• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯುದ್ಧದಲ್ಲಿ ಪರಸ್ಪರರಿಗೆ ಸಹಕಾರ : ಪಾಕಿಸ್ತಾನ - ಸೌದಿ ಅರೇಬಿಯಾ ಸಹಿ

Sep 19 2025, 01:00 AM IST

ಪಾಕಿಸ್ತಾನ ಮತ್ತು ಸೌದಿ ಅರೇಬಿಯಾ ಬುಧವಾರ ಹೊಸ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕಿದ್ದು, ಎರಡೂ ರಾಷ್ಟ್ರಗಳ ಮೇಲಿನ ಯಾವುದೇ ದಾಳಿಯನ್ನು ಎರಡೂ ರಾಷ್ಟ್ರಗಳ ವಿರುದ್ಧದ ಆಕ್ರಮಣಕಾರಿ ಕೃತ್ಯವೆಂದು ಪರಿಗಣಿಸಲಾಗುವುದು ಎಂದು ಘೋಷಿಸಿವೆ. 

ಸದ್ಯಕ್ಕೆ ನಿಲ್ಲಲ್ಲ ‘ನೋ ಶೇಕ್‌ ಹ್ಯಾಂಡ್‌’ ವಾರ್‌! ಪಾಕಿಸ್ತಾನ ಆಕ್ಷೇಪ

Sep 16 2025, 11:41 AM IST

ಭಾನುವಾರ ದುಬೈ ಕ್ರೀಡಾಂಗಣದಲ್ಲಿ ಪಾಕಿಸ್ತಾನ ಆಟಗಾರರನ್ನು ಕಣ್ಣೆತ್ತಿಯೂ ನೋಡದೆ, ಮಾತನಾಡಿಸದೆ, ಕೈಕುಲುಕದೆ ಭಾರತೀಯ ಆಟಗಾರರು ಪಹಲ್ಗಾಂ ಉಗ್ರ ದಾಳಿಗೆ ತಮ್ಮದೇ ರೀತಿಯಲ್ಲಿ ತಕ್ಕ ತಿರುಗೇಟು ನೀಡಿದ್ದರು. ಈ ಸಂಘರ್ಷ ಒಂದು ಪಂದ್ಯಕ್ಕೆ ಸೀಮಿತವಾಗುವಂತೆ ಕಂಡುಬರುತ್ತಿಲ್ಲ.

ಚಿತ್ರದುರ್ಗ ಜಿಲ್ಲೆ ಪಾಕಿಸ್ತಾನ ಅಲ್ಲ: ಹಿಂದೂಗಳ ಮೇಲೆ ದೌರ್ಜನ್ಯ

Sep 11 2025, 01:00 AM IST
ಚಿತ್ರದುರ್ಗದಲ್ಲಿ ಹಿಂದೂ ಮಹಾ ಗಣಪತಿ ದರ್ಶನ ಬಳಿಕೆ ಶಾಸಕ ಬಸನಗೌಡ ಹೇಳಿಕೆ

ಭದ್ರಾವತಿಯಲ್ಲಿ ಪಾಕಿಸ್ತಾನ ಪರ ಘೋಷಣೆ: ಬಿ.ವೈ.ರಾಘವೇಂದ್ರ ಖಂಡನೆ

Sep 10 2025, 01:04 AM IST
ಭದ್ರಾವತಿ ಕಾಂಗ್ರೆಸ್ ಶಾಸಕ ಸಂಗಮೇಶ್ವರ ಅವರು ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟುವ ಆಸೆ ಇದೆ ಎಂದು ಹೇಳಿಕೆ ನೀಡಿರುವುದು ಈ ಕಾಂಗ್ರೆಸ್ ಸರ್ಕಾರದ ಅತಿಯಾದ ಓಲೈಕೆಯ ಅಸಲಿ ಮುಖವನ್ನು ಬಯಲು ಮಾಡಿದೆ ಎಂದು ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

ಪಾಕಿಸ್ತಾನ ಪರ ಘೋಷಣೆಗೆ ಖಂಡನೆ: ಪ್ರತಿಭಟನೆ

Sep 10 2025, 01:03 AM IST
ಮಹಮದ್ ಪೈಗಂಬರರ ಜನ್ಮದಿನ ಸಂಭ್ರಮಾಚರಣೆ ಅಂಗವಾಗಿ ನಗರದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ಕೆಲವು ಕಿಡಿಗೇಡಿಗಳು ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದಾರೆಂದು ಆರೋಪಿಸಿ ತಕ್ಷಣ ಅವರನ್ನು ಬಂಧಿಸುವಂತೆ ಆಗ್ರಹಿಸಿ ಮಂಗಳವಾರ ಮಾಧವಚಾರ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಭಾರತ vs ಪಾಕಿಸ್ತಾನ ಏಷ್ಯಾಕಪ್‌ ಪಂದ್ಯಕ್ಕೆ ಸರ್ಕಾರ ಗ್ರೀನ್‌ ಸಿಗ್ನಲ್‌!

Aug 22 2025, 01:00 AM IST
ಸೆ.14ರಂದು ದುಬೈನಲ್ಲಿ ನಡೆಯಲಿರುವ ಬಹುನಿರೀಕ್ಷಿತ ಪಂದ್ಯಕ್ಕೆ ಕ್ರೀಡಾ ಸಚಿವಾಲಯದ ಅನುಮತಿ ಆದರೆ ಕ್ರಿಕೆಟ್‌ ಸೇರಿ ಯಾವುದೇ ಕ್ರೀಡೆಯಲ್ಲಿ ಭಾರತ vs ಪಾಕಿಸ್ತಾನ ನಡುವೆ ದ್ವಿಪಕ್ಷೀಯ ಸರಣಿಯಿಲ್ಲ

ಪಾಕಿಸ್ತಾನ ಸೇನಾ ಮುಖ್ಯಸ್ಥ ಆಸೀಂ ಮುನೀರ್‌ ಹೇಳಿಕೆಗೆ ಭಾರತ ಗರಂ

Aug 12 2025, 12:30 AM IST
ಅಮೆರಿಕ ಪ್ರವಾಸದಲ್ಲಿರುವ ಪಾಕಿಸ್ತಾನ ಸೇನಾ ಮುಖ್ಯಸ್ಥ ಆಸೀಂ ಮುನೀರ್‌ ಅವರು ಭಾರತ ಹಾಗೂ ವಿಶ್ವದ ವಿರುದ್ಧ ಪರಮಾಣು ಯುದ್ಧ ಮಾಡುವುದಾಗಿ ಹಾಕಿರುವ ಬೆದರಿಕೆಯನ್ನು ಭಾರತ ಸರ್ಕಾರ ಸೋಮವಾರ ಖಂಡಿಸಿದೆ.

ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ

Aug 04 2025, 01:00 AM IST

ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ದೇಶಕ್ಕೆ ದ್ರೋಹ ಮಾಡಿದ್ದಾರೆ. 3 ಜನ ಪಾಕಿಸ್ತಾನದವರು ಎನ್ನುವುದಕ್ಕೆ ಸಾಕ್ಷಿ ಏನು ಎಂದು ಚಿದಂಬರಂ ಕೇಳಿದ್ದರು. ಕಾಂಗ್ರೆಸ್ಸಿನ ಮನಸ್ಥಿತಿ ದೇಶದಲ್ಲಿ ಯಾವ ಮಟ್ಟಕ್ಕೆ ಹೋಗುತ್ತಿದೆ? ದೇಶದ ಹಿತಕ್ಕೆ ಕಾಂಗ್ರೆಸ್ ವರ್ತನೆ ದುರ್ದೈವದ ಸಂಗತಿ - ಜೋಶಿ

ಪಾಕಿಸ್ತಾನ ವಿಶ್ವ ಭೂಪಟದಲ್ಲೇ ಇರಲ್ಲ ಎಂದಿದ್ದ ಅಟಲ್‌

Jul 27 2025, 12:00 AM IST
ಭಾರತೀಯ ಜನತಾ ಪಾರ್ಟಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ನಗರದ ಕಾಯಿ ಪೇಟೆ ಬಸವೇಶ್ವರ ದೇವಸ್ಥಾನ ಸಮೀಪ ಶನಿವಾರ ಕಾರ್ಗಿಲ್ ವಿಜಯ ದಿವಸ ಹಾಗೂ ಮಾಜಿ ಸೈನಿಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಪಹಲ್ಗಾಂ ಉಗ್ರ ದಾಳಿಗೆ ಖಂಡನೆ : ಪಾಕಿಸ್ತಾನ ವಿರುದ್ಧ ಕ್ರಿಕೆಟ್‌ಗೆ ಭಾರತ ದಿಗ್ಗಜರಿಂದ ಬಹಿಷ್ಕಾರ!

Jul 21 2025, 12:00 AM IST
ವಿಶ್ವ ಲೆಜೆಂಡ್ಸ್‌ ಲೀಗ್‌ನಲ್ಲಿ ನಿನ್ನೆ ಪಾಕ್‌ ವಿರುದ್ಧ ಪಂದ್ಯ ಆಡಲು ನಿರಾಕರಿಸಿದ ಭಾರತದ ದಿಗ್ಗಜರು. ಪಂದ್ಯ ರದ್ದು. ಭಾವನೆಗಳಿಗೆ ಧಕ್ಕೆಯಾಗಿದ್ದಕ್ಕೆ ಕ್ಷಮೆ ಎಂದ ಆಯೋಜಕರು. ಪ್ರಾಯೋಜಕರಿಂದಲೂ ಪಾಕ್‌ ತಂಡಕ್ಕೆ ಶಾಕ್‌
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved