲ್ಲಿದೆ. ಕೃಷಿ ಚಟುವಟಿಕೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರ್ಕಾರದಿಂದ ಸುಮಾರು 22 ಕೋಟಿ ರು. ವೆಚ್ಚದ ಯೋಜನೆಯಡಿ ನಾಲೆ ಕಾಮಗಾರಿ ನಡೆಯುತ್ತಿದೆ.

ವರುಣನ ಆರ್ಭಟಕ್ಕೆ ಮನೆಗೆ ನುಗ್ಗಿದ ನೀರು

Aug 07 2025, 12:45 AM IST
ಚೀಲಗಾನಹಳ್ಳಿ ಗ್ರಾಮ ಸೇರಿದಂತೆ ಹಲವೆಡೆ ಮಂಗಳವಾರ ಸಂಜೆ ಸುರಿದ ಭಾರಿ ಮಳೆಗೆ ಮನೆಯಲ್ಲಿದ್ದ ದವಸ ಧಾನ್ಯ ನೀರು ಪಾಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 182
  • next >

More Trending News

Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved