• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನ್ಯಾಯಾಲಯ ಆದೇಶವಿದ್ದರೂ ಬಡ ಕುಟಂಬಕ್ಕೆ ಅನ್ಯಾಯ

Oct 15 2025, 02:06 AM IST
ನ್ಯಾಯಾಲಯದ ಆದೇಶವಿದ್ದರೂ ಕುಟುಂಬಕ್ಕೆ ನ್ಯಾಯ ನೀಡುವಲ್ಲಿ ತಿರುಮಣಿ ಪೊಲೀಸರು ವಿಫಲರಾಗಿದ್ದಾರೆ ಎಂದು ತಾಲೂಕಿನ ಬಳಸಮುದ್ರ ಗ್ರಾಮದ ಕಾಂತಮ್ಮ ಬುಡ್ಡಣ್ಣ ಕುಟುಂಬಸ್ಥರು ಆರೋಪಿಸಿದ್ದಾರೆ.

ಜೆಎಂಎಫ್‌ಸಿ ನ್ಯಾಯಾಲಯ ಕಾಯಂಗೊಳಿಸಲು ಆಗ್ರಹ

Oct 13 2025, 02:02 AM IST
ರಟ್ಟೀಹಳ್ಳಿ ಪಟ್ಟಣದ ಸಂಚಾರಿ ದಿವಾಣಿ ಮತ್ತು ಜೆ.ಎಂ.ಎಫ್‌.ಸಿ. ನ್ಯಾಯಾಲಯವನ್ನು ಕಾಯಂಗೊಳಿಸುವಂತೆ ಮತ್ತು ನೂತನ ಕಟ್ಟಡ ನಿರ್ಮಾಣಕ್ಕೆ ಅನುದಾನ ಮಂಜೂರು ಮಾಡುವಂತೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ ಪಾಟೀಲ್ ಅವರಿಗೆ ರಟ್ಟೀಹಳ್ಳಿ ನ್ಯಾಯವಾದಿಗಳ ಸಂಘದಿಂದ ಮನವಿ ಸಲ್ಲಿಸಲಾಯಿತು.

27ಕ್ಕೆ ವಿಜಯನಗರ ಜಿಲ್ಲೆಯ ಜಿಲ್ಲಾ ನ್ಯಾಯಾಲಯ ಉದ್ಘಾಟನೆ

Sep 23 2025, 01:04 AM IST
ಬಳ್ಳಾರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲೇ ವಿಜಯನಗರ ಜಿಲ್ಲೆಯ 1800ಕ್ಕೂ ಅಧಿಕ ಪ್ರಕರಣಗಳು ನಡೆಯುತ್ತಿದೆ.

ಶೀಘ್ರ, ಸುಲಭ ಪರಿಹಾರಕ್ಕೆ ಜನತಾ ನ್ಯಾಯಾಲಯ ಸಹಕಾರಿ

Sep 23 2025, 01:04 AM IST
ಒಬ್ಬ ನಿಜವಾದ ವಕೀಲ ವ್ಯಾಜ್ಯಗಳನ್ನು ಹೂಡುವುದಕ್ಕೆ ಪ್ರಚೋದಿಸದೆ ರಾಜಿ ಮತ್ತು ಸಂಧಾನಗಳಿಗೆ ಪ್ರೇರೇಪಿಸಬೇಕು. ಹಾಗಿದ್ದಾಗ, ಮಾತ್ರ ಸಮಾಜದಲ್ಲಿ ವಕೀಲ ವೃತ್ತಿ ಶ್ರೇಷ್ಠವಾಗಬಲ್ಲದು.

ಸೇವಾ ವಿವಾದ ಪರಿಹರಿಸುವ ಕಾಯಂ ಜನತಾ ನ್ಯಾಯಾಲಯ

Sep 22 2025, 01:02 AM IST
ಕಾಯಂ ಜನತಾ ನ್ಯಾಯಾಲಯ ಧಾರವಾಡ ವಿಭಾಗದ ಅಧಿಕಾರ ವ್ಯಾಪ್ತಿಗೆ ಕೊಪ್ಪಳ ಜಿಲ್ಲೆ ಬರುವುದರಿಂದ ಇಲ್ಲಿನ ಜನರು ಕೊಪ್ಪಳ ಪೀಠದಲ್ಲಿ ಅರ್ಜಿ ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ.

ನೌಕರನಿಗೆ ಪರಿಹಾರ ನೀಡದ ಮರಳಿಗ ಗ್ರಾಪಂನ ಆಸ್ತಿ ಜಪ್ತಿಗೆ ನ್ಯಾಯಾಲಯ ಆದೇಶ

Sep 19 2025, 01:00 AM IST
ಗ್ರಾಮ ಪಂಚಾಯತಿಯಲ್ಲಿ ಲೈನ್ ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ನೌಕರ ರವಿ ಕಳೆದ 2009ರ ನವೆಂಬರ್ 21ರಂದು ದುರಸ್ತಿಗೆ ತೆರಳಿದ್ದಾಗ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿದ್ದನು. ಪತಿ ರವಿ ಸಾವಿಗೆ ಗ್ರಾಪಂ ಪಿಡಿಒ, ಅಧ್ಯಕ್ಷರು ಹಾಗೂ ಸದಸ್ಯರ ನಿರ್ಲಕ್ಷ್ಯ ಕಾರಣ ಎಂದು ಆರೋಪಿಸಿ ಪತ್ನಿ ಸುಜಾತ ಪರಿಹಾರ ಕೋರಿ ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಿದ್ದರು.

ಸರ್ವೋಚ್ಚ ನ್ಯಾಯಾಲಯ ತೀರ್ಮಾನವೇ ಅಂತಿಮ

Sep 15 2025, 01:00 AM IST
ದೇಶದಲ್ಲಿ ನ್ಯಾಯ ನೀಡುವಲ್ಲಿ ಸರ್ವೋಚ್ಚ ನ್ಯಾಯಾಲಯದ ತೀರ್ಮಾನವೇ ಅಂತಿಮ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಪ್ರೊ. ಡಾ. ವಿ. ಸುದೇಶ್ ಹೇಳಿದರು.

ಗುರುಮಠಕಲ್‌: ನ್ಯಾಯಾಧೀಶರಿಂದ ನ್ಯಾಯಾಲಯ ಕಟ್ಟಡ, ಸ್ಥಳ ಪರಿಶೀಲನೆ

Sep 03 2025, 01:00 AM IST
ಜಿಲ್ಲೆಯ ಗುರುಮಠಕಲ್‌ ಪಟ್ಟಣದಲ್ಲಿ ನ್ಯಾಯಾಲಯ ಪ್ರಾರಂಭಕ್ಕಾಗಿ ಟೌನ್‌ಹಾಲ್ ಕಟ್ಟಡದಲ್ಲಿ ಕಾಮಗಾರಿ ನಡೆಯುತ್ತಿರುವುದನ್ನು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮರುಳಸಿದ್ದರಾಧ್ಯ ಎಚ್.ಜೆ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಖಾಯಂ ಜನತಾ ನ್ಯಾಯಾಲಯ

Aug 31 2025, 02:00 AM IST
ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ಸಾರ್ವಜನಿಕರ ಸೇವೆಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ತ್ವರಿತಗತಿಯಲ್ಲಿ ಇತ್ಯರ್ಥಪಡಿಸಲು ರಾಜ್ಯದಲ್ಲಿ ಬೆಂಗಳೂರು, ಬೆಳಗಾವಿ, ಧಾರವಾಡ, ಕಲಬುರಗಿ, ಮಂಗಳೂರು ಮತ್ತು ಮೈಸೂರು ಒಟ್ಟು ಆರು ಖಾಯಂ ಜನತಾ ನ್ಯಾಯಾಲಯಗಳು ಕಾರ್ಯನಿರ್ವಹಿಸುತ್ತಿವೆ. ಜನರು ಖಾಯಂ ಜನತಾ ನ್ಯಾಯಾಲಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಕಲಬುರಗಿ ಖಾಯಂ ಜನತಾ ನ್ಯಾಯಾಲಯದ ಸದಸ್ಯ, ನ್ಯಾಯಾಧೀಶ ವಿಜಯವಿಠಲ ಹೇಳಿದರು.

ಧಾರವಾಡ ಪೀಠದಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯ ಸ್ಥಾಪಿಸಿ

Aug 05 2025, 12:30 AM IST
ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಇಲ್ಲಿಯ ಹೈಕೋರ್ಟ್‌ ಪೀಠಕ್ಕೆ ಸೋಮವಾರ ತಮ್ಮ ಮೊದಲ ಭೇಟಿ ನೀಡಿ ಇಲ್ಲಿಯ ಕಾರ್ಯ-ಕಲಾಪಗಳನ್ನು ಪರಿಶೀಲಿಸಿದರು. ಈ ಭೇಟಿಯಲ್ಲಿ ಮುಖ್ಯ ನ್ಯಾಯಮೂರ್ತಿಗಳು ಪೀಠದ ಹೈಕೋರ್ಟ್ ವಕೀಲರ ಸಂಘದ ಪದಾಧಿಕಾರಿಗಳು, ಹಿರಿಯ ನ್ಯಾಯವಾದಿಗಳೊಂದಿಗೆ ಸಂವಾದ ನಡೆಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ನೇತ್ರಾವತಿ ಬಿಟ್ಟು ರಾಜ್ಯದ 12 ನದಿ ನೀರು ಕುಡಿಯಲು ಅಯೋಗ್ಯ
ಚಿತ್ತಾಪುರದಲ್ಲಿ ನ.2ರಂದು ಪಥ ಸಂಚಲನ: ಅನುಮತಿ ಕೋರಿ ಹೊಸದಾಗಿ ಅರ್ಜಿ
ಇದೀಗ ಚಿತ್ತಾಪುರದ ಮೇಲೆ ಎಲ್ಲರ ಚಿತ್ತ!
ಆರ್‌ಎಸ್‌ಎಸ್‌ : ಶೆಟ್ಟರ್‌ ಪತ್ರದ ಬಗ್ಗೆ ಏಟು - ಎದಿರೇಟು
* ಅಮೆಜಾನ್‌ ಕ್ಲೌಡ್ ಸಮಸ್ಯೆ: ವಿಶ್ವದಹಲವು ವೆಬ್‌ಸೈಟ್‌, ಆ್ಯಪ್‌ ಡೌನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved