• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

‘ಕೋಮು ಸೂಕ್ಷ್ಮ ಪ್ರದೇಶ’ ಬಿಂಬಿಸಲು ಕಾರ್ಯಪಡೆ ಅಲ್ಲ: ಪರಮೇಶ್ವರ್

Jun 16 2025, 12:58 AM IST
ವಿಶೇಷ ಕಾರ್ಯಪಡೆಗೆ ಉಡುಪಿ ಜಿಲ್ಲೆಯ ಸೇರ್ಪಡೆ ವಿರೋಧಿಸಿ ಶಾಸಕ ಯಶ್ಪಾಲ್ ಸುವರ್ಣ ಅವರ ಹೇಳಿಕೆಗೆ ಉಡುಪಿಯಲ್ಲಿ ಪ್ರತಿಕ್ರಿಯಿಸಿದ ಪರಮೇಶ್ವರ್‌, ಈ ಪಡೆಯ ಉಪಯೋಗ ಆಗದಿರುವಂತೆ ನೋಡಿಕೊಳ್ಳಿ ಎಂದು ಸಾರ್ವಜನಿಕರಿಗೂ ನಾನು ಮನವಿ ಮಾಡಿದ್ದೇನೆ. ಕೋಮುವಾದಕ್ಕೆ ಸಂಬಂಧಪಟ್ಟ ಘಟನೆ ನಡೆಯದಿದ್ದಲ್ಲಿ ಈ ಕಾರ್ಯಪಡೆ ಅಗತ್ಯ ಬರುವುದಿಲ್ಲ. ಇದರ ಅಗತ್ಯ ಬರದಿದ್ದಲ್ಲಿ ಕೋಮುವಾದ ಸಂಪೂರ್ಣ ಹೋಗಿದೆ ಎಂಬ ಅರ್ಥವೇ ಬರುತ್ತದೆ ಎಂದರು.

ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್

Jun 15 2025, 01:00 PM IST

ಅನ್ಯ ರಾಜ್ಯಗಳಲ್ಲಿನ ವಿವರ ಪಡೆದು ಪೊಲೀಸ್ ಕಾನ್‌ಸ್ಟೆಬಲ್‌ ಅಭ್ಯರ್ಥಿಗಳ ವಯೋಮಿತಿ 33 ವರ್ಷಕ್ಕೆ ಏರಿಕೆ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹಸಚಿವ ಡಾ.ಪರಮೇಶ್ವರ್ ಹೇಳಿದರು.

ಡಾ.ಜಿ. ಪರಮೇಶ್ವರ ಬಗ್ಗೆ ಮಾತನಾಡುವ ನೈತಿಕತೆ ಜೆಡಿಎಸ್, ಬಿಜೆಪಿಗೆ ಇಲ್ಲ

Jun 07 2025, 03:20 AM IST
ಕಾಲುತುಳಿತದ ಪ್ರಕರಣ ಮಾನವೀಯತೆಯ ವಿಷಯವಾಗಿದೆ. ಕುಟುಂಬಸ್ಥರಿಗೆ ಆತ್ಮಸ್ಥೈರ್ಯ ತುಂಬುವ ಅವರ ನೋವಿನಲ್ಲಿ ಇಡೀ ಜನತೆಗೆ ಭಾಗಿಯಾಗಬೇಕಾಗಿದ್ದು ನಮ್ಮ ಕರ್ತವ್ಯ

ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆಗೆ ಮುಂದಾಗಿ: ನ್ಯಾಯಾಧೀಶ ಪರಮೇಶ್ವರ ಪ್ರಸನ್ನ

Jun 06 2025, 12:43 AM IST
ಜಾಗತಿಕವಾಗಿ ಪ್ಲಾಸ್ಟಿಕ್‌ ಮಾಲಿನ್ಯ ಕೊನೆಗಾಣಿಸಿ ಎಂಬ ಧ್ಯೇಯ ವಾಕ್ಯದಡಿ ನಗರದ ಗಾಂಧಿ ಭವನದಲ್ಲಿ ವಿಶ್ವ ಪರಿಸರ ದಿನಾಚರಣೆ ನಡೆಯಿತು.

ತಜ್ಞರ ವರದಿ ಪಡೆದೇ ಯೋಜನೆ ಅನುಷ್ಠಾನ: ಪರಮೇಶ್ವರ್

Jun 03 2025, 01:12 AM IST
ಎಕ್ಸ್ ಪ್ರೆಸ್ ಕೆನಾಲ್ ಯೋಜನೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳುವ ಮುನ್ನ ತಜ್ಞರ ವರದಿಯನ್ನು ಪಡೆದುಕೊಂಡೇ ಈ ಯೋಜನೆಯನ್ನು ಅನುಷ್ಠಾನ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.

ಕೋಮುಗಲಭೆ ವಿರುದ್ಧ ಮುಲಾಜಿಲ್ಲದೆ ಕ್ರಮ: ಡಾ.ಜಿ.ಪರಮೇಶ್ವರ್

May 31 2025, 12:27 AM IST
ಕರಾವಳಿ ಕೋಮು ಗಲಭೆ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮಕೈಗೊಳ್ಳುತ್ತೇವೆ. ಈ ಘಟನೆಗಳ ಹಿಂದೆ ಯಾರಿದ್ದಾರೆ ಎಂಬ ಮೂಲ ಹುಡುಕುತ್ತಿದ್ದು, ಯಾರಿದ್ದರೂ ಬಿಡುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

ಇನ್ನು ಮುಂದೆ ಮನೆ ಮನೆಗೂ ಪೊಲೀಸರ ಭೇಟಿಗೆ ನಿರ್ದೇಶನ: ಡಾ.ಜಿ.ಪರಮೇಶ್ವರ್

May 28 2025, 12:08 AM IST
ಪೊಲೀಸರ ಬಗ್ಗೆ ಸಮಾಜದ ಪರಿಕಲ್ಪನೆ ಬದಲಾಯಿಸಿ ಜನಸ್ನೇಹಿ ವ್ಯವಸ್ಥೆ ರೂಪಿಸುವ ಸದುದ್ದೇಶದಿಂದ ರಾಜ್ಯಾದ್ಯಂತ ‘ಮನೆ-ಮನೆಗೆ ಪೊಲೀಸ್’ ಎಂಬ ಹೊಸ ಕಾರ್ಯಕ್ರಮ ಜಾರಿಗೊಳಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಶಿಕ್ಷಣ ಸಂಸ್ಥೆಗಳ ಮೇಲೆ ಇ.ಡಿ ದಾಳಿ: ಖಂಡನೆ

May 25 2025, 03:41 AM IST

ಗೃಹ ಮಂತ್ರಿ ಡಾ.ಜಿ.ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಕೇಂದ್ರ ಜಾರಿ ನಿರ್ದೇಶನಾಲಯ(ಇ.ಡಿ) ಸಂಸ್ಥೆ ಅಧಿಕಾರಿಗಳು ನಡೆಸಿರುವ ದಾಳಿ ಖಂಡಿಸಿ ರಾಜ್ಯ ಶೋಷಿತ ಸಮುದಾಯಗಳ ವೇದಿಕೆ ಪ್ರತಿಭಟನೆ ನಡೆಸಿತು.

ಪರಮೇಶ್ವರ್ ಶಿಕ್ಷಣ ಸಂಸ್ಥೆ ಮೇಲಿನ ಇಡಿ ದಾಳಿ ಖಂಡಿಸಿ ಪ್ರತಿಭಟನೆ

May 23 2025, 11:57 PM IST
ಗೃಹ ಸಚಿವ ಡಾ.ಜಿ. ಪರಮೇಶ್ವರ್ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ ಖಂಡಿಸಿ ದಲಿತ ಮಹಾಸಭಾದವರು ನಗರದ ಪುರಭವನ ಆವರಣದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಎದುರು ಶುಕ್ರವಾರ ಪ್ರತಿಭಟಿಸಿದರು.

ಪರಮೇಶ್ವರ ಮೇಲಿನ ಇಡಿ ದಾಳಿಗೆ ಕಾಂಗ್ರೆಸ್ಸಿನ ಒಂದು ಗುಂಪು ಕಾರಣ: ಜೋಶಿ

May 23 2025, 12:18 AM IST
ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ ಸಂಬಂಧಿಸಿದ ಸಂಸ್ಥೆಗಳ ಮೇಲೆ ಇಡಿ ನಡೆಸಿದ ದಾಳಿಗೆ ಹೊರಗಿರುವ ವ್ಯಕ್ತಿಗಳು ಕಾರಣರಲ್ಲ, ಬದಲಾಗಿ ಕಾಂಗ್ರೆಸ್ಸಿನಲ್ಲಿಯೇ ಇರುವ ಒಂದು ಗುಂಪು ಕಾರಣ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಗಂಭೀರ ಆರೋಪ ಮಾಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 12
  • next >

More Trending News

Top Stories
2,252 ಗ್ರಾಮಕ್ಕೆ ಪ್ರವಾಹ, ಭೂಕುಸಿತ ಭೀತಿ!
ಇರಾನ್‌ ಮೇಲೆ ಅಮೆರಿಕ ‘ಆಪರೇಷನ್‌ ಮಿಡ್‌ನೈಟ್‌ ಹ್ಯಾಮರ್‌’
ಲಂಚ ಬಾಬ್‌ ಸ್ಫೋಟಿಸಿದ್ದ ಬಿ.ಆರ್‌. ಪಾಟೀಲ್‌ಗೆ ಸಿಎಂ ಬುಲಾವ್‌
ಹಿಂದೂ ದೇವರ ವೇಷಧರಿಸಿ ಶಿಲುಬೆ ನೆಕ್ಕಿದರ್‍ಯಾಪರ್ ಜೆನಿಸಿಸ್‌ ವಿವಾದ
ಹೋರ್ಮುಜ್‌ ಜಲಸಂಧಿ ಮುಚ್ಚಲು ಇರಾನ್ ಸಂಸತ್‌ ಒಪ್ಪಿಗೆ : ಭಾರತಕ್ಕೂ ಸಂಕಷ್ಟ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved