• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಡಿತದ ಚಟದಿಂದ ನೆಮ್ಮದಿ ಹಾಳು: ಮರುಳ ಶಂಕರ ಸ್ವಾಮೀಜಿ

Jun 10 2025, 07:00 AM IST
ಕುಡಿತದ ಚಟವು ಮಾರಕ ರೋಗವಿದ್ದಂತೆ. ಇದರಿಂದ ಮುಕ್ತರಾದಾಗ ಮಾತ್ರ ನಿಮ್ಮ ಜೀವನದ ಬದುಕು ಸುಂದರವಾಗಿರಲು ಸಾಧ್ಯ.

ಸಮಾಜದಲ್ಲಿ ಶಾಂತಿ, ಸೌಹಾರ್ದತೆಯಿಂದ ನೆಮ್ಮದಿ: ದ.ಕ. ಖಾಝಿ ತ್ವಾಕಾ ಅಹ್ಮದ್‌ ಮುಸ್ಲಿಯಾರ್‌

Jun 08 2025, 02:00 AM IST
ಬಾವುಟಗುಡ್ಡದ ಈದ್ಗಾ ಮಸ್ಜಿದ್‌ನಲ್ಲಿ ನಡೆದ ಈದ್ ನಮಾಝ್‌ಗೆ ಬಂದರ್‌ನ ಮಸ್ಜಿದ್ ಝೀನತ್ ಬಕ್ಷ್ ಕೇಂದ್ರ ಜುಮಾ ಮಸ್ಜಿದ್‌ನ ಖತೀಬ್ ಸೈಯದ್ ಬಾಖಿರ್ ತಂಙಳ್ ನೇತೃತ್ವ ನೀಡಿದರು. ದ.ಕ. ಜಿಲ್ಲಾ ಖಾಝಿ ಅಲ್ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಖುತ್ಬಾ ಪಾರಾಯಣ ಮಾಡಿದರು.

ವ್ಯಸನ ಮುಕ್ತ ಬದುಕಿನಿಂದ ನೆಮ್ಮದಿ ಸಾಧ್ಯ

Jun 04 2025, 01:48 AM IST
ತಂಬಾಕು ಹಾಗೂ ಇತರೆ ಮಾದಕ ವಸ್ತುಗಳು ಆರೋಗ್ಯಕ್ಕೆ ಮಾರಕವಾದವು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಎಂದು ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಸತೀಶ್ ತಿಳಿಸಿದರು. ಹಲವರು ಅತಿಯಾದ ಮೊಬೈಲ್ ಬಳಕೆ, ಪಾನ್ ಬೀಡಾಗಳು, ನಶೆ ಬರಿಸುವ ಮಾದಕ ವಸ್ತುಗಳನ್ನು ಬಳಸುತ್ತಿದ್ದು, ಅದರ ಚಟಕ್ಕೆ ಬಿದ್ದಿದ್ದಾರೆ. ಇತ್ತೀಚಿನ ದಿನಗಳಲ್ಲಿ ನಶೆ ಭರಿಸುವ ವಸ್ತುಗಳು ಬಹಳ ಸುಲಭವಾಗಿ ಮಾರುಕಟ್ಟೆಯಲ್ಲಿ ಸಿಗುತ್ತಿರುವುದು ಆತಂಕದ ವಿಚಾರವಾಗಿದೆ ಎಂದರು.

ಯೋಗದಿಂದ ನೂರರಷ್ಟು ಮಾನಸಿಕ ನೆಮ್ಮದಿ ಸಾಧ್ಯ: ಹರಿಹರಪುರ ಶ್ರೀಧರ್ ಅಭಿಪ್ರಾಯ

Jun 02 2025, 12:33 AM IST
ಈ ಶಿಬಿರದಲ್ಲಿ ರಾಷ್ಟ್ರದ, ಸಮಾಜದ ಹಾಗೂ ನಮ್ಮ ಸಂಸ್ಕೃತಿ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ಈ ಶಿಬಿರಕ್ಕೆ ರಾಜ್ಯಾದ್ಯಂತ ಸೀನಿಯರ್ ಯೋಗ ಶಿಕ್ಷಕರು ಬಂದು ತಮ್ಮ ವಿಚಾರ ಮಂಡಿಸಲಿದ್ದಾರೆ.

ಅನುಭಾವ ಆಲಿಸುವುದರಿಂದ ಮನಸ್ಸಿಗೆ ನೆಮ್ಮದಿ

May 28 2025, 01:58 AM IST
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಮಹಾತ್ಮರು, ಶಿವಶರಣರು, ಯೋಗಿಗಳ ಅನುಭಾವದ ನುಡಿಗಳನ್ನು ಆಲಿಸುವುದರಿಂದ ಮನಸ್ಸಿಗೆ ನೆಮ್ಮದಿ, ಸಮಾಧಾನ ಪ್ರಾಪ್ತವಾಗುತ್ತದೆ ಎಂದು ಆಧ್ಯಾತ್ಮಕಿ ಚಿಂತಕ ಪ್ರದೀಪ ಗುರೂಜಿ ಹೇಳಿದರು.

ಗಂಗಾ ಕಲ್ಯಾಣ ಯೋಜನೆ ಜಾರಿಯಿಂದ ಗ್ರಾಮೀಣ ಜನರಿಗೆ ನೆಮ್ಮದಿ ಜೀವನ: ದರ್ಶನ್ ಪುಟ್ಟಣ್ಣಯ್ಯ

May 25 2025, 01:47 AM IST
ಒಟ್ಟು 4 ಕೋಟಿ ರು. ವೆಚ್ಚದಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ 87, ಸ್ವಯಂ ಉದ್ಯೋಗ ನೇರ ಸಾಲ ಯೋಜನೆಯಡಿ 40 ಹಾಗೂ ಸ್ವಾವಲಂಬಿ ಸಾರಥಿ ಯೋಜನೆಯಡಿ 25 ಜನರು ಸೇರಿದಂತೆ ಒಟ್ಟು 152 ಫಲಾನುಭವಿಗಳು ಈ ಯೋಜನೆ ವ್ಯಾಪ್ತಿಗೆ ಸೇರಿದ್ದಾರೆ. ಫಲಾನುಭವಿಗಳು ಯೋಜನೆಯನ್ನು ಸದ್ಬಳಕೆ ಮಾಡಿಕೊಂಡು ಬದುಕು ಕಟ್ಟಿಕೊಳ್ಳಬೇಕು.

ಕಾಂಗ್ರೆಸ್ ಸರ್ಕಾರದಿಂದ ಜನರಿಗೆ ನೆಮ್ಮದಿ

May 18 2025, 02:08 AM IST
ಎರಡು ವರ್ಷ ರಾಜ್ಯದಲ್ಲಾಗಿರುವ ಅಭಿವೃದ್ಧಿ ಮತ್ತು ಸರ್ಕಾರ ಕೊಡಮಾಡಿರುವ ಗ್ಯಾರಂಟಿ ಯೋಜನೆಗಳ ಕುರಿತು ರಾಜ್ಯದ ಜನರಿಗೆ ಮನವರಿಕೆ ಮಾಡಿಕೊಡಲು ಸಾಧನಾ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕರೆತರಬೇಕು.

‘ಗ್ಯಾರಂಟಿ’ಯಿಂದ ಗ್ರಾಮೀಣರ ಬದುಕಿಗೆ ನೆಮ್ಮದಿ

May 16 2025, 01:47 AM IST
ಮುಂದಿನ ಒಂದು ವರ್ಷದ ಕಾಲ ಪಂಚಾಯಿತಿ ವ್ಯಾಪ್ತಿಯಲ್ಲಿ ಮಾಡಬೇಕಿರುವ ಕಾಮಗಾರಿಗಳನ್ನು ಪಟ್ಟಿ ಮಾಡಲಾಗಿದ್ದು, ಗ್ರಾಮ ಸಭೆಯ ಮೂಲಕ ಅನುಮೋದನೆ ಮಾಡಿ ಶೀಘ್ರವಾಗಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತದೆ. ಮಾಗೊಂದಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ನಾಲ್ಕು ಬಾರಿ ಅಭಿವೃದ್ದಿ ಮಾಡಲಾಗಿದೆ

ಶಾಂತಿ, ನೆಮ್ಮದಿ, ಭಕ್ತಿಯಿಂದ ನಡೆದರೆ ಮುಕ್ತಿ: ಪಂಡಿತ್ ವೆಂಕಟೇಶ ಆಚಾರ್ಯ

May 14 2025, 12:00 AM IST
ಧರ್ಮದ ವಿಜಯ, ಭಕ್ತರ ರಕ್ಷಣೆ ಮತ್ತು ಅಧರ್ಮ ನಾಶದ ಸಂಕೇತವಾಗಿದೆ. ದೇವರಲ್ಲಿ ಅಚಲ ನಂಬಿಕೆ ಇರುವವರೆಗೆ ಯಾರೂ ಹಾನಿ ಮಾಡಲು ಸಾಧ್ಯವಿಲ್ಲ.

ಪಾಕ್‌ ಪೂರ್ಣ ನಾಶವಾದ್ರೆ ಭಾರತಕ್ಕೆ ನೆಮ್ಮದಿ

May 13 2025, 01:32 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಪಾಕಿಸ್ತಾನವನ್ನು ಸಂಪೂರ್ಣ ನಾಶಗೊಳಿಸಿದರೆ ಮಾತ್ರ ಭಾರತಕ್ಕೆ ನೆಮ್ಮದಿಯಿದೆ. ಹೀಗಾಗಿ ಆ ದೇಶವನ್ನು ನಾಶಗೊಳಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮನವಿ ಮಾಡುತ್ತೇನೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 18
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved