ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಮಂಡ್ಯ ಜಿಲ್ಲೆಯ ಜನರ ನೆಮ್ಮದಿ ಕಸಿಯುವ ಕೆಲಸ: ಬಿಜೆಪಿ ಪ್ರತಿಭಟನೆ
Sep 10 2025, 01:03 AM IST
ಈಗಾಗಲೇ ಕೆರಗೋಡು ಮತ್ತು ನಾಗಮಂಗಲದಲ್ಲಿ ಹಿಂದೂ ವಿರೋಧಿ ಚಟುವಟಿಕೆಗಳು ನಡೆದಿವೆ. ಈಗ ನಮ್ಮ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿಯೂ ಕೋಮು ದ್ವೇಷವನ್ನು ಬಿತ್ತುವ ಕೆಲಸವನ್ನು ಹೊರಜಿಲ್ಲೆಯಿಂದ ಬಂದವರು ಮಾಡುತ್ತಿದ್ದಾರೆ. ಕಿಡಿಗೇಡಿಗಳ ಅಟ್ಟಹಾಸಕ್ಕೆ ಸರ್ಕಾರ ಪ್ರಚೋದನೆ ನೀಡುತ್ತಿದೆ.
ಪೈಗಂಬರರ ತತ್ವ ಅಳವಡಿಸಿಕೊಂಡರೆ ಶಾಂತಿ-ನೆಮ್ಮದಿ
Sep 06 2025, 01:00 AM IST
ರಾಮನಗರ: ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಜನ್ಮದಿನದ ಪ್ರಯುಕ್ತ ನಡೆಯುವ ಶಾಂತಿ , ಸೌಹಾರ್ದತೆಯ ಪ್ರತೀಕವಾಗಿರುವ ಈದ್ ಮಿಲಾದ್ ಹಬ್ಬವನ್ನು ಜಿಲ್ಲೆಯಲ್ಲಿ ಮುಸ್ಲಿಂ ಬಾಂಧವರು ಶುಕ್ರವಾರ ಸಡಗರ, ಸಂಭ್ರಮ ಹಾಗೂ ಶ್ರದ್ಧಾಭಕ್ತಿಯಿಂದ ಆಚರಿಸಿದರು.
ವಿಮೆ ಇದ್ದರೆ ಮಾನಸಿಕ ನೆಮ್ಮದಿ ಎಂದ ಮಮತಾ ಜೋಷಿ
Sep 04 2025, 01:00 AM IST
ಹೆಣ್ಣುಮಕ್ಕಳ ಅಭಿವೃದ್ಧಿಗೆ ಕೆನರಾ ಬ್ಯಾಂಕ್ ಮುಂಚೂಣಿಯಲ್ಲಿದೆ. ಹೆಣ್ಣು ಮಕ್ಕಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ತರಲಾಗಿದೆ ಎಂದು ಕೆನರಾ ಬ್ಯಾಂಕ್ನ ಪ್ರಧಾನ ವ್ಯವಸ್ಥಾಪಕರಾದ ಮಮತಾ ಕೆ. ಜೋಶಿ ತಿಳಿಸಿದರು. ಲೀಡ್ ಬ್ಯಾಂಕ್ ಮ್ಯಾನೇಜರ್ ಲತಾ ಸರಸ್ವತಿ ಮಾತನಾಡಿ, ಮಕ್ಕಳಿಗೆ ಚಿಕ್ಕ ವಯಸ್ಸಿನಿಂದಲೇ ಹಣಕಾಸಿನ ಅರಿವು ನೀಡಬೇಕು. 10 ವರ್ಷ ಮೇಲ್ಪಟ್ಟ ಮಕ್ಕಳಿಗೆ ಕೆನರಾ ಬ್ಯಾಂಕ್ ವ್ಯವಹಾರ ಮಾಡುವ ಅವಕಾಶ ನೀಡುತ್ತಿದೆ ಹಾಗೂ ಇದು ಶೂನ್ಯ ಬ್ಯಾಲೆನ್ಸ್ ಖಾತೆಗಳನ್ನು ಉಪಯೋಗಿಸಿಕೊಳ್ಳಲು ಸಲಹೆ ನೀಡಿದರು.
ದೇವರ ಸ್ಮರಣೆಯಿಂದ ನೆಮ್ಮದಿ
Sep 01 2025, 01:04 AM IST
ಭಕ್ತಿ, ನಿಸ್ವಾರ್ಥ ಸೇವೆ, ಸಮಚಿತ್ತತೆ, ಎಲ್ಲರೊಂದಿಗೆ ಬೆರೆಯುವ ಸ್ವಭಾವ ಮತ್ತು ಉತ್ತಮ ಸ್ನೇಹಿತರೊಂದಿಗೆ ಬದುಕುವುದು ಶ್ರೀಕೃಷ್ಣನ ಸಂದೇಶ
ಒಳ್ಳೆಯ ಕಾರ್ಯಗಳಿಂದ ಮನುಷ್ಯನಿಗೆ ನೆಮ್ಮದಿ
Aug 11 2025, 12:35 AM IST
ಕಲ್ಯಾಣ ಕಾರ್ಯ ಮಾಡುವವರೇ ನಿಜವಾದ ಶ್ರೀಮಂತರು. ವಿಶೇಷವಾಗಿ ಶ್ರಾವಣ ಮಾಸದಲ್ಲಿ ನಮ್ಮ ಸಂಸ್ಕೃತಿಗಳ ಆಚಾರ-ವಿಚಾರ ತಪ್ಪದೆ ಪಾಲಿಸಬೇಕು
ಭಗವದ್ಗೀತೆ ಪಠಣದಿಂದ ಮನಸ್ಸಿಗೆ ನೆಮ್ಮದಿ- ದಯಾನಂದ ಶ್ರೀಗಳು
Aug 11 2025, 12:34 AM IST
ಪ್ರತಿ ಜೀವನ ಜಂಜಾಟದಲ್ಲಿ ಮನುಷ್ಯ ಒಂದಿಷ್ಟು ಆಧ್ಯಾತ್ಮಕ ಚಿಂತನೆ ಮತ್ತು ಭಗವದ್ಗೀತೆ ಅಧ್ಯಯನ ಮಾಡಿದರೆ ಮನುಷ್ಯನಿಗೆ ನೆಮ್ಮದಿ ಸಿಗಲು ಸಾಧ್ಯವಾಗುತ್ತದೆ ಎಂದು ಇಬ್ರಾಹಿಂಪುರದ ಶಿವಾನಂದ ಮಠದ ದಯಾನಂದ ಶ್ರೀಗಳು ಹೇಳಿದರು.
ಆಧ್ಯಾತ್ಮಿಕತೆಯಿಂದ ಬದುಕು ನೆಮ್ಮದಿ: ರಾಮಚಂದ್ರ ಮೋನೆ
Aug 09 2025, 12:01 AM IST
ಶ್ರಾವಣ ಮಾಸವು ಸಂಭ್ರಮ ಸಡಗರದ ಕಾಲ. ಮನುಷ್ಯನು ಆಧ್ಯಾತ್ಮಿಕವಾಗಿ ಚಿಂತನೆಗೊಂಡು ಮನ ಹಾಗೂ ಮನಸ್ಸನ್ನು ದೇವರ ಧ್ಯಾನದಲ್ಲಿ ಕಳೆಯುವ ಒಳ್ಳೆಯ ಸಮಯವಾಗಿದ್ದು ಜೀವನದ ನೆಮ್ಮದಿಗೆ, ಸಮಸ್ಯೆಗಳಿಗೆ ಆಧ್ಯಾತ್ಮವೊಂದೆ ಪರಿಹಾರ ಒದಗಿಸಬಲ್ಲದು ಎಂದು ನಿವೃತ್ತ ವಿಜ್ಞಾನ ಶಿಕ್ಷಕ ರಾಮಚಂದ್ರ ಮೋನೆ ಹೇಳಿದರು.
ಗುರುವಿನ ಮನೆಯಲ್ಲಿ ಶಾಂತಿ, ನೆಮ್ಮದಿ ಕಾಣಲು ಸಾಧ್ಯ: ವಿರೂಪಾಕ್ಷಪ್ಪ ಹೇಳಿಕೆ
Aug 06 2025, 01:15 AM IST
12ನೇ ಶತಮಾನದ ಶರಣರು ನಮಗಾಗಿ ಮಾಡಿಕೊಂಡ ಕೆಲಸ ನಾವು ಇರುವವರೆಗೆ ಮಾತ್ರ. ನಾವು ಬೇರೆಯವರಿಗಾಗಿ ಸಮಾಜಕ್ಕೆ ಮಾಡುವ ಸೇವೆ ಶಾಶ್ವತ ಎಂದು ಶರಣರು ಪ್ರತಿಪಾದಿಸಿದ ವಚನಗಳಲ್ಲಿವೆ ಎಂದು ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಹೇಳಿದ್ದಾರೆ.
ಪರೋಪಕಾರದಿಂದ ಶಾಂತಿ, ನೆಮ್ಮದಿ: ಫಕೀರ ಸಿದ್ದರಾಮ ಸ್ವಾಮೀಜಿ
Aug 04 2025, 12:30 AM IST
ಮನೆ, ಮನಸ್ಸು ಶಾಂತವಾಗಿದ್ದರೆ ಅದು ಸ್ವರ್ಗಕ್ಕೆ ಸಮಾನ.
ಪುರಾಣ ಪ್ರವಚನ ಆಲಿಸುವುದರಿಂದ ಮನಸ್ಸಿಗೆ ನೆಮ್ಮದಿ
Aug 04 2025, 12:30 AM IST
ಶರಣರ ಕುರಿತು ಪುರಾಣ ಕಥೆ ಕೇಳುವ ಮೂಲಕ ಧರ್ಮ, ಸಂಸ್ಕೃತಿ ಹಾಗೂ ಶಿವಶರಣರ ತತ್ವಾದರ್ಶ ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು
< previous
1
2
3
4
5
6
7
8
9
...
21
next >
More Trending News
Top Stories
ಬಾಹ್ಯಾಕಾಶದಿಂದ ಫ್ರೀಜ್ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್ಮನ್ ಕ್ಷಮೆ
ರಮ್ಯಾ ಹಾಗೂ ವಿನಯ್ ಸುತ್ತಾಟದ ಫೋಟೋ ಟ್ರೆಂಡಿಂಗ್
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ