• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಕಾಲದಲ್ಲಿ ಎಲ್ಲರಿಗೂ ನ್ಯಾಯ ಸಿಗುವುದು ಅಗತ್ಯ

Oct 24 2025, 01:00 AM IST
ದೊಡ್ಡಬಳ್ಳಾಪುರ: ಬಡವರು, ಹಿಂದುಳಿದವರು, ಮಕ್ಕಳು ಮಹಿಳೆಯರು ಸೇರಿದಂತೆ ಪ್ರತಿಯೋಬ್ಬರಿಗೂ ಸಕಾಲದಲ್ಲಿ ಸಾಮಾನ ನ್ಯಾಯ ಒದಗಿಸುವುದು ನ್ಯಾಯಾಲಯದ ಜವಾಬ್ದಾರಿ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಜೀತೇಂದ್ರ ಕುಮಾರ್ ಮಹೇಶ್ವರಿ ಹೇಳಿದರು.

ಆತ್ಮಹತ್ಯಗೆ ಶರಣಾದ ಮೇಲ್ವಿಚಾರಕಿ ಕುಟುಂಬಕ್ಕೆ ನ್ಯಾಯ ಒದಗಿಸಲು ಆಗ್ರಹ

Oct 17 2025, 01:02 AM IST
ಆತ್ಮಹತ್ಯೆಗೆ ಶರಣಾಗಿರುವ ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಮಳಖೇಡ ಗ್ರಾಪಂಯ ಗ್ರಂಥಾಲಯ ಮೇಲ್ವಿಚಾರಕಿ ಭಾಗ್ಯವತಿ ಅವರ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಹಾಗೂ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಹಳಿಯಾಳ ತಾಲೂಕ ಗ್ರಾಪಂ ಗ್ರಂಥಾಲಯ ಮೇಲ್ವಿಚಾರಕರ ಸಂಘವು ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.

ಸಂವಿಧಾನದಿಂದ ಜನರಿಗೆ ನ್ಯಾಯ, ಸ್ವಾತಂತ್ರ್ಯ, ಸಮಾನತೆ

Oct 10 2025, 01:00 AM IST
ಭಾರತದ ಸಂವಿಧಾನವು ದೇಶದ ನಾಗರಿಕರಿಗೆ ನ್ಯಾಯ, ಸ್ವಾತಂತ್ರ್ಯ ಮತ್ತು ಸಮಾನತೆಯನ್ನು ನೀಡಿದೆ. ಪ್ರಸ್ತುತ ಪ್ರಜಾಪ್ರಭುತ್ವ ಮೌಲ್ಯಗಳನ್ನು ರಕ್ಷಿಸುವಲ್ಲಿ ಯುವ ನಾಗರಿಕರ ಪಾತ್ರ ಮಹತ್ತರವಾದುದು ಎಂದು ಪ್ರಾಂಶುಪಾಲರಾದ ಪ್ರೊ.ಚಂದ್ರಶೇಖರಪ್ಪ.ಡಿ ಹೇಳಿದರು.

ಸೌಜನ್ಯ ಕೊಲೆ: ನ್ಯಾಯ ನೀಡಲು ಆಗ್ರಹ

Oct 10 2025, 01:00 AM IST
ವಿರೋಧ ಪಕ್ಷವಾಗಿರುವ ಬಿಜೆಪಿ ಬಹಿರಂಗವಾಗಿ ಎಸ್.ಐ.ಟಿ. ತನಿಖೆಗೆ ಒಪ್ಪಿ ಇನ್ನೊಂದು ಕಡೆ ಬೆದರಿಕೆ ಹಾಕುವುದನ್ನು ಬಿಟ್ಟು ಸಂತ್ರಸ್ತರ ಪರವಾಗಿ ಧ್ವನಿ ಎತ್ತಿ ಸಾಂವಿಧಾನಿಕ ಕರ್ತವ್ಯ ಮಾಡಬೇಕೆಂದರು.

ನ್ಯಾಯ ಸಿಗೋವರೆಗೂ ಹೋರಾಟ: ಶಿವಲಿಂಗ ಟಿರಕಿ

Oct 09 2025, 02:01 AM IST
ನೇಕಾರರಿಂದ ಹಣ ವಸೂಲಿ ಮಾಡುತ್ತಿದ್ದಾರೆ ಮತ್ತು ನೇಕಾರ ಸಮ್ಮಾನ ಯೋಜನೆ ಸೌಲಭ್ಯಕ್ಕೆ ಹಣ ಪಡೆಯುತ್ತಿದ್ದಾರೆ ಎಂದು ಆರೋಪಿಸಿ ಹೇಳಿಕೆ ನೀಡಿದ ಕೆಲವು ಸ್ವಯಂಘೋಷಿತ ನೇಕಾರ ನಾಯಕರ ಹೇಳಿಕೆ ಸತ್ಯಕ್ಕೆ ದೂರವಾಗಿದೆ. ಇದುವರೆಗಿನ ಹೋರಾಟಗಳಲ್ಲಿ ರಾಜ್ಯ ನೇಕಾರ ಸೇವಾ ಸಂಘ ನಮ್ಮದೇ ಬಸ್ ಚಾರ್ಜ್ ಹಾಕಿ, ಬುತ್ತಿ ಕಟ್ಟಿಕೊಂಡು ಹುಬ್ಬಳ್ಳಿ, ಬೆಂಗಳೂರು, ದೆಹಲಿಗಳವರೆಗೆ ಪ್ರತಿಭಟನಾ ಹೋರಾಟ ನಡೆಸಿದ್ದೇವೆ. ಅವುಗಳಲ್ಲಿ ಭಾಗಿಯಾದ ಎಲ್ಲ ನೇಕಾರರು ಇದಕ್ಕೆ ಸಾಕ್ಷಿಯಾಗಿದ್ದಾರೆ ಎಂದು ರಾಜ್ಯ ನೇಕಾರ ಸೇವಾ ಸಂಘದ ರಾಜ್ಯಾಧ್ಯಕ್ಷ ಶಿವಲಿಂಗ ಟಿರಕಿ ಹೇಳಿದರು.

ಜೀವನ ಗೆಲ್ಲಲು ನ್ಯಾಯ ನೀತಿ ಬೇಕು- ಮೂಜಗು ಶ್ರೀ

Oct 03 2025, 01:07 AM IST
ಕೌಶಲ್ಯಾಧಾರಿತ ಶಿಕ್ಷಣ ಈಗ ಮುನ್ನಣೆಯಲ್ಲಿದೆ. ಧರ್ಮ, ಸಂಸ್ಕೃತಿ, ನ್ಯಾಯ ನೀತಿಯ ಯೋಚನೆಗಳು ನಮ್ಮನ್ನು ಬಿಟ್ಟು ಹೋಗಬಾರದು, ಜೀವನ ಗೆಲ್ಲಲು ಎಲ್ಲವೂ ಬೇಕು ಎಂದು ಹುಬ್ಬಳ್ಳಿ ಮೂರುಸಾವಿರ ಮಠದ ಜಗದ್ಗುರು ಡಾ.ಗುರುಸಿದ್ಧ ರಾಜಯೋಗೀಂದ್ರ ಮಹಾಸ್ವಾಮಿಗಳು ತಿಳಿಸಿದರು.

ಸಾಮಾಜಿಕ ನ್ಯಾಯ, ಸರ್ಕಾರದ ಕಾರ್ಯಕ್ರಮ ರೂಪಿಸಲು ಸಮೀಕ್ಷೆ ಸಹಕಾರಿ: ಶಾಸಕ ಎ.ಎಸ್.ಪೊನ್ನಣ್ಣ

Sep 30 2025, 12:01 AM IST
ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಸಂಬಂಧಿಸಿದಂತೆ ವಿರೋಧ ಪಕ್ಷದವರು ಅಪಪ್ರಚಾರ ಮಾಡುತ್ತಿದ್ದು ರಾಜಕೀಯ ಪ್ರೇರಿತವಾಗಿದೆ ಎಂದು ಶಾಸಕರು ತಿಳಿಸಿದರು.

ನ್ಯಾಯ ಒದಗಿಸುವಲ್ಲಿ ವಕೀಲರ ಪಾತ್ರ ಹಿರಿದು: ನ್ಯಾ.ನಟರಾಜ್

Sep 28 2025, 02:00 AM IST
ವಕೀಲರಿಗೆ ನ್ಯಾಯಾಲಯವೇ ಮನೆಯಾಗಿದ್ದು, ಜೀವನದ ಅರ್ಧ ಭಾಗ ಇಲ್ಲೇ ಕಳೆಯುತ್ತೇವೆ.

ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಮಾನ ನ್ಯಾಯ

Sep 27 2025, 12:00 AM IST
ಜನಸಾಮಾನ್ಯರಿಗೆ ಕಾನೂನು ಅರಿವು ಮೂಡಿಸಿ ನ್ಯಾಯ, ಹಕ್ಕುಗಳು ಮತ್ತು ಸರ್ಕಾರದ ಜನಕಲ್ಯಾಣ ಯೋಜನೆಗಳ ಕುರಿತು ಜಾಗೃತಿ ಮೂಡಿಸುವುದು, ಅರ್ಹರಿಗೆ ಅವುಗಳ ಲಾಭ ತಲುಪುವಂತೆ ಮಾಡಲು ಗ್ರಾಮಮಟ್ಟದಿಂದ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು ಸೇರಿದಂತೆ ಸರ್ಕಾರಿ ಆಸ್ಪತ್ರೆಗಳಲ್ಲಿ ಕಾನೂನು ಜಾಗೃತಿಗಾಗಿ ಜಿಲ್ಲೆಯಲ್ಲಿ ಕಾನೂನು ಸಲಹಾ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ ಎಂದು ಹೈಕೋರ್ಟ್ ನ್ಯಾಯಾಧೀಶ ಹಾಗೂ ದಾವಣಗೆರೆ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ರವಿ ವಿ. ಹೊಸಮನಿ ಹೇಳಿದ್ದಾರೆ.

ಕಕ್ಷಿದಾರರಿಗೆ ನ್ಯಾಯ ಒದಗಿಸುವುದು ವಕೀಲರ ಜವಾಬ್ದಾರಿ

Sep 26 2025, 01:02 AM IST
ನ್ಯಾಯ ಸಿಗುವ ದಿಸೆಯಲ್ಲಿ ನ್ಯಾಯಾಲಯದಲ್ಲಿ ನ್ಯಾಯಯುತವಾಗಿರುವ ವಾದ ಮಂಡನೆ ಮಾಡುವುದು ಬಹಳ ಮುಖ್ಯವಾಗಿದೆ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 27
  • next >

More Trending News

Top Stories
ಆರ್‌ಜೆಡಿಗೆ ಮುಂಡಿಯೂರಿದ ಕಾಂಗ್ರೆಸ್‌ : ತೇಜಸ್ವಿ ಇಂಡಿ ಸಿಎಂ ಅಭ್ಯರ್ಥಿ
ಗುಮ್ಮಡಿ ನರಸಯ್ಯನಾಗಿ ಶಿವರಾಜ್‌ಕುಮಾರ್‌
ಭವಿಷ್ಯದಲ್ಲಿ ಆನೇಕಲ್‌ ಭಾಗ ಜಿಬಿಎ ವ್ಯಾಪ್ತಿಗೆ: ಡಿ.ಕೆ.ಶಿವಕುಮಾರ್‌
ಕೈ ಆಡಳಿತ ರಾಜ್ಯಕ್ಕೆ ಹಿಡಿದಿರುವ ಗ್ರಹಣ : ಸೂರ್ಯ
ನಮ್ಮ ಮನೆ ಬಾಗಿಲಿಗೆ ಬಂದದ್ದು ಕಾಂಗ್ರೆಸ್ಸಿಗರು : ಎಚ್ಡಿಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved