ಎಬಿವಿಪಿ ಮುಖಂಡನ ಮೇಲೆ ಬಾದಾಮಿ ಪಿಎಸ್ಐ ಹಲ್ಲೆ, ಕ್ರಮಕ್ಕೆ ಆಗ್ರಹಿಸಿ ಮನವಿ
May 13 2025, 11:47 PM ISTಎಬಿವಿಪಿ ಮುಖಂಡನ ಮೇಲೆ ರವಿ ನರೇಗಲ್ಲ ಅವರ ಮೇಲೆ ಬಾದಾಮಿ ಪಿಎಸ್ ಐ ಲಾಠಿ ಪ್ರಹಾರ ನಡೆಸಿದ್ದಲ್ಲದೇ ಅವರನ್ನು ಕೂಡಿ ಹಾಕಿ ಕೇಸರಿ ಶಾಲು ಹಾಕಿದರೆ ನೀನು ದೊಡ್ಡ ಹೋರಾಟಗಾರನ ಅಂತ ಅವಮಾನವೀಯವಾಗಿ ನಡೆದುಕೊಂಡಿದ್ದನ್ನು ಖಂಡಿಸಿ, ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಗದಗ ಜಿಲ್ಲಾ ಪಂಚಮಸಾಲಿ ಸಮಾಜದ ಮುಖಂಡರು ಜಿಲ್ಲಾಧಿಕಾರಿಗಳ ಮೂಲಕ ಗೃಹಮಂತ್ರಿಗೆ ಮನವಿ ಸಲ್ಲಿಸಿದರು.