ಪಾಕಿಸ್ತಾನ ಮತ್ತು ಸೌದಿ ಅರೇಬಿಯಾ ಬುಧವಾರ ಹೊಸ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕಿದ್ದು, ಎರಡೂ ರಾಷ್ಟ್ರಗಳ ಮೇಲಿನ ಯಾವುದೇ ದಾಳಿಯನ್ನು ಎರಡೂ ರಾಷ್ಟ್ರಗಳ ವಿರುದ್ಧದ ಆಕ್ರಮಣಕಾರಿ ಕೃತ್ಯವೆಂದು ಪರಿಗಣಿಸಲಾಗುವುದು ಎಂದು ಘೋಷಿಸಿವೆ.
ಭಾನುವಾರ ದುಬೈ ಕ್ರೀಡಾಂಗಣದಲ್ಲಿ ಪಾಕಿಸ್ತಾನ ಆಟಗಾರರನ್ನು ಕಣ್ಣೆತ್ತಿಯೂ ನೋಡದೆ, ಮಾತನಾಡಿಸದೆ, ಕೈಕುಲುಕದೆ ಭಾರತೀಯ ಆಟಗಾರರು ಪಹಲ್ಗಾಂ ಉಗ್ರ ದಾಳಿಗೆ ತಮ್ಮದೇ ರೀತಿಯಲ್ಲಿ ತಕ್ಕ ತಿರುಗೇಟು ನೀಡಿದ್ದರು. ಈ ಸಂಘರ್ಷ ಒಂದು ಪಂದ್ಯಕ್ಕೆ ಸೀಮಿತವಾಗುವಂತೆ ಕಂಡುಬರುತ್ತಿಲ್ಲ.
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ದೇಶಕ್ಕೆ ದ್ರೋಹ ಮಾಡಿದ್ದಾರೆ. 3 ಜನ ಪಾಕಿಸ್ತಾನದವರು ಎನ್ನುವುದಕ್ಕೆ ಸಾಕ್ಷಿ ಏನು ಎಂದು ಚಿದಂಬರಂ ಕೇಳಿದ್ದರು. ಕಾಂಗ್ರೆಸ್ಸಿನ ಮನಸ್ಥಿತಿ ದೇಶದಲ್ಲಿ ಯಾವ ಮಟ್ಟಕ್ಕೆ ಹೋಗುತ್ತಿದೆ? ದೇಶದ ಹಿತಕ್ಕೆ ಕಾಂಗ್ರೆಸ್ ವರ್ತನೆ ದುರ್ದೈವದ ಸಂಗತಿ - ಜೋಶಿ