ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ವಿವಿಗೆ ಸಿಎಂ ಕುಲಾಧಿಪತಿ: ಎಬಿವಿಪಿ ಪ್ರತಿಭಟನೆ
Dec 01 2024, 01:30 AM IST ಜಿಲ್ಲಾ ಸಂಚಾಲಕ ಕಾರ್ತಿಕ್ ಎಂ. ಮಾತನಾಡಿ, ಈಗಾಗಲೇ ಅನೇಕ ಹಗರಣಗಳ ಆರೋಪಗಳನ್ನು ಹೆಗಲ ಮೇಲೇರಿಸಿಕೊಂಡ ಮುಖ್ಯಮಂತ್ರಿಗಳು ಶಿಕ್ಷಣ ಕ್ಷೇತ್ರದಲ್ಲಿಯೂ ಹಸ್ತಕ್ಷೇಪವನ್ನು ನಡೆಸಿ ಕೆಳಮಟ್ಟದ ರಾಜಕೀಯ ನಡೆಸುತ್ತಿದ್ದಾರೆ ಇದನ್ನು ವಿದ್ಯಾರ್ಥಿ ಪರಿಷತ್ ತೀವ್ರವಾಗಿ ಖಂಡಿಸುತ್ತದೆ ಎಂದರು.