• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೈಸ್‌ ಮುಟ್ಟುಗೋಲು ಇಲ್ಲ : ಡಾ.ಜಿ.ಪರಮೇಶ್ವರ್‌ ಸ್ಪಷ್ಟನೆ

Sep 04 2025, 02:00 AM IST
‘ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್‌ ಕಾರಿಡಾರ್ (ಬಿಎಂಐಸಿ) ಯೋಜನೆಯಲ್ಲಿ ಅನೇಕ ನ್ಯೂನ್ಯತೆಗಳಿವೆ. ಎಲ್ಲವನ್ನೂ ಬಗೆಹರಿಸಿ ಯೋಜನೆ ಪೂರ್ಣಗೊಳಿಸಲು ಸರ್ಕಾರ ನಿರ್ಧರಿಸಿದೆ. ಬಿಎಂಐಸಿ ಯೋಜನೆ ಮುಟ್ಟುಗೋಲು ಹಾಕಿಕೊಳ್ಳುವ ಉದ್ದೇಶ ಇಲ್ಲ’ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಸ್ಪಷ್ಟಪಡಿಸಿದ್ದಾರೆ.

ಭಾರತದ ಸದೃಢ ಆರ್ಥಿಕತೆಗೆ ನೇತಾಜಿ ಬುನಾದಿ : ಡಾ.ಜಿ.ಪರಮೇಶ್ವರ್‌

Aug 31 2025, 01:08 AM IST
ಲಕ್ಷಾಂತರ ಜನರ ತ್ಯಾಗ, ಬಲಿದಾನಗಳಿಂದ ಗಳಿಸಿದ ಸ್ವಾತಂತ್ರ್ಯ ಹೇಗೆ ಕಾಪಾಡಿಕೊಳ್ಳಬೇಕು. ಸ್ವತಂತ್ರ ಭಾರತವನ್ನು ಹೇಗೆ ಇಟ್ಟುಕೊಳ್ಳಬೇಕು ಎಂಬುದರ ಬಗ್ಗೆ ಇಂದಿನ ಯುವಜನತೆ ಯೋಚನೆ ಮಾಡುತ್ತಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು ಬೇಸರ ವ್ಯಕ್ತಪಡಿಸಿದರು.

ಮಂಗಳೂರಲ್ಲಿ ಪೊಲೀಸ್‌ ಅಧಿಕಾರಿಗಳ ಸಭೆ ನಡೆಸಿದ ಡಾ.ಪರಮೇಶ್ವರ್‌

Aug 26 2025, 02:00 AM IST
ಗೃಹ ಸಚಿವ ಡಾ. ಪರಮೇಶ್ವರ್ ಶನಿವಾರ ರಾತ್ರಿ ಮಂಗಳೂರಿನಲ್ಲಿ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮತ್ತು ಕೈಗೊಳ್ಳಬೇಕಾದ ನಿರ್ಧಾರಗಳ ಬಗ್ಗೆ ಕೆಲವೊಂದು ನಿರ್ದೇಶನಗಳನ್ನು ನೀಡಿದರು.

ಸೈಬರ್‌ ಕ್ರೈಂ ಭೇದಿಸುವುದು ಬಹುದೊಡ್ಡ ಸವಾಲು: ಪರಮೇಶ್ವರ್‌ ಅಸಹಾಯಕತೆ

Aug 22 2025, 02:00 AM IST
ಸೈಬರ್‌ ಅಪರಾಧ ಪ್ರಕರಣಗಳನ್ನು ಬೇಧಿಸುವುದು ದೊಡ್ಡ ಸವಾಲಾಗಿ ಪರಿಣಮಿಸಿದೆ. ಮಾದಕ ಜಾಲ ಸೈಬರ್‌ ಕ್ರೈಮ್‌ಗಿಂತಲೂ ಅಪಾಯಕಾರಿ, ಇದು ಇಡೀ ಜನಸಮುದಾಯಕ್ಕೆ ಹರಡುವ ಆತಂಕ ಬಂದಿದೆ. ಆದರೂ, ಎರಡನ್ನೂ ನಿಯಂತ್ರಿಸಲು ಶಕ್ತಿ ಮೀರಿ ಪೊಲೀಸರು ಪ್ರಯತ್ನಿಸುತ್ತಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದರು.

ಆರ್‌ಸಿಬಿ ಕಾಲ್ತುಳಿತ ಆಕಸ್ಮಿಕ, ಆದರೂ ಕ್ರಮ : ಗೃಹ ಸಚಿವ ಡಾ.ಜಿ.ಪರಮೇಶ್ವರ್‌

Aug 22 2025, 01:00 AM IST

ಆರ್‌ಸಿಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತದಲ್ಲಿ 11 ಮಂದಿ ಅಮಾಯಕರ ಸಾವು ಸಂಭವಿಸಿದ ದಿನ ರಾಜ್ಯದ ಕ್ರೀಡಾ ಇತಿಹಾಸದ ‘ಬ್ಲ್ಯಾಕ್‌ ಡೇ’ ಆಗಿದೆ. ಇದೊಂದು ಆಕಸ್ಮಿಕ ಘಟನೆಯಾಗಿದ್ದರೂ ಹಲವರ ವಿರುದ್ಧ ಕ್ರಮ ಜರುಗಿಸಲಾಗಿದೆ.

ಧರ್ಮಸ್ಥಳ ಪ್ರಕರಣ ಕುರಿತು ಡಾ.ಪರಮೇಶ್ವರ್‌ ಉತ್ತರಕ್ಕೆ ವಿಪಕ್ಷ ಅಸಮಾಧಾನ

Aug 19 2025, 01:00 AM IST
ಧರ್ಮಸ್ಥಳ ಗ್ರಾಮ ಪ್ರಕರಣ ಸಂಬಂಧ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ನೀಡಿದ ಉತ್ತರ ಸದನದಲ್ಲಿ ಗದ್ದಲ ಎಬ್ಬಿಸಿತು. ಆಡಳಿತ ಪಕ್ಷ-ವಿಪಕ್ಷ ಸದಸ್ಯರ ನಡುವೆ ವಾಕ್ಸಮರಕ್ಕೆ ಕಾರಣವಾಯಿತು. ಬಿಜೆಪಿ-ಜೆಡಿಎಸ್‌ ಸದಸ್ಯರು ಪರಮೇಶ್ವರ್‌ ಉತ್ತರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಸಭಾತ್ಯಾಗ ಮಾಡಿದ ಪ್ರಸಂಗವೂ ನಡೆಯಿತು.

ಶೋಷಿತರ ಬದುಕಿನ ದಿಕ್ಕು ಬದಲಿಸಿದ್ದು ಸಂವಿಧಾನ: ಡಾ.ಜಿ.ಪರಮೇಶ್ವರ್‌

Aug 18 2025, 12:00 AM IST
ಅಂಬೇಡ್ಕರ್ ಸಂವಿಧಾನ ಕೊಡದಿದ್ದರೆ ಕೋಟಿ ಕೋಟಿ ಜನ ಬಡತನ ಶೋಷಣೆಯಲ್ಲಿ ನರಳಬೇಕಾಗಿತ್ತು. ವೇದಿಕೆಯಲ್ಲಿ ಕುಳಿತವರು ಕೂಡ ಕೂಲಿ ಮಾಡಬೇಕಿತ್ತು ಎಂದರು.

ಧರ್ಮಸ್ಥಳ ವಿಚಾರದಲ್ಲಿ ಯಾರಿಂದಲೂ ರಾಜಕಾರಣ ಬೇಡ: ಡಾ.ಜಿ.ಪರಮೇಶ್ವರ್‌

Aug 18 2025, 12:00 AM IST
ಧರ್ಮಸ್ಥಳ ಪ್ರಕರಣ ನ್ಯಾಯಕ್ಕೆ ಹಾಗೂ ಕಾನೂನಿಗೆ ಸಂಬಂಧಿಸಿದ್ದು. ಯಾವುದೇ ವ್ಯಕ್ತಿ ಕಂಪ್ಲೇಂಟ್ ಕೊಟ್ಟರೆ ಪೊಲೀಸರು ಎಫ್ಐಆರ್ ಹಾಕಿ ತನಿಖೆ ಮಾಡ್ತಾರೆ. ತಪ್ಪು ಕಂಡು ಬಂದರೆ ಮಾತ್ರ ಕೇಸ್ ಮುಂದುವರಿಸುತ್ತಾರೆ.

ಪರಮೇಶ್ವರ್‌ ಸಿಎಂ ಆದರೆ ಜಿಲ್ಲೆಯ ಅಭಿವೃದ್ಧಿ ಸಾಧ್ಯ: ಸ್ವಾಮೀಜಿಗಳು

Aug 07 2025, 12:45 AM IST
ತುಮಕೂರಿಗೆ ಎಲ್ಲಾ ರೀತಿಯ ಸೌಲಭ್ಯಗಳು ದೊರೆಯಬೇಕು. ಇಲ್ಲಿ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಿದರೆ ಐಟಿ ಕಂಪನಿಗಳಿಗೆ ಜಾಗ ಒದಗಿಸಿದರೆ ಹೆಚ್ಚು ಬೆಳವಣಿಗೆಯನ್ನು ನಿರೀಕ್ಷಿಸಬಹುದು ಎಂದರು.

ರಾಜ್ಯದ ಕಾನೂನು ವ್ಯವಸ್ಥೆ ಉತ್ತಮ: ಡಾ.ಪರಮೇಶ್ವರ್‌

Jul 10 2025, 01:45 AM IST
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಲ್ಲಾ ರೀತಿಯಲ್ಲೂ ಉತ್ತಮವಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಂಗಳವಾರ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved