• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪರಿಸರ ರಕ್ಷಣೆ ಕೇವಲ ಒಬ್ಬರಿಂದ ಮಾತ್ರ ಸಾಧ್ಯವಿಲ್ಲ: ನ್ಯಾ.ಸಿ.ಎಂ.ಪಾರ್ವತಿ ಅಭಿಪ್ರಾಯ

Jun 12 2025, 02:07 AM IST
ಮಾನವನಾಗಿ ಹುಟ್ಟಿದ ಪ್ರತಿಯೊಬ್ಬರೂ ಪ್ರಕೃತಿಗೆ ಅಧೀನರಾಗಿ ಬದುಕು ನಡೆಸುತ್ತಿದ್ದೇವೆ. ಬದುಕಿಗೆ ಒಂದು ಅರ್ಥ ಬರಬೇಕಾದರೆ ಎಲ್ಲರೂ ಪರಿಸರದ ಬಗ್ಗೆ ಕಾಳಜಿ ಹೊಂದಿದ್ದರೆ ಮಾತ್ರ ಆರೋಗ್ಯವಂತ ಜೀವನ ಜೀವನ ನಡೆಸಲು ಸಾಧ್ಯವಿದೆ.

ಮುಂಡಗೋಡ ಪಾರ್ವತಿ ಪರಮೇಶ್ವರ ದೇಗುಲ ಸುತ್ತ ಬಿಲ್ವಪತ್ರೆ ಸಾಮ್ರಾಜ್ಯ

Apr 17 2025, 12:01 AM IST
ಶಿವನಿಗೆ ಅತಿ ಪ್ರಿಯವಾದ ಬಿಲ್ವ ಪತ್ರೆ ಗಿಡಗಳು ಕೆಲ ಪೂಜಾ ಸಂದರ್ಭದಲ್ಲಿ ಹುಡುಕಾಡಿದರೂ ಸುಲಭವಾಗಿ ಸಿಗುವುದು ಕಷ್ಟ

ಶಿಥಿಲವಾದ ಮುಂಡಗೋಡದ ಪಾರ್ವತಿ ಪರಮೇಶ್ವರ ದೇವಾಲಯ

Feb 20 2025, 12:46 AM IST
ದಟ್ಟ ಅರಣ್ಯ ಸುತ್ತಲೂ ಸಹಸ್ರ ಸಂಖ್ಯೆಯಲ್ಲಿ ನೈಸರ್ಗಿಕವಾಗಿ ಬೆಳೆದು ನಿಂತ ಬಿಲ್ವಪತ್ರೆ ಗಿಡಗಳು, ಪೂಜನೀಯ ಭಾವನೆ ಬಿಂಬಿಸುವ ಪತ್ರಿವನದಿಂದ ಆವೃತವಾಗಿರುವ ಐತಿಹಾಸಿಕ ಸ್ಥಳವಾದ ಮುಂಡಗೋಡ ಪಟ್ಟಣದ ಹೊರ ವಲಯದ ಪಾರ್ವತಿ-ಪರಮೇಶ್ವರ ದೇವಾಲಯವೀಗ ನಿರ್ವಹಣೆ ಇಲ್ಲದೆ ಶಿಥಿಲವಾಗಿದೆ.

ಪಾರು ಪಾರ್ವತಿ ಕನ್ನಡ ಸಿನಿಮಾ ಯಶಸ್ಸು

Feb 04 2025, 12:32 AM IST
ಪಾರು ಪಾರ್ವತಿ ಸಿನಿಮಾ ರಿಲೀಸ್ ಆದ ಮೇಲೆ ರಾಜ್ಯ ಎಲ್ಲಾ ಜಿಲ್ಲೆಗಳಲ್ಲೂ ನಮ್ಮ ಪ್ರಚಾರದ ಪ್ರಯಾಣ ಸಾಗುತ್ತಿದೆ. ಈಗ ನನ್ನ ಹುಟ್ಟೂರು ಹಾಸನ ಜಿಲ್ಲೆಗೆ ಆಗಮಿಸಿದ್ದೇವೆ. ನಮ್ಮ ತಂದೆ ತಾಯಿ ನಾನು ಎಲ್ಲಾ ಇಲ್ಲಿಯೇ ಹುಟ್ಟಿ ಬೆಳೆದಿರುವುದು. ಈ ಸಿನಿಮಾದಲ್ಲಿ ಒಟ್ಟು ಐದು ಹಾಡುಗಳಿದ್ದು, ಎಲ್ಲವೂ ವಿಭಿನ್ನವಾಗಿದೆ. ಆಗಾಗ್ಗೆ ಸಲ್ಪ ಕಾಮಿಡಿ ಸನ್ನಿವೇಶಗಳು ನಾಯಕ ನಟನಿಂದಲೇ ಸಿಗಲಿದೆ. ನಾಯಕ ನಟ ಇನ್ನು ಕನ್ನಡವನ್ನು ಕಲಿತು ಅವರೆ ಡಬ್‌ ಕೂಡ ಮಾಡಿರುವುದು ವಿಶೇಷವಾಗಿದೆ ಎಂದರು.

ಪರಾರಿಯಲ್ಲಿ ಪುಷ್ಪ ಅರಳಿಸಿದ ಪಾರ್ವತಿ

Jan 12 2025, 01:16 AM IST
ಪರಾರಿ ಪುಷ್ಪಕ್ಕೆ ಈಗ ಸಿಕ್ಕಾಪಟ್ಟೆ ಬೇಡಿಕೆ ಇದೆ. ಅಂತರಾಜ್ಯಕ್ಕೂ ಕಾಲಿಟ್ಟಿದೆ.

ಹೆಣ್ಣು ಮಕ್ಕಳ ಮೌಢ್ಯದಿಂದ ಹೊರಬನ್ನಿ: ಪಾರ್ವತಿ

Jan 04 2025, 12:31 AM IST
ಬೇವಿನಾಳ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಅಕ್ಷರದವ್ವ ಸಾವಿತ್ರಿಯ ಬಾಯಿ ಫುಲೆಯವರ ಜನ್ಮದಿನದ ನಿಮಿತ್ತ ಚಿತ್ರಕಲಾಕೃತಿಗಳನ್ನು ಬಿಡುಗಡೆಗೊಳಿಸಲಾಯಿತು.

ಲೋಕಾಯುಕ್ತ ಪೊಲೀಸರಿಂದ ಸಿಎಂ ಪತ್ನಿ ಗೌಪ್ಯ ವಿಚಾರಣೆ । ಪಾರ್ವತಿ ಸಿದ್ದರಾಮಯ್ಯಗೆ ಮುಡಾ ಪರೀಕ್ಷೆ

Oct 26 2024, 12:47 AM IST
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಪೊಲೀಸರು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರನ್ನು ಗೌಪ್ಯವಾಗಿ ವಿಚಾರಣೆ ನಡೆಸಿದ್ದಾರೆ.

ಸಿಎಂ ಪತ್ನಿಯ ಸೈಟ್‌ ದಾಖಲೆ ಪತ್ತೆಗೆ ಮುಡಾಗೆ ಇಡಿ ರೇಡ್‌! ಪಾರ್ವತಿ ಸಿದ್ದರಾಮಯ್ಯಗೆ ಸೈಟ್‌ ಹಂಚಿಕೆ ದಾಖಲೆ ಪರಿಶೀಲನೆ

Oct 19 2024, 07:03 AM IST

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಹಗರಣದ ಹಿನ್ನೆಲೆಯಲ್ಲಿ ಇ.ಡಿ. (ಜಾರಿ ನಿರ್ದೇಶನಾಲಯ) ಅಧಿಕಾರಿಗಳು ಮುಡಾ ಕಚೇರಿ ಮೇಲೆ ಶುಕ್ರವಾರ ದಾಳಿ ನಡೆಸಿದ್ದು, ದಾಖಲಾತಿಗಳ ಪರಿಶೀಲನೆ ಆರಂಭಿಸಿದ್ದಾರೆ.

ತುರುವೇಕೆರೆಯ ಮಣಿಚೆಂಡೂರು ಗ್ರಾಪಂ ಅಧ್ಯಕ್ಷರಾಗಿ ಪಾರ್ವತಿ ಹರೀಶ್

Oct 02 2024, 01:09 AM IST
ತುರುವೇಕೆರೆ ತಾಲೂಕಿನ ಮಣಿಚೆಂಡೂರು ಗ್ರಾಮ ಪಂಚಾಯ್ತಿಯ ನೂತನ ಅಧ್ಯಕ್ಷರಾಗಿ ಗುಡ್ಡೇನಹಳ್ಳಿ ಕ್ಷೇತ್ರದ ಸದಸ್ಯೆ ಪಾರ್ವತಿ ಹರೀಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಈ ನಿವೇಶನಗಳು ತೃಣಕ್ಕೆ ಸಮಾನ - ನಾನು ಸಂಪತ್ತು ಬಯಸಿಲ್ಲ, ಪತಿಗೆ ಕಳಂಕ ಬರಬಾರದು : ಪಾರ್ವತಿ

Oct 01 2024, 07:43 AM IST

  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಮುಡಾದಿಂದ ಪಡೆದಿದ್ದ 14 ಸೈಟುಗಳನ್ನು ಹಿಂತಿರುಗಿಸಿ,   ಆತ್ಮ ಸಾಕ್ಷಿಯ ಕರೆಗೆ ಓಗೊಟ್ಟು ಪ್ರಜ್ಞಾಪೂರ್ವಕವಾಗಿ ಯಾರೊಂದಿಗೂ ಚರ್ಚಿಸದೇ ಸೈಟು ವಾಪಸು ಮಾಡಿದ್ದೇನೆ. ಎಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

More Trending News

Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved