ಜೂ.1ರಂದು ಜಿಲ್ಲಾ-ಸತ್ರ ನ್ಯಾಯಾಲಯ ಉದ್ಘಾಟನೆ
May 28 2025, 02:01 AM ISTಕನ್ನಡಪ್ರಭ ವಾರ್ತೆ ಮುಧೋಳ ಮುಧೋಳದಲ್ಲಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರಂಭಿಸಬೇಕೆಂದು ನಾವು ಹಲವು ವರ್ಷಗಳಿಂದ ಪ್ರಯತ್ನ ಮಾಡುತ್ತಲೇ ಇದ್ದೇವೆ. ಮುಧೋಳ ವಕೀಲರ ಸಂಘದ ಸದಸ್ಯರಾಗಿರುವ ಸಚಿವ ಆರ್.ಬಿ. ತಿಮ್ಮಾಪೂರ ಅವರ ಪ್ರಾಮಾಣಿಕ ಪ್ರಯತ್ನದಿಂದ ಮುಧೋಳಕ್ಕೆ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಜೂರಾಗಿದ್ದು, ಜೂ.1ರಂದು ಈ ನ್ಯಾಯಾಲಯದ ಉದ್ಘಾಟನಾ ಸಮಾರಂಭ ನೇರವೇರಲಿದೆ ವಕೀಲರ ಸಂಘದ ಅಧ್ಯಕ್ಷ ವಿ.ಡಿ. ಕತ್ತಿ ಹೇಳಿದರು.