• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಟ್ಟೀಹಳ್ಳಿ ಪಟ್ಟಣ ಪಂಚಾಯತ್ ಬಿಜೆಪಿ ಮಡಿಲಿಗೆ

Oct 01 2025, 01:01 AM IST
ರಟ್ಟೀಹಳ್ಳಿ ಪಟ್ಟಣ ಪಂಚಾಯತ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲದಿಂದ ರವೀಂದ್ರ ಮುದಿಯಪ್ಪನವರ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಶಿವಕುಮಾರ ಉಪ್ಪಾರ ಆಯ್ಕೆಯಾಗುವ ಮೂಲಕ ಬಿಜೆಪಿ ಅಧಿಕಾರದ ಗದ್ದುಗೇರಿದೆ.

ಪುತ್ತೂರು: ರೈತರಿಗೆ ಪಂಚಾಯತ್ ರಾಜ್ ಸೌಲಭ್ಯಗಳ ಮಾಹಿತಿ ಕಾರ್ಯಾಗಾರ

Aug 02 2025, 12:15 AM IST
ರಾಜ್ಯ ರೈತ ಸಂಘ ಹಸಿರು ಸೇನೆ ದ.ಕ.ಜಿಲ್ಲಾ ಸಮಿತಿ ನೇತೃತ್ವದಲ್ಲಿ ನಗರದಲ್ಲಿರುವ ಜಿಲ್ಲಾ ಸಮಿತಿಯ ಪ್ರಧಾನ ಕಚೇರಿಯಲ್ಲಿ ‘ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ರೈತರಿಗೆ ಸಿಗುವ ಸವಲತ್ತು’ ಕುರಿತ ಮಾಹಿತಿ ಕಾರ್ಯಾಗಾರ ನೆರವೇರಿತು.

ಜನೌಷದ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಗ್ರಾಹಕ ಪಂಚಾಯತ್ ಖಂಡನೆ

May 31 2025, 01:58 AM IST
ಕಡುಬಡವರಿಗೆ ಕೈಗೆಟಕುವ ದರದಲ್ಲಿ ಗುಣಮಟ್ಟದ ಔಷಧಿ ಪೂರೈಸುವ ದೃಷ್ಟಿಯಡಿ ಕೇಂದ್ರ ಸರ್ಕಾರವು ಜನೌಷಧಿ ಕೇಂದ್ರ ತೆರೆದಿತ್ತು

ಪಂಚಾಯತ್ ಚುನಾವಣೆಗಾಗಿ ಸಂಘಟಿತರಾಗಿ

May 13 2025, 01:33 AM IST
ಕಾಂಗ್ರೆಸ್‌ ಬಲಪಡಿಸಲು ಮತ್ತು ಸಂಘಟಿಸಲು ಕೆಲವೊಮ್ಮೆ ಸ್ಥಾನಮಾನಗಳನ್ನು ತ್ಯಾಗ ಮಾಡುವುದು ಹೊಸದ್ದೇನಲ್ಲ. ಬೇರೆಯವರಿಗೆ ನೀಡಿರುವ ಅವಕಾಶವನ್ನು ಸದ್ಬಳಿಸಿಕೊಳ್ಳಲಿ, ಮುಂದಿನ ೨೦೨೮ಕ್ಕೆ ಪುನಹ ಕಾಂಗ್ರೆಸ್ ಆಡಳಿತ ಚುಕ್ಕಾಣಿ ಹಿಡಿಯಲು ಸಂಘಟನೆಗೆ ಒತ್ತು ನೀಡುವುದು ಕಾರ್ಯಕರ್ತರ ಗುರಿಯಾಗಬೇಕು.

ಮನೆಗಳ ಮುಂದೆ ಮಹಿಳೆಯರು ರಂಗೋಲಿ ಬಿಡಿಸುವ ಮೂಲಕ ಪಂಚಾಯತ್ ರಾಜ್ ದಿನ ಆಚರಣೆ

Apr 27 2025, 01:30 AM IST
ಜಿಲ್ಲೆಯಲ್ಲಿ ಪ್ರತಿಷ್ಠಿತ ಪಂಚಾಯ್ತಿಗಳಲ್ಲಿ ಒಂದಾಗಿರುವ ಅಣ್ಣೂರು ಈಗಾಗಲೇ ಹಲವು ಸಾಧನೆಗಳನ್ನು ಮಾಡಿ ಕೇಂದ್ರ ಸರ್ಕಾರದ ಮೂರು, ರಾಜ್ಯ ಸರಕಾರದ ಮೂರು ಹಾಗೂ ಜಿಲ್ಲಾ ಮಟ್ಟದ ಮೂರು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ.

ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಏಕಬಳಕೆಯ ಪ್ಲಾಸ್ಟಿಕ್‌ ನಿಷೇಧ ಜಾರಿ

Apr 02 2025, 01:03 AM IST
ಉಜಿರೆ ಗ್ರಾಮದಲ್ಲಿ ಏಕಬಳಕೆಯ ಪ್ಲಾಸ್ಟಿಕ್ ಬಳಸದಂತೆ ಸೂಚಿಸಲಾಗಿದೆ. ಏ.೧ರಿಂದ ಈ ನಿರ್ಧಾರ ಜಾರಿಯಾಗಿದೆ. ಈ ಬಗ್ಗೆ ಗ್ರಾಪಂ ವತಿಯಿಂದ ಪ್ರತಿ ಅಂಗಡಿಗಳ ಪರಿಶೀಲನೆ ನಡೆಯಲಿದೆ. ಹಂತ ಹಂತವಾಗಿ ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಲು ಹೆಚ್ಚಿನ ಕ್ರಮಗಳನ್ನು ಕೈಗೊಂಡಿದ್ದು ಪ್ಲಾಸ್ಟಿಕ್ ಬಳಕೆ ಕಂಡು ಬಂದರೆ ದಂಡ ವಿಧಿಸಲಾಗುವುದು.

ಗೌಡಳ್ಳಿ ಗ್ರಾಮ ಪಂಚಾಯತ್ ನೂತನ ಅಧ್ಯಕ್ಷ ಮಂಜುನಾಥ್

Mar 19 2025, 12:31 AM IST
ಗೌಡಳ್ಳಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಬಸವನಕೊಪ್ಪದ ಮಂಜುನಾಥ್‌ ಇತ್ತೀಚೆಗೆ ಆಯ್ಕೆಯಾದರು.

ಪುತ್ತೂರು ತಾಲೂಕು ಪಂಚಾಯತ್: ವಿಶ್ವ ಸುರಕ್ಷತಾ ಅಂತರ್ಜಾಲ ದಿನ

Feb 12 2025, 12:30 AM IST
ಪುತ್ತೂರು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆ ಮತ್ತು ತಾಲೂಕು ಪಂಚಾಯಿತಿ ಪುತ್ತೂರು ವತಿಯಿಂದ ವಿಶ್ವ ಸುರಕ್ಷತಾ ಅಂತರ್ಜಾಲ ದಿನಾಚರಣೆ ಸಂಪನ್ನಗೊಂಡಿತು.

ಇಂದಿನಿಂದ ಪಂಚಾಯತ್ ರಾಜ್ ಕುಟುಂಬ ಹೋರಾಟ: ಬೆಂಬಲ ಘೋಷಣೆ

Oct 04 2024, 01:11 AM IST
ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಂಘ ಹಾಗೂ ಗ್ರಾಮ ಪಂಚಾಯಿತಿ ಜನಪ್ರತಿನಿಧಿಗಳ ಒಕ್ಕೂಟ, ಅ.4ರಂದು ಕರೆ ನೀಡಿರುವ ಪಂಚಾಯತ್ ರಾಜ್ ಕುಟುಂಬದ ಹೋರಾಟಕ್ಕೆ ಸಂಪೂರ್ಣ ಬೆಂಬಲವನ್ನು ನೀಡುವಂತೆ ಸಭೆಯಲ್ಲಿ ರಾಜ್ಯಾಧ್ಯಕ್ಷರು ಒತ್ತಾಯಿಸಿದರು.

ನಾಳೆಯಿಂದ ರಾಜ್ಯಾದ್ಯಂತ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೌಕರರ ಧರಣಿ

Oct 03 2024, 01:20 AM IST
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವ್ಯಾಪ್ತಿಯ ಅಧಿಕಾರಿಗಳು ಮತ್ತು ನೌಕರರ ನ್ಯಾಯಯುತ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಅ. 4ರಿಂದ ರಾಜ್ಯಾದ್ಯಂತ ಗ್ರಾಪಂ ಸೇವೆಗಳನ್ನು ಬಂದ್ ಮಾಡಿ ಅನಿರ್ದಿಷ್ಟಾವಧಿ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಗ್ರಾಪಂ ನೌಕರರ ಕ್ಷೇಮಾಭಿವೃದ್ಧಿ ಸಂಘದ ಎಸ್.ಎಫ್. ಮಾಳವಾಡ ತಿಳಿಸಿದರು.

More Trending News

Top Stories
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved