ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ರಾಜಕೀಯ ಬಿಟ್ಟ ಮಾಜಿ ಸಚಿವ ಅನಂತಕುಮಾರ್ ಹೆಗಡೆ ಈಗ ಗ್ರೀನ್ ನ್ಯಾನೋ ಟೆಕ್ ಉದ್ಯಮಿ
Jan 06 2025, 01:02 AM IST
ಆರು ಬಾರಿಯ ಸಂಸದ, ಕೇಂದ್ರದ ಮಾಜಿ ಸಚಿವ ಹಾಗೂ ಹಿಂದುತ್ವದ ಫೈರ್ ಬ್ರ್ಯಾಂಡ್ ಎಂದೇ ಖ್ಯಾತರಾದ ಅನಂತಕುಮಾರ್ ಹೆಗಡೆ ರಾಜಕೀಯದಿಂದ ದೂರವಾಗಿ ಈಗ ಏನು ಮಾಡುತ್ತಿದ್ದಾರೆ? ಅವರೀಗ ಸದ್ದಿಲ್ಲದೆ ಗ್ರೀನ್ ನ್ಯಾನೋ ಟೆಕ್ ಕ್ಷೇತ್ರದಲ್ಲಿ ಕ್ರಾಂತಿಯನ್ನೇ ಮಾಡುತ್ತಿದ್ದಾರೆ!
ಮದ್ಯಮ ವರ್ಗದ ಕಾರಿನ ಕನಸು ಈಡೇರಿಸಲು ಮುಂದಿನ ವರ್ಷ ಬರಲಿದೆ ಟಾಟಾ ನ್ಯಾನೋ ಎಲೆಕ್ಟ್ರಿಕ್ ಕಾರು
Nov 28 2024, 12:35 AM IST
ಮದ್ಯಮ ವರ್ಗದ ಕಾರಿನ ಕನಸು ಈಡೇರಿಸಲು ಕೇವಲ 1 ಲಕ್ಷ ರು.ಗೆ ಟಾಟಾ ನ್ಯಾನೋ ಕಾರು ಬಿಡುಗಡೆ ಮಾಡಿದ್ದ ರತನ್ ಟಾಟಾ ಅವರ ಎಲೆಕ್ಟ್ರಿಕ್ ನ್ಯಾನೋ ಕನಸು ಮುಂದಿನ ವರ್ಷದ ವೇಳೆಗೆ ನನಸಾಗಲಿದೆ.
ನ್ಯಾನೋ ಯೂರಿಯಾ ಬಳಕೆಯಿಂದ ಆದಾಯ ಹೆಚ್ಚಳ
Oct 07 2024, 01:45 AM IST
ದೊಡ್ಡಬಳ್ಳಾಪುರ: ನ್ಯಾನೋ ಯೂರಿಯಾ ಬಳಕೆಯಿಂದ ರೈತರ ಖರ್ಚು ಕಡಿಮೆಯಾಗುವುದಲ್ಲದೇ ಹೆಚ್ಚಿನ ಆದಾಯ ಪಡೆಯಬಹುದು ಎಂದು ವಿಜ್ಞಾನಿ ಡಾ.ವೆಂಕಟೇಗೌಡ ತಿಳಿಸಿದರು.
ನ್ಯಾನೋ ಯೂರಿಯಾ ಸಿಂಪರಣೆ
Sep 09 2024, 01:33 AM IST
ತಾಲೂಕಿನ ಚಿಕ್ಕಲಕಿ ಗ್ರಾಮದ ಪ್ರಗತಿಪರರೈತ ಪಾಂಡು ಕೆರಬಾ ಜಮೀನಿನಲ್ಲಿ ಬೆಳೆದ ತೊಗರಿ ಬೆಳೆಗೆ ಡ್ರೋಣ್ ಮೂಲಕ ಇಫ್ಕೋ ಸಂಸ್ಥೆ ನ್ಯಾನೋ ಯೂರಿಯಾ ಸಿಂಪರಣೆ ಪ್ರಾತ್ಯಕ್ಷಿಕೆಗೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಶಶಿಧರ ಕುರೇರ ಚಾಲನೆ ನೀಡಿದರು.
ಆಗಸ್ಟ್ನಲ್ಲಿ ‘ಬೆಂಗಳೂರು ಇಂಡಿಯಾ ನ್ಯಾನೋ’ ಸಮ್ಮೇಳನ
Jul 06 2024, 12:50 AM IST
ಹವಾಮಾನ, ಇಂಧನ ಮತ್ತು ಆರೋಗ್ಯ ರಕ್ಷಣೆ ಕ್ಷೇತ್ರದಲ್ಲಿ ನ್ಯಾನೋ ತಂತ್ರಜ್ಞಾನದ ಪಾತ್ರದ ಕುರಿತು ಆಗಸ್ಟ್1ರಿಂದ 3ರ ವರೆಗೆ ನಗರದಲ್ಲಿ ‘ಬೆಂಗಳೂರು ಇಂಡಿಯಾ ನ್ಯಾನೋ’ ಸಮ್ಮೇಳನವನ್ನು ಆಯೋಜಿಸಲಾಗಿದೆ
ರೈತರು ನ್ಯಾನೋ ಟೆಕ್ನಾಲಾಜಿ ಅಳವಡಿಸಿಕೊಳ್ಳಿ
Jul 02 2024, 01:33 AM IST
ರೈತರು ಕೃಷಿಯಲ್ಲಿ ನ್ಯಾನೋ ಟೆಕ್ನಾಲಾಜಿ ಅಳವಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ಜೊಲ್ಲೆ ಗ್ರುಪ್ ಸಂಸ್ಥಾಪಕ ಹಾಗೂ ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದರು.
ನ್ಯಾನೋ ಚಿಕಿತ್ಸೆಯತ್ತ ವೈದ್ಯಕೀಯ ಕ್ಷೇತ್ರ: ಡಾ. ವಿವೇಕ ಜವಳಿ
Apr 14 2024, 01:49 AM IST
ಬೆಂಗಳೂರಿನಲ್ಲಿ ಈಗಾಗಲೇ 38 ರೋಬೋಟ್ಗಳು ಶಸ್ತ್ರಚಿಕಿತ್ಸೆ ಮಾಡುತ್ತಿದ್ದು, ಸಾವಿರ ರೋಗಿಗಳ ಸರತಿಯಲ್ಲಿದ್ದಾರೆ. ಅದಕ್ಕೆ ತಕ್ಕಂತೆ ನಾವು ಹೊಸ ವಿಧಾನ ಅರಿಯುವ ಅಗತ್ಯವಿದೆ ಎಂದು ಬೆಂಗಳೂರು ಪೋರ್ಟಿಸ್ ಆಸ್ಪತ್ರೆ ಹೃದಯರೋಗ ತಜ್ಞ ಡಾ.ವಿವೇಕ ಜವಳಿ ಹೇಳಿದರು.
ರೈತರು ನ್ಯಾನೋ ಯೂರಿಯಾ, ಡಿಎಪಿ ದ್ರಾವಣ ಗೊಬ್ಬರ ಬಳಸಲಿ: ಡಾ. ನಾರಾಯಣಸ್ವಾಮಿ
Mar 07 2024, 01:54 AM IST
ಕಳೆದ ೫೫ ವರ್ಷಗಳ ಹಿಂದೆ ದೇಶದ ರೈತರ ೬ ಲಕ್ಷ ಶೇರು ಬಂಡವಾಳದಿಂದ ಪ್ರಾರಂಭಗೊಂಡ ಇಫ್ಕೋ ಸಂಸ್ಥೆಯ ಇಂದು ಸುಮಾರು ₹೬೫ ಸಾವಿರ ಕೋಟಿ ಬಂಡವಾಳ ಹೊಂದಿದೆ. ನಮ್ಮ ದೇಶದ ರೈತರ ಏಕೈಕ ಸಂಸ್ಥೆ ಇಫ್ಕೋ, ಈ ಸಂಸ್ಥೆಯು ರೈತರ ಹಾಗೂ ಕೃಷಿಗೆ ಪೂರ್ವಕವಾಗಿ ಕೆಲಸ ಮಾಡುತ್ತಾ ಬಂದಿದೆ ಎಂದು ಡಾ. ಸಿ. ನಾರಾಯಣಸ್ವಾಮಿ ಹೇಳಿದ್ದಾರೆ.
ನಾಳೆಯಿಂದ ಮಾಹೆಯಲ್ಲಿ ನ್ಯಾನೋ ವಿಜ್ಞಾನ ಅಂತಾರಾಷ್ಟ್ರೀಯ ಸಮ್ಮೇಳನ
Feb 25 2024, 01:51 AM IST
ನೇಚರ್ ರಿಸರ್ಚ್ ಗ್ರೂಪ್ನಿಂದ ಈ ಹಿಂದೆ ಚೀನಾ, ಕೊರಿಯಾ, ಜಪಾನ್ ಮುಂತಾದ ದೇಶಗಳಲ್ಲಿ ಇಂತಹ ಸಮ್ಮೇಳನಗಳು ನಡೆದಿದ್ದರೂ, ಭಾರತದಲ್ಲಿ ಇದೇ ಪ್ರಥಮ ಬಾರಿಗೆ, ಅದೂ ಮಾಹೆಯ ಆಶ್ರಯದಲ್ಲಿ ನಡೆಯುತ್ತಿದೆ.
ನ್ಯಾನೋ ಘಟಕ ಮುಚ್ಚಿಸಿದ್ದ ದೀದಿ: ಬಂಗಾಳಕ್ಕೆ ₹ 766 ಕೋಟಿ ದಂಡ
Oct 31 2023, 01:17 AM IST
ಟಾಟಾ ಸಂಸ್ಥೆಗೆ ಪರಿಹಾರ ನೀಡಲು ಮಧ್ಯಸ್ಥಿತಿ ಆಯೋಗ ಸೂಚನೆ
More Trending News
Top Stories
ಆರೆಸ್ಸೆಸ್, ಬಿಜೆಪಿ ಸಂವಿಧಾನ ಪರವಾಗಿಲ್ಲ : ಸಿಎಂ ಸಿದ್ದರಾಮಯ್ಯ
ದೇಶದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಿ : ಮಲ್ಲಿಕಾರ್ಜುನ ಖರ್ಗೆ
ಕನ್ನಡದ ಅಭಿಮಾನ ಭಯೋತ್ಪಾದಕತೆಗೆ ಹೋಲಿಕೆ: ಸೋನು ನಿಗಮ್ ವಿರುದ್ಧ ಕಿಡಿ
ಪಾಕ್, ಬಾಂಗ್ಲಾ ಪ್ರಜೆಗಳ ಪತ್ತೆಗಿಳಿದ ಬಿಜೆಪಿ ರೆಬೆಲ್ಸ್
ಜಾತಿಗಣತಿ ಹೆಸರಲ್ಲಿ ಸಿಎಂರಿಂದ ಕುತಂತ್ರ : ಬಿ.ವೈ.ವಿಜಯೇಂದ್ರ