ಜಾತಿಗಣತಿ ವಿಚಾರದಲ್ಲಿ ಯಾವುದೇ ಆತುರದ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ತುಳಿತಕ್ಕೆ ಒಳಗಾದವರಿಗೆ ಶಕ್ತಿ ತುಂಬಿ, ಎಲ್ಲರಿಗೂ ನ್ಯಾಯ ಒದಗಿಸಿಕೊಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದಾರೆ.
‘ಭಾರತ ಸರ್ಕಾರವು ವಿದೇಶಗಳಲ್ಲಿ ಅಡಗಿರುವ ವಾಂಟೆಡ್ಗಳನ್ನು ಕರೆತರಲು ಗಡೀಪಾರು ಬಯಸುತ್ತಿದೆ. ಆದರೆ ಭಾರತದಲ್ಲಿ ಜೈಲುಗಳ ಸ್ಥಿತಿಯು ಸುಧಾರಿಸುವ ತನಕ ಗಡೀಪಾರು ಪ್ರಕ್ರಿಯೆ ಕಷ್ಟವಿದೆ’ ಎಂದು ವಿಶ್ವಸಂಸ್ಥೆಯ ಆಂತರಿಕ ನ್ಯಾಯ ಮಂಡಳಿ ನ್ಯಾ। ಮದನ್ ಬಿ. ಲೋಕೂರ್ ಹೇಳಿದ್ದಾರೆ.
‘ಆರ್ಥಿಕ, ಸಾಮಾಜಿಕವಾಗಿ ಹಿಂದುಳಿದ ದಲಿತರು, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರಿಗೆ ಗುತ್ತಿಗೆಯಲ್ಲಿ ಮೀಸಲಾತಿ ನೀಡಿದ್ದೇವೆ. ಮುಸ್ಲಿಮರಿಗೂ ನ್ಯಾಯ ಸಿಗಬೇಕು ಎಂಬುದು ನಮ್ಮ ನಿಲುವು.