• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದ ಕಾನೂನು ವ್ಯವಸ್ಥೆ ಉತ್ತಮ: ಡಾ.ಪರಮೇಶ್ವರ್‌

Jul 10 2025, 01:45 AM IST
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಲ್ಲಾ ರೀತಿಯಲ್ಲೂ ಉತ್ತಮವಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಂಗಳವಾರ ಹೇಳಿದ್ದಾರೆ.

ಕೋಮು ಸಂಘರ್ಷ ನಿಗ್ರಹ ದಳ ಶಾಶ್ವತ ಅಲ್ಲ, ಶಾಂತಿ ಸ್ಥಾಪನೆ ಆದರೆ ಪಡೆ ಅನಗತ್ಯ: ಡಾ.ಪರಮೇಶ್ವರ್‌

Jul 10 2025, 12:47 AM IST
ಕರಾವಳಿಯಲ್ಲಿ ಸ್ಥಾಪಿಸಲಾಗಿರುವ ಕೋಮು ಸಂಘರ್ಷ ನಿಗ್ರಹ ಪಡೆ (ಎಸಿಎಫ್‌) ಶಾಶ್ವತ ಅಲ್ಲ, ಒಂದು ಬಾರಿ ಕರಾವಳಿಯಲ್ಲಿ ಶಾಂತಿ ನೆಲೆಸಿದರೆ ಈ ಪಡೆಗೆ ಕೆಲಸ ಇರುವುದಿಲ್ಲ, ಅದು ತಾತ್ಕಾಲಿಕ ಪಡೆ ಎಂದು ಗೃಹಸಚಿವ ಡಾ.ಜಿ ಪರಮೇಶ್ವರ್ ಪ್ರಕಟಿಸಿದ್ದಾರೆ.

ಶಾಸಕರ ಖರೀದಿ ಮಾಡೋರು ಯಾರೆಂಬುದು ಗೊತ್ತು: ಪರಮೇಶ್ವರ್‌

Jun 23 2025, 11:49 PM IST

ನಮ್ಮಲ್ಲಿ ಯಾವುದೇ ಖರೀದಿನೂ ನಡೆಯುದಿಲ್ಲ. ಅದರಲ್ಲಿ ನಮ್ಮದು ಯಾವುದೂ ಇಲ್ಲ. ಒಂದು ವೇಳೆ ಹಾಗೇನಾದರೂ ಆದರೆ ನಮ್ಮ ಹೈಕಮಾಂಡ್‌ನವರು ಗಮನಿಸುತ್ತಾರೆ   ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ ಹೇಳಿದರು.

ಕೊಲ್ಲೂರು ದೇವಳಕ್ಕೆ ಗೃಹ ಸಚಿವ ಡಾ.ಪರಮೇಶ್ವರ್‌ ಭೇಟಿ

Jun 16 2025, 04:34 AM IST
ಗೃಹ ಸಚಿವ ಡಾ. ಜಿ.ಪರಮೇಶ್ವರ್ ಶನಿವಾರ ಬೆಳಗ್ಗೆ ಬೈಂದೂರು ತಾಲೂಕಿನ ಕೊಲ್ಲೂರು ಶ್ರೀ ಮೂಕಾಂಬಿಕಾ ಕ್ಷೇತ್ರಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆಯಲ್ಲಿ ಭಾಗಿಯಾದರು.

ಖಾತೆ ಬದಲಿಸಿ ಎಂದು ಕೇಳಿಲ್ಲ, ಮಾಧ್ಯಮ ವರದಿ ಸುಳ್ಳು : ಡಾ। ಜಿ.ಪರಮೇಶ್ವರ್‌

Jun 10 2025, 12:04 PM IST

ನಾನು ಖಾತೆ ಬದಲಿಸಿ ಎಂದು ಯಾರನ್ನೂ ಕೇಳಿಲ್ಲ. ಕೆಲ ಮಾಧ್ಯಮಗಳಲ್ಲಿ ಈ ಬಗ್ಗೆ ವರದಿಯಾಗಿರುವುದು ಸತ್ಯಕ್ಕೆ ದೂರವಾದ ಸಂಗತಿ.

ಚಿನ್ನಸ್ವಾಮಿ ಸ್ಟೇಡಿಯಂಗೆ ಸಚಿವ ಪರಮೇಶ್ವರ್‌ ಭೇಟಿ

Jun 06 2025, 12:43 AM IST
ಆರ್‌ಸಿಬಿ ವಿಜಯೋತ್ಸವದ ವೇಳೆ ಎಂ.ಚಿನ್ನಸ್ವಾಮಿ ಕ್ರಿಕೆಟ್‌ ಸ್ಟೇಡಿಯಂ ಬಳಿ ಕಾಲ್ತುಳಿತ ಮಹಾದುರಂತ ಸಂಭವಿಸಿದ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಬುಧವಾರ ಘಟನಾ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಂಚಾರ ಸುಗಮಕ್ಕೆ ಮತ್ತೆ ಟೋಯಿಂಗ್ ಆರಂಭ: ಡಾ.ಜಿ.ಪರಮೇಶ್ವರ್‌

May 28 2025, 01:51 AM IST
ಮೂರು ವರ್ಷಗಳ ಬಳಿಕ ರಾಜಧಾನಿಯಲ್ಲಿ ವಾಹನಗಳ ಟೋಯಿಂಗ್ ವ್ಯವಸ್ಥೆಯನ್ನು ಪೂರ್ಣ ಪ್ರಮಾಣದಲ್ಲಿ ಶೀಘ್ರದಲ್ಲೇ ಆರಂಭಿಸಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅಧಿಕೃತವಾಗಿ ಮಂಗಳವಾರ ಘೋಷಿಸಿದ್ದಾರೆ.

ಗೃಹ ಸಚಿವ ಪರಮೇಶ್ವರ್‌ ತಪ್ಪು ಮಾಡುವಂತವರಲ್ಲ

May 25 2025, 11:48 PM IST
ಗೃಹ ಸಚಿವ ಡಾ. ಜಿ ಪರಮೇಶ್ವರ್ ಸಜ್ಜನ ರಾಜಕಾರಣಿಯಾಗಿದ್ದು ಅವರ ವಿರುದ್ಧ ಸೇಡಿನ ರಾಜಕಾರಣ ಮಾಡಲಾಗುತ್ತಿದೆ. ಅವರು ಯಾವುದೇ ತಪ್ಪುಗಳನ್ನು ಮಾಡುವಂತವರಲ್ಲ ಎಂದು ರಾಜ್ಯ ಸರ್ಕಾರದ ಪರಿಸರ ಇಲಾಖೆ ರಾಯಭಾರಿ ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಹೇಳಿದರು. ಎಲ್ಲಿ ಉನ್ನತ ಹುದ್ದೆಗೆ ಹೋಗುತ್ತಾರೋ ಎಂಬ ಕಾರಣದಿಂದ ಕೆಲವರು ವಾಮಮಾರ್ಗಗಳನ್ನು ಹುಡುಕುವ ಮೂಲಕ ಅವರ ತೇಜೋವಧೆ ಮಾಡುತ್ತಿರುವ ಬಗ್ಗೆ ಶಂಕೆ ಇದ್ದು, ಮುಂದಿನ ದಿನಗಳಲ್ಲಿ ಕಿಡಿಗೇಡಿಗಳು ತಾವು ಮಾಡಿದ ಕರ್ಮದ ಫಲವನ್ನು ಅವರೇ ಅನುಭವಿಸಬೇಕಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗೃಹಸಚಿವ ಪರಮೇಶ್ವರ್‌ ಏಳ್ಗೆ ಕುಗ್ಗಿಸುವ ಷಡ್ಯಂತ್ರ ನಡೆದಿದೆ

May 24 2025, 12:11 AM IST
There is a conspiracy to dethrone Home Minister Parameshwara.

ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌

May 16 2025, 11:19 AM IST

ಕರ್ನಲ್‌ ಸೋಫಿಯಾ ಖುರೇಷಿ ಅವರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಮಧ್ಯಪ್ರದೇಶದ ಬಿಜೆಪಿ ಸಚಿವ ವಿಜಯ್‌ ಶಾ ವಿರುದ್ಧ ಕರ್ನಾಟಕದಲ್ಲೂ ಎಫ್‌ಐಆರ್‌ ದಾಖಲು ಮಾಡಲಾಗುವುದು.

  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved